ಕುಂದಾಪುರ (ಆ,13): ಕೆಥೋಲಿಕ್ ಸಭಾ ಉಡುಪಿ (ರಿ) ಕುಂದಾಪುರ ಘಟಕದ ಸಂಘಟನೆಯ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ಅಂತರ್ ಕಾಲೇಜು ಸಮೂಹ ನೃತ್ಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಪ್ರಥಮ ಸ್ಥಾನ, ಸಮೂಹ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜೇತ ತಂಡದೊಂದಿಗೆ ವ್ಯವಸ್ಥಾಪಕ ಉಪನ್ಯಾಸಕರಾದ ಶ್ರೀಮತಿ ಗೀತಾ ಕುಂದರ್ ಮತ್ತು ಶ್ರೀಮತಿ ಜ್ಯೋತ್ಸ್ನಾ ಪೈ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, […]
Tag: kalavara temple
ಶ್ರೀ ವನದುರ್ಗಾದೇವಿ ದೇವಸ್ಥಾನ ಕಾಳಾವರ: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀ ಉದಯ ಕುಮಾರ ಶೆಟ್ಟಿ ಆಯ್ಕೆ
ಕೋಟೇಶ್ವರ (ಜ.20): ಶ್ರೀ ವನದುರ್ಗಾದೇವಿ ದೇವಸ್ಥಾನ ಕಾಳಾವರ ಕ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಇವರನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ ಆಯ್ಕೆ ಮಾಡಿ ಆದೇಶಿಸಿದೆ. ಪ್ರಧಾನ ಅರ್ಚಕರಾಗಿ ಶ್ರೀ ಸತೀಶ ಜೋಗಿ, ಸಮಿತಿ ಸದಸ್ಯರಾಗಿ ಶ್ರೀ ಎ. ರೋಶನ್ ಶೆಟ್ಟಿ ಸಲ್ವಾಡಿ, ಶ್ರೀ ಕಾಳಿಂಗ ಶೆಟ್ಟಿ ಬೀಡಿನಮನೆ, ಶ್ರೀ ಚಂದ್ರಶೇಖರ ನಾಯ್ಕ ಕಾಳಾವರ, ಶ್ರೀ ವಸಂತ ಶೆಟ್ಟಿ […]
ಸುಣ್ಣಾರಿ ಶಾಲೆ: ಪುಸ್ತಕ ಮತ್ತು ಸಮವಸ್ತ್ರ ವಿತರಣೆ
ಕೋಟೇಶ್ವರ (ಜ.4): ವಿವೇಕೋದಯ ಅನುದಾನಿತ ಪ್ರಾಥಮಿಕ ಶಾಲೆ ಹೊಂಬಾಡಿ -ಮಂಡಾಡಿ ಸುಣ್ಣಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಮತ್ತು ಪಂಚಾಯತ್ ನಿಂದ ಕೊಡಲ್ಪಟ್ಟ ಪುಸ್ತಕ ಮತ್ತು ಸಮವಸ್ತ್ರವನ್ನು ಇತ್ತೀಚೆಗೆ ವಿತರಣೆ ಮಾಡಲಾಯಿತು. ಶಾಲಾ ಸಂಚಾಲಕರಾದ ಕಿಶೋರ ಶೆಟ್ಟಿ ಸುಣ್ಣಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾಗಿದ್ದು ಕಳೆದ ವರ್ಷ ನಿಧನರಾದ ಎಸ್ ದಿನಕರ ಶೆಟ್ಟಿ ಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಮಾಡಲಾಯಿತು. ಶಾಲಾ ಸಂಸ್ಥಾಪಕರಾದ ಕಾಪು ದಿ. ಸಂಜೀವ […]
ಸುಣ್ಣಾರಿ ಶಾಲೆ “ಇ-ಕಲಿಕಾ” ತರಗತಿ ಉದ್ಘಾಟನೆ
ಕುಂದಾಪುರ (ಡಿ.31):ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೊಂಬಾಡಿ ಮಂಡಾಡಿ (ಸುಣ್ಣಾರಿ) ಹೊಸ ಕಲಿಕಾ ಪದ್ಧತಿಯ ಅನ್ವಯ ಆಧುನಿಕ ಶೈಲಿ “ಇ-ಕಲಿಕಾ” (E-Learning) ತರಗತಿಯನ್ನು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ. ಶ್ರೀ ರಮಾನಂದ ಶೆಟ್ಟಿ ಸುಣ್ಣಾರಿ ಉದ್ಘಾಟಿಸಿದರು. ಶಾಲಾ ಸಂಚಾಲಕರಾದ ಸುಣ್ಣಾರಿ ಶ್ರೀ ಕಿಶೋರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಎಂ. ರತ್ನಾಕರ ಶೆಟ್ಟಿ, ಶ್ರೀ ವಿ. ಚಂದ್ರಶೇಖರ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ : ವಿಶ್ವಾಸ ಕಿರಣ ವಿಶೇಷ ಆಂಗ್ಲಭಾಷಾ ತರಬೇತಿ ಕಾರ್ಯಕ್ರಮ
ಕುಂದಾಪುರ (ಡಿ.29): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರದ SCSP ಯೋಜನೆಯಡಿಯಲ್ಲಿ ದ್ವಿತೀಯ ಪಿ.ಯು.ಸಿ.ಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ “ವಿಶ್ವಾಸ ಕಿರಣ” ವಿಶೇಷ ಆಂಗ್ಲಭಾಷಾ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ. ಕಾರ್ಯಕ್ರಮ ಉದ್ಘಾಟಿಸಿ ಶುಭಕೋರಿದರು. ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ, ಉಪನ್ಯಾಸಕ ಕಾರ್ಯದರ್ಶಿ ಶ್ರೀ ಉದಯ ಕುಮಾರ ಶೆಟ್ಟಿ ಕಾಳಾವರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಹಿರಿಯ […]
ಕಾಳಾವರ ಷಷ್ಠಿ ಪ್ರಯುಕ್ತ ಪೂರ್ವಭಾವಿ ಸಭೆ
ಕಾಳಾವರ(ನ,20): ಕಾಳಾವರ ಶ್ರೀ ಮಹಾಲಿಂಗೇಶ್ವರ ಹಾಗೂ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನದ ವರ್ಷಂಪ್ರತಿ ನಡೆಯುವ ಷಷ್ಠಿ ಪ್ರಯುಕ್ತ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಹೆಗ್ಡೆ ಶಾನಾಡಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಷಷ್ಠಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಸಮಿತಿಯ 9 ಸದಸ್ಯರು ಅನಾವರಣಗೊಳಿಸಿದರು. ಶ್ರೀ ಚಂದ್ರಶೇಖರ ಹೆಗ್ಡೆ ಯವರು ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿ ಉತ್ಸವಕ್ಕೆ ಗ್ರಾಮಸ್ಥರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಪೊಲೀಸ್ […]