ಹೆಮ್ಮಾಡಿ(ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇದರ ಶಿಕ್ಷಕರಾದ ಶ್ರೀಮತಿ ಶಾರದಾರವರನ್ನು ಸೆಪ್ಟೆಂಬರ್ 05 ರಂದು ಹೆಮ್ಮಾಡಿಯ ಅವರ ಸ್ವಗ್ರಹಕ್ಕೆ ತೆರಳಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ,ಗೌರವಾಧ್ಯಕ್ಷ ದಿನೇಶ್ ಕಾಂಚನ್ ಬಾಳಿಕೆರೆ […]
Tag: mogaveera society
ಕುಂದಾಪುರ : ರಕ್ತದಾನ ಶಿಬಿರ ಸಂಪನ್ನ
ಕುಂದಾಪುರ( ಸೆ ,01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ವ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಮತ್ತು ಇಂಡಿಯನ್ ರೆಡ್’ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 01.09.2026’ನೇ ಮಂಗಳವಾರದಂದು ಕುಂದಾಪುರ ಮೊಗವೀರ ಭವನದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷರಾದ ರವೀಶ್ […]
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ -102 ಯೂನಿಟ್ ರಕ್ತ ಸಂಗ್ರಹ
ಹೆಮ್ಮಾಡಿ(ಆ. 09): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳು, ಹೆಮ್ಮಾಡಿ ,ವೆಲಾಸಿಟಿ ಅಕಾಡೆಮಿ ಆಫ್ ಮಾರ್ಷಲ್ ಆರ್ಟ್ಸ್ & ಫಿಟ್ನೆಸ್ ಹೆಮ್ಮಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್ (ರಿ.) ಕುಂದಾಪುರ ತಾಲೂಕು,ಮೊಗವೀರ ಸ್ತ್ರೀ ಶಕ್ತಿ, ಬಗ್ವಾಡಿ ಹೋಬಳಿ ಹಾಗೂ ರೆಡ್ ಕ್ರಾಸ್ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ತ್ರಾಸಿ ಕಡಲ ತೀರ ಸ್ವಚ್ಛತೆ
ಕುಂದಾಪುರ (ಜೂ. 05): ಮೊಗವೀರ ಯುವ ಸಂಘಟನೆ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಹಾಗೂ ಗ್ರಾಮ ಪಂಚಾಯತ್ ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್, 05 ರಂದು ತ್ರಾಸಿ ಕಡಲತೀರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಕಾರ್ಯದರ್ಶಿ ಜಯಂತ್ ಕುಂದರ್ ಬಾಳಿಕೆರೆ, […]
ಶ್ರೀಮತಿ ಯಶೋದಾ ಕೇಶವ್ ರವರಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ
ಉಡುಪಿ (ಫೆ .16): ತುಳುನಾಡ ಧ್ವನಿ ಅಂತರ್ಜಾಲ ಪತ್ರಿಕೆಯ ಮುಖ್ಯಸ್ಥೆಯಾದ ಶ್ರೀಮತಿ ಯಶೋದಾ ಕೇಶವ್ ಇವರು ಪ್ರತಿಷ್ಠಿತ ವೀರ ರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ. ABRSM-KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ನೂತನ ಪದಾಧಿಕಾರಿಗಳ ಪದಪ್ರದಾನ
ಹೆಮ್ಮಾಡಿ ( ಫೆ .08): ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ ಒತ್ತೆ ಇಡುವುದು ಬೇಡ. ಹೋಬಳಿಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡು ಸಮಾಜದ ಸಾಮಾಜಿಕ, ಶೈಕ್ಷಣಿಕ ಪ್ರಗತಿಯಲ್ಲಿ ಸಹಭಾಗಿಗಳೋಣ. ಯುವ ಸಂಘಟನಾ ಶಕ್ತಿಯ ಮೂಲಕ ಮತ್ತೊಮ್ಮೆ ಹೆಮ್ಮಾಡಿ ಘಟಕ ಬಲಿಷ್ಠ ಘಟಕವಾಗಿ ಮೂಡಿಬರಲಿ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಮತ್ಸ್ಯಜ್ಯೋತಿ […]
ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಅರಾಟೆಯ ಲಕ್ಸ್ ರಾಜೇಶ್ ಚಿನ್ನದ ಪದಕದೊಂದಿಗೆ ಸೂಪರ್ ಚಾಂಪಿಯನ್
ಕುಂದಾಪುರ ( ಜ .30): ತಮಿಳುನಾಡಿನ ಪುದುಚೇರಿಯಲ್ಲಿ ಜರುಗಿದ National Level 2nd “WEKIE CHAMP” Mental Arithmetic Competition ನಲ್ಲಿ ಹೊಸಾಡು ಗ್ರಾಮದ ಅರಾಟೆ ಲಕ್ಸ್ ರಾಜೇಶ್ ಚಿನ್ನದ ಪದಕ ಪಡೆಯುವುದರೊಂದಿಗೆ 21 ನೇ ” National Level Abacus and Mental Arithmetic Competition ನಲ್ಲಿಯೂ ಸಹ ಭಾಗವಹಿಸಿ 85 ವಿದ್ಯಾರ್ಥಿಗಳಲ್ಲಿ ಹಿಂದಿಕ್ಕಿ “SUPER CHAMPION” ಪ್ರಶಸ್ತಿ ಪಡೆದಿದ್ದಾನೆ. ಈ ಸ್ಪರ್ಧೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಿಂದ 2200 […]
ಹೆಮ್ಮಾಡಿಯಲ್ಲಿ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ನೋಂದಾವಣೆ ಅಭಿಯಾನ
ಹೆಮ್ಮಾಡಿ (ಜ. 21): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಜನವರಿ 21 ರಿಂದ ಜನವರಿ 31 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ […]
ಬಗ್ವಾಡಿ ದೇವಸ್ಥಾನಕ್ಕೆ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ
ಕುಂದಾಪುರ(ಡಿ,06): ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.6 ಶನಿವಾರ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದರು. ಶ್ರೀಕ್ಷೇತ್ರ ಬಗ್ವಾಡಿ ಪ್ರಗತಿಯನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ ಶ್ರೀಗಳು ಮುಂದಿನ ದಿನದಲ್ಲಿ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಈ ಪುಣ್ಯ ಬಗ್ವಾಡಿ ಮಹಿಷಾಸುರಮರ್ದಿನಿ ಕ್ಷೇತ್ರದಲ್ಲಿ ಚಾತುರ್ಮಾಸ್ಯ ಕಾರ್ಯಕ್ರಮ ನೆರವೇರಲಿ ಎಂದು ಹಾರೈಸಿದರು. ಬಗ್ವಾಡಿ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025 ಸ್ಪರ್ಧೆ: ಅರಾಟೆ ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ಆ ,31) : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನಲ್ಲಿ ತಾ. 26-10-2025ರಂದು ಜರುಗಿದ 20ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025ರ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರಿನ ಅರಾಟೆ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ ರಾಜೇಶ್ ಕುಂದಾಪುರ ಅಬಾಕಸ್ ಸೆಂಟರಿನ ಮುಖ್ಯಸ್ಥ ಪ್ರಸನ್ನ ಕೆ.ಬಿ. ಮತ್ತು ಶ್ರೀಮತಿ ಮಹಾಲಕ್ಷಿö್ಮ ಇವರುಗಳು ತರಬೇತಿ ನೀಡಿದ್ದರು. ಲಕ್ಷ್ ರಾಜೇಶ್ ಪ್ರಸ್ತುತ […]










