ಕುಂದಾಪುರ ( ಆ ,31) : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನಲ್ಲಿ ತಾ. 26-10-2025ರಂದು ಜರುಗಿದ 20ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025ರ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರಿನ ಅರಾಟೆ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ ರಾಜೇಶ್ ಕುಂದಾಪುರ ಅಬಾಕಸ್ ಸೆಂಟರಿನ ಮುಖ್ಯಸ್ಥ ಪ್ರಸನ್ನ ಕೆ.ಬಿ. ಮತ್ತು ಶ್ರೀಮತಿ ಮಹಾಲಕ್ಷಿö್ಮ ಇವರುಗಳು ತರಬೇತಿ ನೀಡಿದ್ದರು. ಲಕ್ಷ್ ರಾಜೇಶ್ ಪ್ರಸ್ತುತ […]
Tag: mogaveera society
ಹೆಮ್ಮಾಡಿ : ಮಹಾಲಕ್ಷ್ಮೀ ಡಿಜಿಟಲ್ ಬ್ಯಾನರ್ ಪ್ರಿಂಟ್ ಹೌಸ್ ಶುಭಾರಂಭ
ಹೆಮ್ಮಾಡಿ(ಸೆ.26): ಮಾಸ್ತಿ ಡಿಜಿಟಲ್ಸ್ ರವರ ನೂತನ ಶಾಖೆಯಾದ ಮಹಾಲಕ್ಷ್ಮೀ ಡಿಜಿಟಲ್ ಬ್ಯಾನರ್ ‘ಪ್ರಿಂಟ್ ಹೌಸ್ ಹೆಮ್ಮಾಡಿಯ ಕೊಲ್ಲೂರು ರಸ್ತೆಯ ಎಂ. ಡಿ ರೆಸಿಡೆನ್ಸಿಯಲ್ಲಿ ಸೆಪ್ಟೆಂಬರ್ 26 ರಂದು ಶುಭಾರಂಭ ಗೊಂಡಿದೆ. ಬ್ಯಾನರ್, 3D LED ಬೋರ್ಡ್ ,2D LED ಬೋರ್ಡ್ಸ್, ಹೌಸ್ ನೇಮ್ ಬೋರ್ಡ್, ವಿಸಿಟಿಂಗ್ ಕಾರ್ಡ್ಸ್ ,ಡಿಜಿಟಲ್ ಇನ್ವಿಟೇಶನ್,ಆಪ್ಸೆಟ್ ಪ್ರಿಂಟಿಂಗ್, ಕಟೌಟರ್ ಫಿಕ್ಸಿಂಗ್ ಡಾಟ್ ಪ್ರಿಂಟ್, ಐ.ಡಿ ಕಾರ್ಡ್ಸ್, ವಿನೈಲ್ ಪ್ರಿಂಟ್ ,ವೆಡ್ಡಿಂಗ್ ಕಾರ್ ಬೋರ್ಡ್ ,ಫ್ರಂಟ್ ಲೈಟ್ […]
‘ಜಿ.ಎಸ್-70’ : ಡಾ.ಜಿ.ಶಂಕರ್ 70ನೇ ಹುಟ್ಟು ಹಬ್ಬದ ಪ್ರಯುಕ್ತ ಹೆಮ್ಮಾಡಿಯಲ್ಲಿ 70 ಸಾಧಕರಿಗೆ ಸನ್ಮಾನ
ಹೆಮ್ಮಾಡಿ ( ಆ .05): ಸಾಮಾಜಿಕವಾಗಿ ಬಹುನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಅವರು 70ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಅವರ 70ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳಲಾಗುತ್ತಿದೆ. ಡಾ.ಜಿ.ಶಂಕರ್ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ಜಾತಿಮತ ಧರ್ಮಬೇಧವಿಲ್ಲದೆ ಅಹರ್ನಿಶಿ ಸೇವೆ ಸಲ್ಲಿಸುತ್ತಿದ್ದಾರೆ. ನಾಡು ಕಂಡ ಅದ್ವಿತೀಯ ಕೊಡುಗೈದಾನಿಯಾಗಿ, ಕಲೆ ಸಾಹಿತ್ಯ ಪೋಷಕರಾಗಿ, ಮೊಗವೀರ ಸಮಾಜದ ಪರಿವರ್ತನೆಯ ಹರಿಕಾರರಾಗಿ ಮೂಡಿಬಂದ ಆದರ್ಶವ್ಯಕ್ತಿ. ಇಂಥಹ ಆದರ್ಶವ್ಯಕ್ತಿಯ […]
ಸಮಾಜಸೇವಾ ಹರಿಕಾರ ನಾಡೋಜ ಜಿ.ಶಂಕರ್ ’70’ ರ ನುಡಿಚಿತ್ರ ಪುಸ್ತಕ ಬಿಡುಗಡೆ
ಉಡುಪಿ ( ಆ ,05): ‘ಪರೋಪಕಾರಾಯ ಇದಂ ಶರೀರಂ’ ಎನ್ನುವ ಮಾತಿನಂತೆ ಡಾ.ಜಿ.ಶಂಕರ್ ಬದುಕುತ್ತಿದ್ದಾರೆ. ಕಷ್ಟದ ಅನುಭವ ಅವರಿಗೆ ಸ್ಪಷ್ಟವಾಗಿ ಗೊತ್ತಿದೆ. ಬಡವರ, ನೊಂದವರ ಧ್ವನಿಯಾಗಿ ಅವರು ಇಂದು ಸೇವಾ ಕಾರ್ಯದಲ್ಲಿ ನಿರತರಾಗಿದ್ದಾರೆ. ತನ್ನ ಬದುಕನ್ನೇ ಸಮಾಜ ಸೇವೆಗಾಗಿ ಸಮರ್ಪಿಸಿಕೊಂಡಿದ್ದಾರೆ. ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ಅವರು ಶ್ಲಾಘನಾರ್ಹವಾದ ಸೇವೆ ನೀಡುತ್ತಿದ್ದಾರೆ. ಆ ನೆಲೆಯಲ್ಲಿ ‘ಸಮಾಜಸೇವಾ ಹರಿಕಾರ’ ಡಾ. ಜಿ.ಶಂಕರ್ ಅವರ 70 ಸಂಭ್ರಮದಲ್ಲಿ ಅವರ ಜೀವನ ನುಡಿಚಿತ್ರವನ್ನು ಹೊರತಂದಿರುವುದು […]
