ಕುಂದಾಪುರ (ಜೂ, 8) : ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ಕುಂದಾಪುರ ತಂಡದ ವತಿಯಿಂದ ಜೂನ್ 6 ರಂದು ಸಂತೆಕಟ್ಟೆಯ ಕೃಷ್ಣಾನುಗ್ರಹ ಆಶ್ರಮ ಹಾಗೂ ಉಪ್ಪೂರಿನ ಸ್ಪಂದನ ಆಶ್ರಮದ ಮಕ್ಕಳಿಗೆ ದಾನಿಗಳಾದ ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ಕುಂದಾಪುರ ಇದರ ಗೌರವ ಸಲಹೆಗಾರ ದಿನೇಶ್ ಗಾಣಿಗ ಕೋಟ ಹಾಗೂ ಕೋಟೇಶ್ವರದ ಬ್ರಹ್ಮಶ್ರೀ ಡಿಸ್ಟ್ರಿಬ್ಯೂಟರ್ ನ ಮಾಲಿಕರಾದ ಸಂತೋಷ್ ಶೆಟ್ಟಿನೀಡಿದ ಸಹಾಯಹಸ್ತದಿಂದ ದಿನಬಳಕೆಯ ಸಾಮಾಗ್ರಿ ಹಾಗೂ ತಿಂಡಿ ತಿನಿಸುಗಳನ್ನು […]
Tag: kundapura seva trust
ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ವತಿಯಿಂದ ರಕ್ತ ದಾನಿಗಳಿಗೆ ವಿಶೇಷ ಮನವಿ
Views: 438
ಕುಂದಾಪುರ (ಏ, 24): ರಕ್ತದಾನ ಶಿಬಿರ ಹಾಗೂ ತುರ್ತು ಸಂದರ್ಭದಲ್ಲಿ ರಕ್ತದಾನದ ಜೊತೆಗೆ ಬಡ ರೋಗಿಗಳ ಚಿಕಿತ್ಸೆಗೆ ಸ್ಪಂದಿಸುವ ಮೂಲಕ ಜನಸೇವೆ ಗೈಯುತ್ತಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ರಕ್ತದಾನಿಗಳಲ್ಲಿ ಮನವಿಯೊಂದನ್ನು ಮಾಡಿಕೊಂಡಿದೆ. 18ವರ್ಷ ಮೇಲ್ಪಟ್ಟವರು ಮೇ ತಿಂಗಳಲ್ಲಿ ಕೊರೊನ ಲಸಿಕೆ ಪಡೆಯುವವರು ಮುಂದಿನ 28ದಿನ ರಕ್ತ ದಾನ ಮಾಡುವಂತಿಲ್ಲ .ಎರಡನೇ ಡೋಸ್ ಪಡೆದು ಒಟ್ಟು ಮುಂದಿನ 56 ದಿನಗಳತನಕ ರಕ್ತ ದಾನ ಮಾಡಲು ಅಸಾಧ್ಯ .ಆ ನಿಟ್ಟಿನಲ್ಲಿ […]