Views: 491
ಕುಂದಾಪುರ (ಸೆ. 01) : ಸತತ ಐದು ವರ್ಷಗಳ ನಿರಂತರ ಸೇವೆ ಪರಿಗಣಿಸಿ 2011ರಲ್ಲಿ ವಿಶೇಷ ವಿಧೇಯಕದ ಮೂಲಕ ಖಾಯಮಾತಿ ಪಡೆದ ಜೆಒಸಿ ನೌಕರರು ತಮಗೆ ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ ಸುನಿಲ್ ಕುಮಾರ್ ಅವರಿಗೆ ಸಚಿವರ ಕಚೇರಿಯಲ್ಲಿ ಇತ್ತೀಚಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಜೆಒಸಿ ನೌಕರರ ಸಂಘದ ಗೌರವಾಧ್ಯಕ್ಷ ಬಾಲಚಂದ್ರ ಹೆಬ್ಬಾರ್ ಖಾಯಂ ಪೂರ್ವ […]