Views: 449
ಉಡುಪಿ (ಆ, 08): ಯಕ್ಷಗುರು ರಾಕೇಶ್ ರೈ ಅಡ್ಕ ನೇತೃತ್ವದ ಸನಾತನ ಯಕ್ಷಾಲಯ ಮಂಗಳೂರು ಸಂಸ್ಥೆಯು ತನ್ನ 12ನೇ ವಾರ್ಷಿಕೋತ್ಸವವನ್ನು 10ನೇ ಆಗಸ್ಟ್ 2021 ರ ಮಂಗಳವಾರ ಆಚರಿಸಿಕೊಳ್ಳುತ್ತಿದೆ. ಈ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಜೆ ಘಂಟೆ 4.00 ರಿಂದ ಪೂರ್ವರಂಗ ಮತ್ತು ಸಂಜೆ ಘಂಟೆ 4.30 ರಿಂದ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ, ಉಡುಪಿ ಇದರ ವಿದ್ಯಾರ್ಥಿಗಳಿಂದ ಅತೀ ಅಪರೂಪವಾಗಿ ಕಾಣಸಿಗುವ ಒಡ್ಡೋಲಗಗಳು ಹಾಗೂ ತೆರೆ ಕಲಾಸುಗಳ ಪ್ರದರ್ಶನ ಕಾರ್ಯಕ್ರಮ […]