ಕಾರ್ಕಳ(ಡಿ.28) : ಐ.ಸಿ.ಎ.ಐ ನಡೆಸಿದ 2024ರ ನವೆಂಬರ್ – ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳಾದ, ಕಾರ್ಕಳ ಕಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಗಳ ಸುಪುತ್ರನಾದ ಸೋಮನಾಥ್ ವಿ. ಶೆಟ್ಟಿ, ಜಾರ್ಕಳದ ಮೋಹನ್ ಕಿಣಿ ಮತ್ತು ಶುಭಾ ಕಿಣಿ ದಂಪತಿಗಳ ಸುಪುತ್ರಿಯಾದ ಸ್ವಾತಿ ಕಿಣಿ ಮತ್ತು ಬೈಲೂರು ರಮೇಶ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ದಂಪತಿಗಳ ಸುಪುತ್ರಿಯಾದ ರಕ್ಷಾ ಶೆಟ್ಟಿ […]
Tag: jnana sudha
ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ
ಉಡುಪಿ(ಡಿ.11) : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕ್ರಿಯೆಟಿವ್ ಪಿ.ಯು.ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ವತಿಯಿಂದ ಡಿಸೆಂಬರ್ 9ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ದ್ವಿತೀಯ […]
ಪ್ರಾಚ್ಯ ಪ್ರಜ್ಞೆ ಚಿತ್ರಕಲಾ ಸ್ಪರ್ಧೆ : ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ
ಕಾರ್ಕಳ ( ನ .26): ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಸಹಯೋಗದೊಂದಿಗೆ ನಡೆದ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಚಿತ್ರಕಲಾ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾದ ಆದಿತ್ಯ ಎನ್. ನಾಯಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳದ ಶ್ರೀ ನಿತ್ಯಾನಂದ […]
ಕಾರ್ಕಳ ಜ್ಞಾನಸುಧಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ-ಜ್ಞಾನ ಸಂಭ್ರಮ
ಕಾರ್ಕಳ( ನ .26): ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಜ್ಞಾನ ಸಂಭ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಮತ್ತು ಉಪ ಪ್ರಾಂಶುಪಾಲರಾದ ಡಾ. ಬಾಲಿಕಾ ಮಾತನಾಡುತ್ತಾ ನಮ್ಮನ್ನು ಉನ್ನತ ಸ್ಥಾನದಲ್ಲಿ ನಿಲ್ಲಿಸುವವರು ಗುರುಗಳು, ಗುರುಗಳು ನಮ್ಮನ್ನು ಉತ್ತಮ ದಾರಿಯಲ್ಲಿ ಕರೆದೊಯ್ಯುತ್ತಾರೆ, ನಮ್ಮ ಗುರಿ ತಲುಪಲು ನೆರವಾಗುತ್ತಾರೆ ಎಂದರು. ನನ್ನನ್ನು ನಾನು […]
ಕಾರ್ಕಳ ಜ್ಞಾನಸುಧಾ ಪ.ಪೂ : ವಾರ್ಷಿಕ ಕ್ರೀಡಾಕೂಟ-ಅಡತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಳ್ಳಿ : ರಮೇಶ್ ಎಚ್.
ಕಾರ್ಕಳ( ನ .19) : ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ ಗುರುಗಳನ್ನು ಯಾವುದೇ ಕ್ಷೇತ್ರದಲ್ಲಿ ಮುನ್ನುಗ್ಗುವವರು ಆರಿಸಿಕೊಳ್ಳ ಬೇಕು. ಅಡೆತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಂಡವರು ಸಾಧಕರಾಗಿ ಹೊರಬರುತ್ತಾರೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಶ್ರೀ ರಮೇಶ್ ಎಚ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟ-2024 ರ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಸಿ […]
ಜಿಲ್ಲಾ ಮಟ್ಟದ ಕ್ರೀಡಾಕೂಟ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕಾರ್ಕಳ ( ನ .09): ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ವಲಯ ಮತ್ತು ಶ್ರೀ ವಿದ್ಯಾಸಮುದ್ರತೀರ್ಥ ಪ್ರೌಢ ಶಾಲೆ ಕಿದಿಯೂರು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನ, ಕಾರ್ಕಳ ಜ್ಞಾನಸುಧಾ […]
ಕಾರ್ಕಳ ಜ್ಞಾನ ಸುಧಾ: ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸಂಪನ್ನ
ಕಾರ್ಕಳ ( ನ.01): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ […]
ಕಾರ್ಕಳ ಜ್ಞಾನಸುಧಾ: ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸಂಪನ್ನ
ಕಾರ್ಕಳ( ಆ.30): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆ, ಗಣಿತ ನಗರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜ್ಞಾನಸುಧಾ […]
ಕಾರ್ಕಳ: ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಪ್ರತ್ಯುಶ್ ಶೆಟ್ಟಿ ಜಿಲ್ಲಾಮಟ್ಟಕ್ಕೆ
ಕಾರ್ಕಳ ( ಆ,25): ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಶಿರ್ಲಾಲು ಸೂಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ ಮೀಟ್ 2024 -25 ನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾದ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ […]
ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಜ್ಞಾನ ಸುಧಾ ವಿದ್ಯಾರ್ಥಿಯ ಸಾಧನೆ
ಉಡುಪಿ ( ಆ,18): ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ಬೆಂಗಳೂರಿನ ಬಸವನ ಗುಡಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಈಜು ಸ್ಪರ್ಧೆಯಲ್ಲಿ 400 ಮೀ ಇಂಡ್ ಮಿಡ್ಲೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿಧ್ಯಾರ್ಥಿನಿಯಾದ ಕುಮಾರಿ ಭೂಮಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಶ್ರೀ ಕೆ. ವಿ ಪ್ರವೀಣ್ ಹಾಗೂ ಶ್ರೀಮತಿ ದೀಪ್ತಿ ಪ್ರಭು […]