ಕುಂದಾಪುರ (ಮಾ. 26) : ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಕ್ಯಾಂಪಸ್ ನಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿತ್ತು. ಸುರತ್ಕಲ್ ನ ಎನ್.ಐ.ಟಿ.ಕೆ ಯ ಪ್ರಾಧ್ಯಾಪಕರಾದ ಪ್ರೊ. ನರೇಂದ್ರನಾಥ್ ಎಸ್.ರವರು ಉದ್ಯೋಗ ಮೇಳ ಉದ್ಘಾಟಿಸಿ ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶಿಸಿ ಮಾತಾನಾಡಿದರು. ಪ್ರತಿಯೊಬ್ಬರೂ ತಮ್ಮದೇ ಆದ ಧ್ಯೇಯ ಮತ್ತು ಗುರಿಯನ್ನು ಅಳವಡಿಸಿಕೊಂಡು ಅದನ್ನು ಸಾಕಾರಗೊಳಿಸುವ ಕಡೆ ಪ್ರಯತ್ನಶೀಲರಗಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರ ರಾವ್ ಮದಾನೆ ಯವರು […]
Tag: mitk
ಮೂಡ್ಲಕಟ್ಟೆ ಎಂ. ಐ. ಟಿ. : ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ
ಮೂಡ್ಲಕಟ್ಟೆ ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಎಂ.ಬಿ.ಎ. ಹಾಗು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು.
ಮೂಡ್ಲಕಟ್ಟೆ ಎಮ್.ಐ.ಟಿ. : ಕ್ಯಾಂಪಸ್ ಉದ್ಯೋಗ ಮೇಳ
ಕುಂದಾಪುರದ ಪ್ರತಿಷ್ಠಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಇದೇ ತಿಂಗಳ 26 ಹಾಗೂ 27ನೇ ದಿನಾಂಕದಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಎಂ.ಐ.ಟಿ. ಮೂಡ್ಲಕಟ್ಟೆ : ಮಾರ್ಚ್ 26 ಹಾಗೂ 27 ರಂದು ಉದ್ಯೋಗ ಮೇಳ
ಮೂಡ್ಲಕಟ್ಟೆ ಎಂ.ಐ.ಟಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇದೇ ಮಾರ್ಚ್ 26 ಹಾಗೂ 27 ರಂದು ಉದ್ಯೋಗ ಮೇಳವನ್ನು ಆಯೋಜಿಸಿರುತ್ತಾರೆ.
ಮೂಡ್ಲಕಟ್ಟೆ ಎಂ. ಐ. ಟಿ. : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಆಚರಿಸಲಾಯಿತು. ಕಾಲೇಜಿನ ಶಿಕ್ಷಕಿಯರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೂಡ್ಲಕಟ್ಟೆ ಎಂ.ಐ.ಟಿ. ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಯನ್ನು ಆಚರಿಸಲಾಯಿತು.
ಮೂಡ್ಲಕಟ್ಟೆ ಎಂ.ಐ.ಟಿ : ತಾಂತ್ರಿಕ ಕಾರ್ಯಾಗಾರ
ಕುಂದಾಪುರ(ಫೆ.23) : ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ” ಡೆವಲಪ್ಮೆಂಟ್ ಆಫ್ ಸಿಗ್ನಲ್ಸ್ ಆಂಡ್ ಸಿಸ್ಟಮ್ಸ್ ಯುಸಿಂಗ್ ಮ್ಯಾಟ್ ಲ್ಯಾಬ್” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ| ಉಷಾ ದೆಸಾಯಿ ರವರು ಆಗಮಿಸಿದ್ದರು. ಡಾ| ಉಷಾ ದೆಸಾಯಿ ರವರು ಕಾರ್ಯಾಗಾರವನ್ನು ಉದ್ಘಾಟಿಸಿ ನಮ್ಮ ದಿನ ನಿತ್ಯದ ಜೀವನದಲ್ಲಿ ಸಿಗ್ನಲ್ಸ್ ಹೇಗೆ ಅವಿಭಾಜ್ಯ ಅಂಗವಾಗಿದೆ […]
ಮೂಡ್ಲಕಟ್ಟೆ ಎಂ ಐ ಟಿ: ಎಂ.ಬಿ.ಎ. ವಿಧ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪ್ರತಿಷ್ಟಿತ ಕಂಪೆನಿಯಾದ ಸಿನೋಪಿಕ್ ಸಿಸ್ಟಮ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ಸೌಜನ್ಯ ಕೆ ಆಗಮಿಸಿದ್ದರು.
ಮೂಡ್ಲಕಟ್ಟೆ ಎಂ ಐ ಟಿ: ಸನ್ಮಾನ ಕಾರ್ಯಕ್ರಮ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಅವರನ್ನು ಸನ್ಮಾನಿಸಲಾಯಿತು. ಇವರು ಬಸ್ರೂರು ಶಂಕರನಾರಾಯಣ ಹೊಳ್ಳ ಮತ್ತು ಲೇಖ ಹೊಳ್ಳ ರವರ ಪುತ್ರಿ.ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಶ್ರೀ ಕಾರ್ತಿಕ್ ಇವರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ […]