ಕುಂದಾಪುರ (ಆ, 09) : ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಇದರ 2021-22 ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮವು ಆಗಸ್ಟ್,1 ರಂದು ಕಂದಾವರ ಆಡಿಟೋರಿಯಂ ನ ಸಂಕಲ್ಪ ಸಭಾಭವನದಲ್ಲಿ ನೆರವೇರಿತು. ಲಯನ್ಸ್ ಕ್ಲಬ್ 317c ಯ ನಿರ್ಗಮಿತ ಜಿಲ್ಲಾ ಗವರ್ನರ್ ಲಯನ್ ವಿ. ಜಿ. ಶೆಟ್ಟಿ pmjf ಇವರು ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮವನ್ನು ನೆರವೇರಿಸಿ, ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷರಾದ ಲಯನ್ ಜಯಶೀಲ ಶೆಟ್ಟಿ ಕಂದಾವರ […]
Tag: lions club
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್: ನೂತನ ಸಾರಥಿಯಾಗಿ ಲ.ಜಯಶೀಲ ಶೆಟ್ಟಿ ಕಂದಾವರ ಆಯ್ಕೆ
ಕುಂದಾಪುರ( ಜುಲೈ .22): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ನೂತನ ಸಾರಥಿಯಾಗಿ ಕೋಡಿ ಬ್ಯಾರೀಸ್ ಪ್ರೌಢಶಾಲೆಯ ಅಧ್ಯಾಪಕರೂ, ಉಡುಪಿ ಜಿಲ್ಲಾ ಸಮಾಜ ವಿಜ್ಞಾನ ಶಿಕ್ಷಕರ ಸಂಘದ ಗೌರವಾಧ್ಯಕ್ಷರೂ, ಕುಂದಾಪುರ ಬುಕ್ ಹೌಸ್ ನ ಮಾಲೀಕರಾದ ಲ. ಜಯಶೀಲ ಶೆಟ್ಟಿ ಕಂದಾವರ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕುಂದಾಪುರದ ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಲ.ಗಿರೀಶ್ ಮೇಸ್ತ , ಕೋಶಾಧಿಕಾರಿಯಾಗಿ ಶ್ರೀ ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿ […]
ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಗೆ ಮಲ್ಟಿಪಲ್ ಯಂಗ್ ಲಯನ್ ಪ್ರಶಸ್ತಿ
ಉಡುಪಿ (ಏ, 25) : ಇತ್ತೀಚೆಗೆ ನಡೆದ ಲಯನ್ಸ್ ಮಲ್ಟಿಪಲ್ ಅವಾರ್ಡ್ ನಲ್ಲಿ ಗೋವಾ, ಆಂಧ್ರ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳನ್ನೊಳಗೊಂಡ ಲಯನ್ಸ್ ಮಲ್ಟಿಪಲ್ ಜಿಲ್ಲೆ 317 ನ “ಮಲ್ಟಿಪಲ್ ಯಂಗ್ ಲಯನ್ “ ಪ್ರಶಸ್ತಿ ಯನ್ನು ಲಯನ್ಸ್ ಕ್ಲಬ್ ಬಸರೂರು ಮೂಡ್ಲಕಟ್ಟೆಯ ಅಧ್ಯಕ್ಷ ಹಾಗೂ ಲಯನ್ಸ್ ವಿಚಾರ ಸಂಕೀರ್ಣ ಮತ್ತು ಸಮ್ಮೇಳನಗಳ ಜಿಲ್ಲಾಧ್ಯಕ್ಷ ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಆರ್. […]
ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಎಮರ್ಜಿಂಗ್ ಲಯನ್ ಪ್ರಶಸ್ತಿ
ಕುಂದಾಪುರ (ಏ, 24) : ಇತ್ತೀಚೆಗೆ ನಡೆದ 18 ನೇ ಲಯನ್ಸ್ ಜಿಲ್ಲಾ ಸಮ್ಮೇಳನದ 4 ನೇ ಲಯನ್ಸ್ ಜಿಲ್ಲಾ ಸಂಪುಟ ಸಭೆಯಲ್ಲಿ ಚಿತ್ರದುರ್ಗಾ, ಶಿವಮೊಗ್ಗ, ಉಡುಪಿ ಮತ್ತು ದಾವಣಗೆರೆ ಕಂದಾಯ ಜಿಲ್ಲೆಗಳನ್ನು ಒಳಗೊಂಡ ಲಯನ್ಸ್ ಜಿಲ್ಲೆ 317 ಸಿ ಯ “ಎಮರ್ಜಿಂಗ್ ಲಯನ್ ಆಫ್ ದ್ ಡಿಸ್ಟ್ರಿಕ್ಟ್ “ ಪ್ರಶಸ್ತಿ ಯನ್ನು ಲಯನ್ಸ್ ಕ್ಲಬ್ ಬಸರೂರು ಮೂಡ್ಲಕಟ್ಟೆಯ ಅಧ್ಯಕ್ಷ ಹಾಗೂ ಲಯನ್ಸ್ ವಿಚಾರ ಸಂಕೀರ್ಣ ಮತ್ತು ಸಮ್ಮೇಳನಗಳ ಜಿಲ್ಲಾಧ್ಯಕ್ಷ […]
ಡಾ| ಬಿ.ಬಿ ಹೆಗ್ಡೆ ಕಾಲೇಜು : ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ವಾಟರ್ ಕೂಲರ್ ಹಸ್ತಾಂತರ
ಒಂದು ಜಿಲ್ಲೆ ಒಂದು ಯೋಜನೆಯಡಿ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾಗಿರುವ ಲಯನ್ ಕೆ. ಚಂದ್ರಶೇಖರ್ ರವರು ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಕೊಡುಗೆಯಾಗಿ ನೀಡಿದ ವಾಟರ್ ಕೂಲರ್ ನ್ನು ಲಯನ್ಸ್ ಕ್ಲಬ್ ಇದರ ಜಿಲ್ಲಾ ಗವರ್ನರ್ Ln. ಎನ್.ಎಮ್ ಹೆಗ್ಡೆ ಹಾಗೂ ಮಾಜಿ ಜಿಲ್ಲಾ ಗವರ್ನರ್ ಪ್ರಕಾಶ್.ಟಿ.ಸೋನ್ಸ್ ಉದ್ಘಾಟಿಸಿದರು.
ಲಯನ್ಸ್ ಕ್ಲಬ್ ಬಸ್ರೂರು ಮೂಡ್ಲಕಟ್ಟೆಯಿಂದ ಬ್ಯಾರಿಕೇಡ್ ಹಸ್ತಾಂತರ
ಲಯನ್ಸ್ ಜಿಲ್ಲಾ ಗವರ್ನರ್ ನೀಲಕಂಠ ಮಂಜುನಾಥ್ ಹೆಗ್ಡೆಯವರ ಸಮ್ಮುಖದಲ್ಲಿ ಕೋಣಿ ಕ್ರಾಸ್ ಬಳಿ ಲಯನ್ಸ್ ಕ್ಲಬ್ ಬಸ್ರೂರು ಮೂಡ್ಲಕಟ್ಟೆ ವತಿಯಿಂದ ಬ್ಯಾರಿಕೇಡ್ ಹಸ್ತಾಂತರಿಸಲಾಯಿತು.
ಲಯನ್ ಎನ್.ಎಂ.ಹೆಗ್ಡೆ ಅಧಿಕೃತ ಭೇಟಿ
ಲಯನ್ಸ್ ಕ್ಲಬ್ ಬಸ್ರೂರು ಮೂಡ್ಲಕಟ್ಟೆಗೆ 317C ಯ ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ನೀಲಕಂಠ ಮಂಜುನಾಥ್ ಹೆಗ್ಡೆಯವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು.










