ಕುಂದಾಪುರ ( ಎ ,01): ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ವಿಭಾಗ ‘ಯುವ -2025’ ಅಂತರ್ ಕಾಲೇಜು ಮ್ಯಾನೇಜ್ ಮೆಂಟ್ ಮತ್ತು ಕಲ್ಚರಲ್ ಫೆಸ್ಟ್ ಇತ್ತೀಚಿಗೆ ನಡೆಯಿತು. ಈ ಫೆಸ್ಟ್ ನ ಸಭಾಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸ್ಟೇಲ್ತ್ ಪ್ರೊಡಕ್ಷನ್ ಸಂಸ್ಥಾಪಕರಾದ ಶ್ರೀ ನಿತಿನ್ ಹೆಗ್ಡೆರವರು ಆಗಮಿಸಿ ದೀಪ ಬೆಳಗಿಸಿ ಫೆಸ್ಟ್ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ವಿದ್ಯಾರ್ಥಿಗಳು ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಸಿಕ್ಕಿದ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು […]
Tag: mitk
ಮೂಡ್ಲಕಟ್ಟೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ ( ಮಾ .13): ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆಆರ್ ಎ ಎಮ್ ಕಾಲೇಜ್ನ ಹೆಚ್ಒಡಿ ಮತ್ತು ಪ್ರೊ. ಅಥರ್ವ ಆರ್ಗ್ಯಾನಿಕ್ಸ್ನ ಸಂಸ್ಥಾಪಕರು ಮತ್ತು ಸಿಇಒ ಆಗಿರುವ ಡಾ.ಅಪೇಕ್ಷ ರಾವ್ ಅವರು ಆಗಮಿಸಿದ್ದು “ಇತ್ತೀಚಿನ ದಿನಗಳಲ್ಲಿ ನಾವು ದೇಹದ ಮಾತು ಕೇಳುವ ಬದಲು ಅದನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದೇವೆ. ನಾವು ವಿಶ್ವದಲ್ಲಿ ಕೇವಲ ಒಂದು ಧೂಳಿನ ಕಣವಷ್ಟೇ.ಹಾಗಾಗಿ ಇರುವಷ್ಟು ದಿನ […]
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ: ಎಂ ಬಿ ಎ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ
ಕುಂದಾಪುರ(ಫೆ.01): ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ ಬಿ ಎ ಪದವಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಯು ಸಲುವಾಗಿ ಡಿಜಿಟಲ್ ಮಾರ್ಕೆಟಿಂಗ್ ವಿಷಯದ ಕುರಿತಾಗಿ ವಿಶೇಷ ತರಬೇತಿ ಕಾರ್ಯಕ್ರಮ ಜನವರಿ 29 ರಂದು ಆಯೋಜಿಸಲಾಗಿತ್ತು . ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ನಿಟ್ಟೆಯ ಪ್ರೊಫೆಸರ್ ಡಾ. ನಿಧೀಶ್ ರಾವ್ ಇವರು ಡಿಜಿಟಲ್ ಮಾರ್ಕೆಟಿಂಗ್ ಕುರಿತಾಗಿ ಮಾರ್ಗದರ್ಶನ ನೀಡಿದರು ,ಡಿಜಿಟಲ್ ಮಾರ್ಕೆಟಿಂಗ್ ಮಹತ್ವ, ಎಸ್ ಇ ಒ ತಂತ್ರಗಳು,ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್,ಪೇ ಪರ್ […]
ಐಎಂಜೆ ಕಾಲೇಜು :ಪ್ಲೇಸ್ ಮೆಂಟ್ ತರಭೇತಿ ಕಾರ್ಯಗಾರ
