ಹೆಮ್ಮಾಡಿ(ಆ,10): ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇವರ ಸಹಬಾಗಿತ್ವದಲ್ಲಿ,ಮೊಗವೀರ ಮಹಾಜನ ಸೇವಾ ಸಂಘ(ರಿ.),ಮುಂಬೈ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇವರ ಸಹಕಾರದೊಂದಿಗೆ ವನ-ಮಹೋತ್ಸವ ಹಾಗೂ ಸಸಿ ವಿತರಣೆ ಕಾರ್ಯಕ್ರಮ ಅಗಸ್ಟ್ 06 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ಜರುಗಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ ಕಾರ್ಯಕ್ರಮದ […]
Tag: mogaveera society
ಸಿಎ ಫೈನಲ್ ಪರೀಕ್ಷೆಯಲ್ಲಿ ಸಚಿನ್ ಮೊಗವೀರ ಕಾವ್ರಾಡಿ ತೇರ್ಗಡೆ
ಕುಂದಾಪುರ (ಜು,2): ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಇವರು ಮೇ 2023ರಲ್ಲಿ ನೆಡೆಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಸಚಿನ್ ಮೊಗವೀರ ಕಾವ್ರಾಡಿ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಇವರು ಕಾವ್ರಾಡಿಯ ಮುಂಬಾರುಗುಡ್ಡಿ ನಿವಾಸಿ ಸವಿತಾ ಸಂತೋಷ ಮೊಗವೀರ ರವರ ಪುತ್ರ.
ರೋಟರಿ ಕ್ಲಬ್ ಕೋಟೇಶ್ವರ: ಅಧ್ಯಕ್ಷರಾಗಿ ಜಗದೀಶ್ ಮೊಗವೀರ ಮಾರ್ಕೋಡು ಆಯ್ಕೆ
ಕೋಟೇಶ್ವರ(ಜು,02):ರೋಟರಿ ಕ್ಲಬ್ ಕೋಟೇಶ್ವರ ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದ್ಯಮಿ ಶ್ರೀ ಜಗದೀಶ್ ಮೊಗವೀರ ಆಯ್ಕೆಯಾಗಿದ್ದಾರೆ. ಹಾಗೂ ಕಾರ್ಯದರ್ಶಿಯಾಗಿ ರಾಜು ಮೊಗವೀರ ರವರು ಆಯ್ಕೆಯಾಗಿದ್ದಾರೆ.
ಹೆಮ್ಮಾಡಿಯಲ್ಲಿ ಎ.09 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ(ಎ,06): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಹೆಮ್ಮಾಡಿ, ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ನೇತೃತ್ವದಲ್ಲಿ ಏಪ್ರಿಲ್, 09 ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮತ್ಸಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕರು […]
ಕುಂದಾಪುರ : ಏ.05 ರಂದು ವೀಳ್ಯ ಶಾಸ್ತ್ರ ಹಾಗೂ ವಧು-ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ
ಕೋಟೇಶ್ವರ (ಮಾ.29): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಮೇ 03 ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಮೂಹಿಕ ವೀಳ್ಯ ಶಾಸ್ತ್ರ ಕಾರ್ಯಕ್ರಮ ಹಾಗೂ ವಧು- ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆ ಬಳಿ ಇರುವ ಮೊಗವೀರ ಭವನದಲ್ಲಿ ಏಪ್ರಿಲ್.05 ರoದು ನಡೆಯಲಿದೆ. ಮಾ.28 ರಂದು […]
ಎ.06ಕ್ಕೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವ
