Views: 507
ಕುಂದಾಪುರ (ಆ, 5) : ಕುಂದಗನ್ನಡ ನಾಡು-ನುಡಿ, ಸಂಸ್ಕೃತಿಯ ಕುರಿತಾಗಿ ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಕುಂದಗನ್ನಡ ಭಾಗದ ಜನತೆ ಆಚರಿಸುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 09 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕುಂದಾಪ್ರ ಕನ್ನಡದ ರಾಯಭಾರಿ, ಸಾಂಸ್ಕೃತಿಕ ಚಿಂತಕ ಹಾಗೂ ಶಿಕ್ಷಕರಾದ ಶ್ರೀ ಮನು ಹಂದಾಡಿಯವರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ […]