ಕುಂದಾಪುರ (ಜೂ. 05): ಮೊಗವೀರ ಯುವ ಸಂಘಟನೆ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಹಾಗೂ ಗ್ರಾಮ ಪಂಚಾಯತ್ ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂನ್, 05 ರಂದು ತ್ರಾಸಿ ಕಡಲತೀರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಕಾರ್ಯದರ್ಶಿ ಜಯಂತ್ ಕುಂದರ್ ಬಾಳಿಕೆರೆ, […]
Tag: mogaveera society
ಶ್ರೀಮತಿ ಯಶೋದಾ ಕೇಶವ್ ರವರಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ
ಉಡುಪಿ (ಫೆ .16): ತುಳುನಾಡ ಧ್ವನಿ ಅಂತರ್ಜಾಲ ಪತ್ರಿಕೆಯ ಮುಖ್ಯಸ್ಥೆಯಾದ ಶ್ರೀಮತಿ ಯಶೋದಾ ಕೇಶವ್ ಇವರು ಪ್ರತಿಷ್ಠಿತ ವೀರ ರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ. ABRSM-KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ನೂತನ ಪದಾಧಿಕಾರಿಗಳ ಪದಪ್ರದಾನ
ಹೆಮ್ಮಾಡಿ ( ಫೆ .08): ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ ಒತ್ತೆ ಇಡುವುದು ಬೇಡ. ಹೋಬಳಿಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡು ಸಮಾಜದ ಸಾಮಾಜಿಕ, ಶೈಕ್ಷಣಿಕ ಪ್ರಗತಿಯಲ್ಲಿ ಸಹಭಾಗಿಗಳೋಣ. ಯುವ ಸಂಘಟನಾ ಶಕ್ತಿಯ ಮೂಲಕ ಮತ್ತೊಮ್ಮೆ ಹೆಮ್ಮಾಡಿ ಘಟಕ ಬಲಿಷ್ಠ ಘಟಕವಾಗಿ ಮೂಡಿಬರಲಿ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಮತ್ಸ್ಯಜ್ಯೋತಿ […]
ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಅರಾಟೆಯ ಲಕ್ಸ್ ರಾಜೇಶ್ ಚಿನ್ನದ ಪದಕದೊಂದಿಗೆ ಸೂಪರ್ ಚಾಂಪಿಯನ್
ಕುಂದಾಪುರ ( ಜ .30): ತಮಿಳುನಾಡಿನ ಪುದುಚೇರಿಯಲ್ಲಿ ಜರುಗಿದ National Level 2nd “WEKIE CHAMP” Mental Arithmetic Competition ನಲ್ಲಿ ಹೊಸಾಡು ಗ್ರಾಮದ ಅರಾಟೆ ಲಕ್ಸ್ ರಾಜೇಶ್ ಚಿನ್ನದ ಪದಕ ಪಡೆಯುವುದರೊಂದಿಗೆ 21 ನೇ ” National Level Abacus and Mental Arithmetic Competition ನಲ್ಲಿಯೂ ಸಹ ಭಾಗವಹಿಸಿ 85 ವಿದ್ಯಾರ್ಥಿಗಳಲ್ಲಿ ಹಿಂದಿಕ್ಕಿ “SUPER CHAMPION” ಪ್ರಶಸ್ತಿ ಪಡೆದಿದ್ದಾನೆ. ಈ ಸ್ಪರ್ಧೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಿಂದ 2200 […]
ಹೆಮ್ಮಾಡಿಯಲ್ಲಿ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ನೋಂದಾವಣೆ ಅಭಿಯಾನ
ಹೆಮ್ಮಾಡಿ (ಜ. 21): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಜನವರಿ 21 ರಿಂದ ಜನವರಿ 31 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ […]
ಬಗ್ವಾಡಿ ದೇವಸ್ಥಾನಕ್ಕೆ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ
ಕುಂದಾಪುರ(ಡಿ,06): ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.6 ಶನಿವಾರ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದರು. ಶ್ರೀಕ್ಷೇತ್ರ ಬಗ್ವಾಡಿ ಪ್ರಗತಿಯನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ ಶ್ರೀಗಳು ಮುಂದಿನ ದಿನದಲ್ಲಿ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಈ ಪುಣ್ಯ ಬಗ್ವಾಡಿ ಮಹಿಷಾಸುರಮರ್ದಿನಿ ಕ್ಷೇತ್ರದಲ್ಲಿ ಚಾತುರ್ಮಾಸ್ಯ ಕಾರ್ಯಕ್ರಮ ನೆರವೇರಲಿ ಎಂದು ಹಾರೈಸಿದರು. ಬಗ್ವಾಡಿ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025 ಸ್ಪರ್ಧೆ: ಅರಾಟೆ ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ಆ ,31) : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನಲ್ಲಿ ತಾ. 