ಕುಂದಾಪುರ(ಜ.21): ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ವಿಭಾಗದ ವತಿಯಿಂದ ಕೋಡ್ ಲ್ಯಾಬ್ ಸಿಸ್ಟಮ್ ಮಂಗಳೂರು ಇವರ ಸಹಯೋಗದೊಂದಿಗೆ ಯು.ಐ/ ಯು. ಎಕ್ಸ್ ಅಭಿವೃದ್ದಿ ರಿಯಾಕ್ಟ್ ಜಾವಾ ಸ್ಕ್ರಿಪ್ಟ್ ವಿಷಯದ ಕುರಿತು ಒಂದು ವಾರದ ತರಬೇತಿ ಕಾರ್ಯಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ, ಆಧುನಿಕ ಐ.ಟಿ ಔದ್ಯೋಗಿಕ ಕ್ಷೇತ್ರದಲ್ಲಿ […]
ರಾಷ್ಟ್ರೀಯ ಮಟ್ಟದ ಟಿ20 ಕ್ರಿಕೆಟ್ : ಮೂಡ್ಲಕಟ್ಟೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಯ ಸಾಧನೆ
ಕುಂದಾಪುರ ( ಡಿ ,15): ಇಂಡಿಯನ್ ಡೆಫ್ ಕ್ರಿಕೆಟ್ ಅಸೋಸಿಯೇಷನ್’ ಆಯೋಜನೆಯ ಅಡಿಯಲ್ಲಿ ಆಂಧ್ರಪ್ರದೇಶದ ಅನಂತಪುರದಲ್ಲಿ ನವೆಂಬರ್ 25 ರಿಂದ 28 ರವರೆಗೆ ನಡೆದ ರಾಷ್ಟ್ರೀಯ ಮಟ್ಟದ 19 ವರ್ಷದೊಳಗಿನ ಟಿ20 ಕ್ರಿಕೆಟ್ ಪಂದ್ಯಕೂಟದಲ್ಲಿ ಐಎಂಜೆ ಪದವಿ ಕಾಲೇಜಿನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿ ಸನಿತ್ ಶೆಟ್ಟಿ ಒಡಿಶಾ ತಂಡವನ್ನು ಪ್ರತಿನಿಧಿಸಿ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಂದ್ಯಕೂಟದ ಫೈನಲ್ ನಲ್ಲಿ ಒಡಿಶಾ ತಂಡ ಹರಿಯಾಣ […]
ಮೂಡ್ಲಕಟ್ಟೆ ಪದವಿ ಕಾಲೇಜು : ರಾಜ್ಯಮಟ್ಟದ ಫೆಸ್ಟ್ ನವೊನ್ಮೇಶ್ ಸಂಪನ್ನ
ಕುಂದಾಪುರ( ನ.26): ಉಡುಪಿ ಜಿಲ್ಲೆ ವ್ಯಾಪ್ತಿಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಜರುಗಿದ ರಾಜ್ಯಮಟ್ಟದ ಫೆಸ್ಟ್ ನವೊನ್ಮೇಶ್ ಅದ್ದೂರಿಯಾಗಿ ಸಂಪನ್ನಗೊಂಡಿತು. ಮದರ್ ತೆರೇಸಾ ಪಿಯು ಕಾಲೇಜ್ ಶಂಕರನಾರಾಯಣ ಚಾಂಪಿಯನ್ ಹಾಗೂ ಶ್ರೀ ವೆಂಕಟರಮಣ ಪಿಯು ಕಾಲೇಜ್ ಕುಂದಾಪುರ ದ್ವಿತೀಯ ಸ್ಥಾನ ಪಡೆಯಿತು. ಪ್ರತಿಭಾನ್ವಿತ ಪಿಯುಸಿ ವಿದ್ಯಾರ್ಥಿಗಳಿಗೆ ವಿನೂತನ ಮತ್ತು ವಿಭಿನ್ನ ಪ್ರಯತ್ನದೊಂದಿಗೆ ವೇದಿಕೆಯನ್ನು ಒದಗಿಸಿಕೊಟ್ಟ ಐಎಂಜೆ ವಾಣಿಜ್ಯ ಮತ್ತು ವಿಜ್ಞಾನ ಸಂಸ್ಥೆ ಮೂಡ್ಲಕಟ್ಟೆ, ಸ್ಪರ್ಧೆಯನ್ನು ಐಟಿ, ವಾಣಿಜ್ಯ ಮತ್ತು ಸಾಂಸ್ಕೃತಿಕ ಎಂಬ […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ: ವಾರ್ಷಿಕ ಕ್ರೀಡಾ ಚಟುವಟಿಕೆ ಉದ್ಘಾಟನೆ
