Views: 660
ಉಡುಪಿ (ಸೆ,21): ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ (ರಿ ).ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ ನೀಡುವ ರಾಜ್ಯ ಮಟ್ಟದ “ ಶಿಕ್ಷಕ ರತ್ನ” ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಪಿ.ಆರ್.ಎನ್.ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಉಪ ಮುಖ್ಯೋಪಧ್ಯಾಯರಾದ ಶ್ರೀ ಮಹೇಶ್ ಹೈಕಾಡಿ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಗೆ ರಾಜ್ಯದಲ್ಲಿನ ಎಲ್ಲಾ ಖಾಸಗಿ ಶಾಲೆಯ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು,ರಾಜ್ಯದ ಎಲ್ಲಾ ಜಿಲ್ಲೆ ಗಳಿಂದ […]