Views: 573
ನಾವು ಮಾನವರಾಗಿ ಧರೆಗಿಳಿದು ಬಂದ ಮೇಲೆ ಮನೆಯವರಿಂದ ಪಡೆದ ನಾಮಕರಣ ಜೊತೆಗೆ ಬಾಲ್ಯ, ಶಿಕ್ಷಣ, ಮದುವೆ, ಜೀವನ ಮಾಡಿಕೊಂಡು ಮರಣವೆಂಬ ಮೂರು ಅಕ್ಷರದಿಂದ ಬದುಕಿನ ಪಯಣ ನಿಲ್ಲಿಸುತ್ತೇವೆ. . ನಾವು ಮನುಷ್ಯರಾಗಿ ಮರಣವೆಂಬ ಮೂರು ಅಕ್ಷರದ ಬಿರುದನ್ನು ಪಡೆಯುವುದಕ್ಕಿಂತ ಮುಂಚಿತವಾಗಿ ನಾವು ಶಿಕ್ಷಣ, ಸಾಹಿತ್ಯ, ಧಾರ್ಮಿಕ, ಸಮಾಜ ಸೇವೆ, ಇನ್ನೂ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು, ನಾವು ಇನ್ನೊಬ್ಬರಿಗೆ ಆದರ್ಶ ವ್ಯಕ್ತಿಯಾಗಿ, ಬಡವರಿಗೆ ಮಾರ್ಗದರ್ಶಕರಾಗಿ ಬದುಕಬೇಕು.ಸಮಾಜ ಸೇವೆ ಎನ್ನುವ ಪದ […]