ಮೂಡ್ಲಕಟ್ಟೆ(ಆ,05): ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ ,04 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಏಷಿಯನ್ ಪವರ್ ಲಿಫ್ಟರ್ ನಾಗಶ್ರೀ ಹಾಗೂ ಸೃಷ್ಟಿ ಇನ್ಫೋಟೆಕ್ ಕುಂದಾಪುರ ಇದರ ಮುಖ್ಯಸ್ಥರಾದ ಶ್ರೀ ಹರ್ಷವರ್ಧನ್ ಶೆಟ್ಟಿಯವರು ಉಪಸ್ಥಿತರಿದ್ದರು. ನಾಗಶ್ರೀ ಯವರು ಕ್ರೀಡಾ ತಂಡಗಳ ಲೋಗೋವನ್ನು ಉದ್ಘಾಟಿಸಿ ಮಾತನಾಡುತ್ತ ಕ್ರೀಡೆ ವ್ಯಕ್ತಿಯನ್ನು ಕ್ರಿಯಾಶೀಲರನ್ನಾಗಿ ಮಾಡುತ್ತದೆ. ದೇಹದಲ್ಲಿ ಸದೃಢವಾದಂತಹ ಮನಸ್ಸನ್ನು ತುಂಬುವ ಕಾರ್ಯವನ್ನು […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ: ಗಾಂಧಿ ಮತ್ತು ಶಾಸ್ತ್ರಿ ಜಯಂತಿ
ಮೂಡ್ಲಕಟ್ಟೆ( ಆ,03): ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಗಾಂಧೀ ಜೀ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್ ಅವರು ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸರಳ ಜೀವನ, ತತ್ವ, ಆದರ್ಶಗಳು ಇಂದಿನ ಜನತೆಗೆ ಆದರ್ಶವಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಅನನ್ಯವಾದುದು ಹಾಗೂ ಗಾಂಧೀಜಿಯವರ ತತ್ವ ಆದರ್ಶಗಳು ಅವರು ನಡೆದು ಬಂದ ಹಾದಿ, ಭಾರತೀಯರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಸಂಘಟಿಸಿದ […]
ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಪ್ರಿ ಪ್ಲೇಸ್ಮೆಂಟ್ ತರಬೇತಿ ಕಾರ್ಯಗಾರ
ಕುಂದಾಪುರ( ಸೆ,29): ಮೂಡ್ಲಕಟ್ಟೆ ಐ ಎಮ್ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಿ ಪ್ಲೇಸ್ಮೆಂಟ್ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು . ಈ ತರಬೇತಿ ಕಾರ್ಯಗಾರವನ್ನು ಎಕಾಮ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ (ಯುಎಸ್), ಬೆಂಗಳೂರಿನ ಡೆಪ್ಯುಟಿ ಟೀಮ್ ಲೀಡ್ ರಾದ ಶ್ರೀ ದೇವರಾಜ ರವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಎದುರಿಸುವ ಬಗೆ, ವಿವಿಧ ಹಂತ, ಮತ್ತು ಪೂರ್ವ ತಯಾರಿಯ ಕುರಿತು […]
ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಸಾಲಿಗ್ರಾಮ ( ಸೆ.19): ರಾ ಫಿಟ್ನೆಸ್ ಸಂಸ್ಥೆ ಸಾಲಿಗ್ರಾಮ ಇವರು ಸೆಪ್ಟೆಂಬರ್ 14 ರಂದು ನೆಡೆಸಿದ ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ( ಪವರ್ ಲಿಫ್ಟಿಂಗ್ )ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ದ್ವಿತೀಯ ವರ್ಷದ ಬಿಸಿಎ ವಿದ್ಯಾರ್ಥಿ ಶ್ರೀ ಹರ್ಷ ಹೆಗ್ಡೆ ಯವರು ಸಬ್ ಜೂನಿಯರ್ 74 ಕೆಜಿ ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಯ್ಕೆ ಆಗಿದ್ದಾರೆ. ಇವರು ಅಕ್ಟೋಬರ್ […]