ಮೊಗವೀರ ಯುವ ಸಂಘಟನೆ (ರಿ) ಹೆಮ್ಮಾಡಿ ಘಟಕ : ಡಾ. ಜಿ. ಶಂಕರ್ ರವರ 70 ನೇ ಹುಟ್ಟು ಹಬ್ಬಆಚರಣೆ
ಹೆಮ್ಮಾಡಿ(ಆ. 05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 70ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆ(ರಿ.), ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ಜಯರಾಣಿ ವೃದ್ಧಾಶ್ರಮದಲ್ಲಿ ಆಕ್ಟೋಬರ್ 05 ರಂದು ಆಚರಿಸಲಾಯಿತು. ಸಿಹಿ ಹಂಚುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಲಾಯಿತು. ವೃದ್ಧಾಶ್ರಮದ ಸಂಯೋಜಕರಾದ ಸಿಸ್ಟರ್ ಸೀಟಾ ರವರು ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ […]
ಕುಂದಾಪುರ ಮೂಲದ ಕುಮಾರಿ ನಿಶಾಲಿ ಉಮೇಶ್ ಕುಂದರ್ ರವರಿಗೆ ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025”ಪ್ರಶಸ್ತಿ
ಕುಂದಾಪುರ( ಸೆ.24): ಕುಂದಾಪುರ ಮೂಲದ ಕುಮಾರಿ ನಿಶಾಲಿ ಉಮೇಶ್ ಕುಂದರ್ ರವರು ದೆಹಲಿಯಲ್ಲಿ ಇತ್ತೀಚೆಗೆ ನಡೆದ ದೆಹಲಿಯ ಪ್ರತಿಷ್ಠಿತ ಡಿ ಕೆ ಪೆಜೆನ್ಟ್ ಸಂಸ್ಥೆಯವರು ಆಯೋಜಿಸುವ “ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025” ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಒಟ್ಟು 43 ಸ್ಪರ್ಧಾಳುಗಳನ್ನು ಹಿಂದಿಕ್ಕಿ ,ಸ್ಪರ್ಧೆಯ ಭಾಗವಾಗಿ ಯಕ್ಷಗಾನ ಪಾತ್ರದ ಅಭಿನಯ ಮಾಡಿ ಜೂರಿ ಗಳ ಮನಸೆಳೆದದ್ದು ಸಂತೋಷದ ಸಂಗತಿ. ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಿಶಾಲಿ, […]
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
ಹೆಮ್ಮಾಡಿ (ಸೆ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ, ಇವರ ಸಹಕಾರದೊಂದಿಗೆ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅಕ್ಟೋಬರ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ)ದ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ […]
ಶಿಕ್ಷಕರ ದಿನಾಚರಣೆ ಪ್ರಯುಕ್ತ ಶ್ರೀ ಗಣೇಶ್ ಮೊಗವೀರರಿಗೆ ಸನ್ಮಾನ
ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶ್ರೀ ಗಣೇಶ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
. ಹೆಮ್ಮಾಡಿ (ಆ ,24): ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 23 ರಂದು ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಶ್ರೀ […]
ಹೆಮ್ಮಾಡಿಯಲ್ಲಿ ಅಗಸ್ಟ್ 31 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ.26): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ ಇವರ ಸಹಕಾರದೊಂದಿಗೆ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇದೇ ಅಗಸ್ಟ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ). ದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ […]