ಹೆಮ್ಮಾಡಿ (ಮಾ,28) ಕುಂದಾಪುರ ತಾಲೂಕಿನ ಪ್ರಮಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಇದೇ ಎಪ್ರಿಲ್ 06 ರ ಗುರುವಾರದಂದು ನಡೆಯಲಿದೆ. ರಥೋತ್ಸವದ ಪ್ರಯುಕ್ತ ಎ.0 4ರಿಂದ 08ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಶ್ರೀ ಬಗ್ವಾಡಿ: ಮಹಿಷಾಸುರ ಮರ್ದಿನಿ ದೇವಸ್ಥಾನ: ಮಾರ್ಚ್ 25,26 ರಂದು ನೂತನ ನಾಗದೇವರು ಹಾಗೂ ಪರಿವಾರ ದೇವರುಗಳ ಪ್ರತಿಷ್ಠಾಪನಾ ಕಾರ್ಯಕ್ರಮ
ಹೆಮ್ಮಾಡಿ (ಮಾ.23): ಉಡುಪಿ ಜಿಲ್ಲೆಯ ಪ್ರಮುಖ ಪೌರಾಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಬಗ್ವಾಡಿಯ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಕ್ಷೇತ್ರದ ವಠಾರದಲ್ಲಿ ಮಾರ್ಚ್ 25 ಹಾಗೂ 26ರಂದು ನೂತನವಾಗಿ ನಿರ್ಮಿಸಲಾಗಿರುವ ಶ್ರೀ ನಾಗ ದೇವರು ಮತ್ತು ಪರಿವಾರ ದೇವರುಗಳ ಪ್ರತಿಷ್ಠಾಪನ ಕಾರ್ಯಕ್ರಮ ನೆರವೇರಲಿದೆ. ಮಾರ್ಚ್ ,25 ರಂದು ವಿದ್ವಾನ್ ಕೋಟ ಚಂದ್ರಶೇಖರ ಸೋಮಯಾಜಿ ಯವರ ನೇತೃತ್ವದಲ್ಲಿ ವಿವಿಧ ಪೂಜಾಧಿ ಕಾರ್ಯಕ್ರಮ ಹಾಗೂ ಮಾರ್ಚ್, 26 ಶುಭ ಲಗ್ನ ಸುಮೂರ್ತದಲ್ಲಿ […]
ನೆಂಪು ಉತ್ಸವ ಪೋಸ್ಟರ್ ಬಿಡುಗಡೆ
ವಂಡ್ಸೆ(ಮಾ.15): ಶ್ರೀ ವಿನಾಯಕ ಯುವಕ ಸಂಘ( ರಿ.)ನೆಂಪು ಇವರ ಪ್ರಸ್ತುತಿಯಲ್ಲಿ ಏಪ್ರಿಲ್,15 ರಂದು ವಂಡ್ಸೆ ಸಮೀಪದ ನೆಂಪುವಿನಲ್ಲಿ ನಡೆಯುವ “ನೆಂಪು ಉತ್ಸವ” ದ ಪೋಸ್ಟರ್ ನ್ನು ಮಾರ್ಚ್ ,15 ರಂದು ನೆಂಪು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ರಾಮಕೃಷ್ಣ ಭಟ್ ನೆಂಪು, ಹಿರಿಯರಾದ ನಾರಾಯಣ ಆಚಾರ್ ಹೇರ್ಜಾಡಿ, ಬಸವ ನಾಯ್ಕ್ ನೆಂಪು, ನಾಗ ನಾಯ್ಕ್ ನೀರ್ಕೋಡ್ಲು,ಶ್ರೀನಿವಾಸ್ ಮೊಗವೀರ ನೆಂಪು,ಮಂಜಯ್ಯ ಶೆಟ್ಟಿ ಹೇರ್ಜಾಡಿ, […]
ಗರ್ಭಪೀಠದಿಂದ ಮರಣಪೀಠದೆಡೆಗೆ…
ಗರ್ಭಪೀಠದಿಂದ ಮರಣಪೀಠದೆಡೆಗೆ ಸಾಗುವ ಮಾನವನ ಬದುಕನ್ನು ಕೆದುಕಿದಾಗ ನಡುಕ ಹುಟ್ಟಿಸುವ ನಿಗೂಢತೆ ಅಡಕವಾಗಿರುವುದು ಗೋಚರಿಸದಿರದು. ಸೃಷ್ಠಿಯ ಪ್ರೇಮಾಂಕುರದ ಪರಾಕಾಷ್ಠೆಯಲ್ಲಿ ಹೊರಬರುತ್ತಲೇ ಗರ್ಭಕೋಶದಲ್ಲಿ ತನ್ನ ಆಸ್ತಿತ್ವಕ್ಕಾಗಿ ಜೀವಾಣುರೂಪದಲ್ಲೇ ಕಾದಾಡುವ ಪರಿ ಕೌತುಕವಾದುದು. ಸಾವಿರ ಸಂಖ್ಯೆಯ ಸಹವರ್ತಿಗಳೊಡನೆ ಅಂಜದೆ ಅಳುಕದೆ ಕಾದಾಡಿ ಜಯಸಿದ ಶುಕ್ಲವೊಂದು ಶೋಣಿತದೊಂದಿಗೆ ಒಂದಾಗಿ ಗರ್ಭ ಪೀಠದಲ್ಲಿ ಸ್ಥಿತವಾಗಿ ಬೆಳೆದು ಹೊರ ಬರುವ ಮಾನವನ ಜನನವೇ ಚಿತ್ರ-ವಿಚಿತ್ರವಾದುದು. ಗರ್ಭಲೋಕದಲ್ಲಿ ಅಂತರ್ಮುಖಿಯಾಗಿ ಸೃಷ್ಟಿಯ ಪರಿಪೂರ್ಣತೆಯನ್ನು ಸಿದ್ದಿಸಿಕೊಂಡು ಹೊರಜಗತ್ತಿಗೆ ದೃಷ್ಟಿ ಹಾಯಿಸುವ ಮನವ […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥವನ್ನು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ(ರಿ.),ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ,ನಿಕಟಪೂರ್ವ ಅಧ್ಯಕ್ಷರಾದ ಎಮ್ ಎಮ್ ಸುವರ್ಣ ಅರಾಟೆ , ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ […]