26-10-2025ರಂದು ಜರುಗಿದ 20ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025ರ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರಿನ ಅರಾಟೆ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ ರಾಜೇಶ್ ಕುಂದಾಪುರ ಅಬಾಕಸ್ ಸೆಂಟರಿನ ಮುಖ್ಯಸ್ಥ ಪ್ರಸನ್ನ ಕೆ.ಬಿ. ಮತ್ತು ಶ್ರೀಮತಿ ಮಹಾಲಕ್ಷಿö್ಮ ಇವರುಗಳು ತರಬೇತಿ ನೀಡಿದ್ದರು. ಲಕ್ಷ್ ರಾಜೇಶ್ ಪ್ರಸ್ತುತ […]
ಹೆಮ್ಮಾಡಿ : ಮಹಾಲಕ್ಷ್ಮೀ ಡಿಜಿಟಲ್ ಬ್ಯಾನರ್ ಪ್ರಿಂಟ್ ಹೌಸ್ ಶುಭಾರಂಭ
ಹೆಮ್ಮಾಡಿ(ಸೆ.26): ಮಾಸ್ತಿ ಡಿಜಿಟಲ್ಸ್ ರವರ ನೂತನ ಶಾಖೆಯಾದ ಮಹಾಲಕ್ಷ್ಮೀ ಡಿಜಿಟಲ್ ಬ್ಯಾನರ್ ‘ಪ್ರಿಂಟ್ ಹೌಸ್ ಹೆಮ್ಮಾಡಿಯ ಕೊಲ್ಲೂರು ರಸ್ತೆಯ ಎಂ. ಡಿ ರೆಸಿಡೆನ್ಸಿಯಲ್ಲಿ ಸೆಪ್ಟೆಂಬರ್ 26 ರಂದು ಶುಭಾರಂಭ ಗೊಂಡಿದೆ. ಬ್ಯಾನರ್, 3D LED ಬೋರ್ಡ್ ,2D LED ಬೋರ್ಡ್ಸ್, ಹೌಸ್ ನೇಮ್ ಬೋರ್ಡ್, ವಿಸಿಟಿಂಗ್ ಕಾರ್ಡ್ಸ್ ,ಡಿಜಿಟಲ್ ಇನ್ವಿಟೇಶನ್,ಆಪ್ಸೆಟ್ ಪ್ರಿಂಟಿಂಗ್, ಕಟೌಟರ್ ಫಿಕ್ಸಿಂಗ್ ಡಾಟ್ ಪ್ರಿಂಟ್, ಐ.ಡಿ ಕಾರ್ಡ್ಸ್, ವಿನೈಲ್ ಪ್ರಿಂಟ್ ,ವೆಡ್ಡಿಂಗ್ ಕಾರ್ ಬೋರ್ಡ್ ,ಫ್ರಂಟ್ ಲೈಟ್ […]
‘ಜಿ.ಎಸ್-70’ : ಡಾ.ಜಿ.ಶಂಕರ್ 70ನೇ ಹುಟ್ಟು ಹಬ್ಬದ ಪ್ರಯುಕ್ತ ಹೆಮ್ಮಾಡಿಯಲ್ಲಿ 70 ಸಾಧಕರಿಗೆ ಸನ್ಮಾನ
ಹೆಮ್ಮಾಡಿ ( ಆ .05): ಸಾಮಾಜಿಕವಾಗಿ ಬಹುನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಅವರು 70ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಅವರ 70ನೇ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳಲಾಗುತ್ತಿದೆ. ಡಾ.ಜಿ.ಶಂಕರ್ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ಜಾತಿಮತ ಧರ್ಮಬೇಧವಿಲ್ಲದೆ ಅಹರ್ನಿಶಿ ಸೇವೆ ಸಲ್ಲಿಸುತ್ತಿದ್ದಾರೆ. ನಾಡು ಕಂಡ ಅದ್ವಿತೀಯ ಕೊಡುಗೈದಾನಿಯಾಗಿ, ಕಲೆ ಸಾಹಿತ್ಯ ಪೋಷಕರಾಗಿ, ಮೊಗವೀರ ಸಮಾಜದ ಪರಿವರ್ತನೆಯ ಹರಿಕಾರರಾಗಿ ಮೂಡಿಬಂದ ಆದರ್ಶವ್ಯಕ್ತಿ. ಇಂಥಹ ಆದರ್ಶವ್ಯಕ್ತಿಯ […]
ಸಮಾಜಸೇವಾ ಹರಿಕಾರ ನಾಡೋಜ ಜಿ.ಶಂಕರ್ ’70’ ರ ನುಡಿಚಿತ್ರ ಪುಸ್ತಕ ಬಿಡುಗಡೆ
ಉಡುಪಿ ( ಆ ,05): ‘ಪರೋಪಕಾರಾಯ ಇದಂ ಶರೀರಂ’ ಎನ್ನುವ ಮಾತಿನಂತೆ ಡಾ.ಜಿ.ಶಂಕರ್ ಬದುಕುತ್ತಿದ್ದಾರೆ. ಕಷ್ಟದ ಅನುಭವ ಅವರಿಗೆ ಸ್ಪಷ್ಟವಾಗಿ ಗೊತ್ತಿದೆ. ಬಡವರ, ನೊಂದವರ ಧ್ವನಿಯಾಗಿ ಅವರು ಇಂದು ಸೇವಾ ಕಾರ್ಯದಲ್ಲಿ ನಿರತರಾಗಿದ್ದಾರೆ. ತನ್ನ ಬದುಕನ್ನೇ ಸಮಾಜ ಸೇವೆಗಾಗಿ ಸಮರ್ಪಿಸಿಕೊಂಡಿದ್ದಾರೆ. ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ಅವರು ಶ್ಲಾಘನಾರ್ಹವಾದ ಸೇವೆ ನೀಡುತ್ತಿದ್ದಾರೆ. ಆ ನೆಲೆಯಲ್ಲಿ ‘ಸಮಾಜಸೇವಾ ಹರಿಕಾರ’ ಡಾ. ಜಿ.ಶಂಕರ್ ಅವರ 70 ಸಂಭ್ರಮದಲ್ಲಿ ಅವರ ಜೀವನ ನುಡಿಚಿತ್ರವನ್ನು ಹೊರತಂದಿರುವುದು […]










