ಕುಂದಾಪುರ(ಮಾ,16): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗದ ವತಿಯಿಂದ ವಿಎಲ್ಎಸ್ಐ ಸಿಸ್ಟಮ್ ವಿನ್ಯಾಸ ಎಂಬ ವಿಷಯದ ಬಗ್ಗೆ ಒಂದು ದಿನದ ತಾಂತ್ರಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಸಿಐಯೆಂಟ್ ಸೆಮಿಕಂಡಕ್ಟರ್ ಇದರ ಪ್ರೋಗ್ರಾಮ್ ಮ್ಯಾನೇಜರ್ ಆಗಿರುವ ರಿಝ್ವಾನ್ ರೋಶನ್ ಹಾಗೂ ಕಾರ್ಮಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್ ಇದರ ನಿರ್ದೇಶಕರಾದ ದಿಲೀಪ್ ಮೊಗವೀರ ಇವರು ಆಗಮಿಸಿ ವಿಧ್ಯಾರ್ಥಿಗಳಿಗೆ ಕಾರ್ಯಗಾರ ನಡೆಸಿಕೊಟ್ಟರು. ಸೆಮಿಕಂಡಕ್ಟರ್ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ತಿಳಿಸುತ್ತ, ಚಿಪ್ […]
Tag: mitk
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ(ಮಾ.13): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫ಼ೆಸರ್ ಜೆನಿಫರ್ ಮೆನೇಜಸ್ ಲಿಂಗ ಸಮಾನತೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ವಿವಿಧ ಮನರಂಜನಾ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ಕಾಲೇಜಿನ ಎಲ್ಲ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು.
ಮೂಡ್ಲಕಟ್ಟೆ ಎಂ ಐ ಟಿ ಮತ್ತು ಐ ಸಿ ಟಿ ಅಕಾಡೆಮಿ ಒಪ್ಪಂದ
ಕುಂದಾಪುರ(ಮೇ,11): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಉದ್ಯೋಗವಕಾಶ ಕಲ್ಪಿಸುವ ಮತ್ತು ಹೊಸ ತಂತ್ರಜ್ಞಾನ ದ ಮೇಲೆ ತರಬೇತಿ ನೀಡುವ ಸಲುವಾಗಿ ಪ್ರತಿಷ್ಟಿತ ಐ ಸಿ ಟಿ ಅಕಾಡೆಮಿ ಜೊತೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕಾಲೇಜಿನ ಪ್ರಾಂಶುಪಾಲ, ಡಾ .ಚಂದ್ರರಾವ್ ಮದಾನೆ ಮತ್ತು ಐ ಸಿ ಟಿ ಕಡೆಯಿಂದ ರೋಹಿತ್ ಕಜವ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ । ಮೆಲ್ವಿನ್ ದ ಸೋಜಾ ಮತ್ತು ಡೀನ್ ಅಕಾಡೆಮಿಕ್ […]
ಮೂಡ್ಲಕಟ್ಟೆ ಎಂ ಐ ಟಿ -ಜೆ ಸಿ ಐ ವತಿಯಿಂದ ಅರೋಗ್ಯ ಮಾಹಿತಿ ಕಾರ್ಯಾಗಾರ
ಕುಂದಾಪುರ( ಏ.07 ): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಇವರ ಆಶ್ರಯದಲ್ಲಿ ಜೆಸಿಐ ಕುಂದಾಪುರ ಇವರ ಪ್ರಾಯೋಜಕತ್ವದ ವಿಶ್ವ ಅರೋಗ್ಯ ದಿನಾಚರಣೆಯ ಪ್ರಯುಕ್ತ ಪ್ರಯಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರ ಅರೋಗ್ಯ ಮತ್ತು ಸಮಸ್ಯೆಗಳು ಎಂಬ ವಿಷಯದ ಮೇಲೆ ತಜ್ಞ ವೈದ್ಯರಿಂದ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಮನೀಶ್ ಆಸ್ಪತ್ರೆಯ ಸಂಸ್ಥಾಪಕಿ, ಡಾ. ಪ್ರಮೀಳಾ ನಾಯಕ್ ಫೆರ್ನಾಂಡಿಸ್ ಅವರು ಭಾಗವಹಿಸಿದ್ದರು.ಕಾರ್ಯಾಗಾರದಲ್ಲಿ ಮಹಿಳೆಯರ ದೇಹಕ್ಕೆ […]
ಎಂಐಟಿ ಕುಂದಾಪುರ ಎಂಬಿಎ ವಿಭಾಗ ಸಿದ್ಧಪಡಿಸಿದ” ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಪುಸ್ತಕದ ಬಿಡುಗಡೆ ಕಾರ್ಯಕ್ರಮ
ಕುಂದಾಪುರ(ಮಾ.24): ಎಂಐಟಿ ಕುಂದಾಪುರದ ಎಂಬಿಎ ವಿದ್ಯಾರ್ಥಿಗಳು ಸಿದ್ಧಪಡಿಸಿದ “ಜನತಾ ಗ್ರೂಪ್ಗಾಗಿ ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಕೋಟಾದ ಜನತಾ ಗ್ರೂಪ್ನಲ್ಲಿ ನಡೆಯಿತು. ಜನತಾ ಗ್ರೂಪ್ ಕೋಟ ಇದರ ಸಿಇಒ, ಡಾ.ಧಾನೇಶ್ ಜೇವಾನಿ, ಸಿಎಫ್ಒ ಅಶ್ವಥ್ ಶೆಟ್ಟಿ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಕೃಷ್ಣ, ಪ್ರಮೋಟರ್ ಗಳಾದ ಶ್ರೀ ಪ್ರಶಾಂತ್ ಕುಂದರ್, ಶ್ರೀ ರಕ್ಷಿತ್ ಕುಂದರ್, ಕಾರ್ಖಾನೆಯ ಉಸ್ತುವಾರಿ ಶ್ರೀ ಶ್ರೀನಿವಾಸ ಕುಂದರ್, ಮೂಡ್ಲಕಟ್ಟೆ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. […]
ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾಯ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ
ಕುಂದಾಪುರ(ಮಾ.6): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ಮಾದರಿ ಸ್ಪರ್ಧೆ ಹಾಗೂ ಪ್ರದರ್ಶನ ಕಾರ್ಯಕ್ರಮವು ಕಾಲೇಜಿನ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿ ತಂಡಗಳು ತಮ್ಮ ತಮ್ಮ ವಿಶೇಷ ವಿಜ್ಞಾನ ಮಾದರಿಗಳ ಜೊತೆ ಭಾಗವಹಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ ಕೋಟೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದೆನ್ನೀಸ್ ಬಂಜಿ ರವರು ಮಾತನಾಡಿ ವಿದ್ಯಾರ್ಥಿ ಸಮುದಾಯವು […]
ಮೂಡ್ಲಕಟ್ಟೆ ಎಂ ಐ ಟಿ: ಮಾತೃಭಾಷೆ ದಿವಸ ಆಚರಣೆ
ಕುಂದಾಪುರ(ಫೆ.24):ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾತೃಭಾಷೆ ದಿವಸದ ಆಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮಾತೃಭಾಷೆ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದರು.ಪ್ರತಿಯೊಬ್ಬರಿಗೂ ಅವರ ಮಾತೃಭಾಷೆಯ ಮೇಲಿನ ಅಭಿಮಾನ ಹೆಚ್ಚಿಸುವ ಉದ್ದೇಶದಿಂದ ಪ್ರತೀ ವರ್ಷ ಫೆಬ್ರುವರಿ 21 ರಂದು ಅಂತರರಾಷ್ಟ್ರೀಯ ಮಾತೃಭಾಷೆ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಇ&ಸಿ ವಿಭಾಗದ ಪ್ರೊ. ಸೂಕ್ಷ್ಮ ಅಡಿಗ ಕಾರ್ಯಕ್ರಮ […]
ಮೂಡ್ಲಕಟ್ಟೆ ಎಂ ಐ ಟಿ: ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರ( ಫೆ.24): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಜನತಾ ಗ್ರೂಪ್, ಕೋಟ ಇದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಎಂ.ಎಸ್. ಕೃಷ್ಣ ಇವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಮುಂದಿನ ಎರಡು ವರ್ಷಗಳ ವಿದ್ಯಾರ್ಥಿ ಜೀವನವನ್ನು ಯಾವ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಹಾಗೆಯೇ ಅರ್ಹತೆ, ಸಾಮರ್ಥ್ಯ ಮತ್ತು ಉದ್ಯೋಗಕ್ಕೆ ಬೇಕಾದ ಸೂಕ್ತತೆಗಳನ್ನು ಬೆಳೆಸಿಕೊಳ್ಳಲು […]
ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ಮತದಾರರ ದಿನಾಚರಣೆ- ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ
ಮೂಡ್ಲಕಟ್ಟೆ( ಜ.26): ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಜ .25 ರಂದು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾಲೇಜಿನ ಎಲ್ಲಾ ವಿಭಾಗದ ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.
ಮೂಡ್ಲಕಟ್ಟೆ ಎಂ ಐ ಟಿ: ಸೈಬರ್ ಭದ್ರತೆ ಕಾರ್ಯಾಗಾರ
ಮೂಡ್ಲಕಟ್ಟೆ (ಜ.5): ಯು.ಜಿ.ಸಿ ನವದೆಹಲಿಯ ನಿರ್ದೇಶನದಂತೆ, ರಾಷ್ಟ್ರೀಯ ಸೈಬರ್ ಭದ್ರತಾ ದಿನಾಚರಣೆ ಅಂಗವಾಗಿ ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೇಫ್ ಕ್ಯಾಂಪಸ್ ಎಂಬ ವಿಷಯದ ಮೇಲೆ ಕಾರ್ಯಾಗಾರ ಇತ್ತೀಚೆಗೆ ನಡೆಯಿತು . ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ಪೊಲೀಸ್ ಅಕಾಡೆಮಿಯ ಸೈಬರ್ ಕಾನೂನು ಹಾಗೂ ಸೈಬರ್ ಭದ್ರತೆ ತರಬೇತುದಾರಾದ ಡಾ.ಅನಂತ್ ಪ್ರಭು ಜಿ, ಪ್ರೊಫೆಸರ್, ಸಹ್ಯಾದ್ರಿ ಕಾಲೇಜು ಇವರು ಆಗಮಿಸಿದ್ದರು. ಅವರು ಮಾತನಾಡಿ ವಿವಿಧ ಬಗೆಯ ಸೈಬರ್ ಕ್ರೈಮ್ ಗಳ […]










