ಹೆಮ್ಮಾಡಿ (ಮಾ,28) ಕುಂದಾಪುರ ತಾಲೂಕಿನ ಪ್ರಮಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಇದೇ ಎಪ್ರಿಲ್ 06 ರ ಗುರುವಾರದಂದು ನಡೆಯಲಿದೆ. ರಥೋತ್ಸವದ ಪ್ರಯುಕ್ತ ಎ.0 4ರಿಂದ 08ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
Tag: mogaveera society
ಶ್ರೀ ಬಗ್ವಾಡಿ: ಮಹಿಷಾಸುರ ಮರ್ದಿನಿ ದೇವಸ್ಥಾನ: ಮಾರ್ಚ್ 25,26 ರಂದು ನೂತನ ನಾಗದೇವರು ಹಾಗೂ ಪರಿವಾರ ದೇವರುಗಳ ಪ್ರತಿಷ್ಠಾಪನಾ ಕಾರ್ಯಕ್ರಮ
ಹೆಮ್ಮಾಡಿ (ಮಾ.23): ಉಡುಪಿ ಜಿಲ್ಲೆಯ ಪ್ರಮುಖ ಪೌರಾಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಬಗ್ವಾಡಿಯ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಕ್ಷೇತ್ರದ ವಠಾರದಲ್ಲಿ ಮಾರ್ಚ್ 25 ಹಾಗೂ 26ರಂದು ನೂತನವಾಗಿ ನಿರ್ಮಿಸಲಾಗಿರುವ ಶ್ರೀ ನಾಗ ದೇವರು ಮತ್ತು ಪರಿವಾರ ದೇವರುಗಳ ಪ್ರತಿಷ್ಠಾಪನ ಕಾರ್ಯಕ್ರಮ ನೆರವೇರಲಿದೆ. ಮಾರ್ಚ್ ,25 ರಂದು ವಿದ್ವಾನ್ ಕೋಟ ಚಂದ್ರಶೇಖರ ಸೋಮಯಾಜಿ ಯವರ ನೇತೃತ್ವದಲ್ಲಿ ವಿವಿಧ ಪೂಜಾಧಿ ಕಾರ್ಯಕ್ರಮ ಹಾಗೂ ಮಾರ್ಚ್, 26 ಶುಭ ಲಗ್ನ ಸುಮೂರ್ತದಲ್ಲಿ […]
ನೆಂಪು ಉತ್ಸವ ಪೋಸ್ಟರ್ ಬಿಡುಗಡೆ
ವಂಡ್ಸೆ(ಮಾ.15): ಶ್ರೀ ವಿನಾಯಕ ಯುವಕ ಸಂಘ( ರಿ.)ನೆಂಪು ಇವರ ಪ್ರಸ್ತುತಿಯಲ್ಲಿ ಏಪ್ರಿಲ್,15 ರಂದು ವಂಡ್ಸೆ ಸಮೀಪದ ನೆಂಪುವಿನಲ್ಲಿ ನಡೆಯುವ “ನೆಂಪು ಉತ್ಸವ” ದ ಪೋಸ್ಟರ್ ನ್ನು ಮಾರ್ಚ್ ,15 ರಂದು ನೆಂಪು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ರಾಮಕೃಷ್ಣ ಭಟ್ ನೆಂಪು, ಹಿರಿಯರಾದ ನಾರಾಯಣ ಆಚಾರ್ ಹೇರ್ಜಾಡಿ, ಬಸವ ನಾಯ್ಕ್ ನೆಂಪು, ನಾಗ ನಾಯ್ಕ್ ನೀರ್ಕೋಡ್ಲು,ಶ್ರೀನಿವಾಸ್ ಮೊಗವೀರ ನೆಂಪು,ಮಂಜಯ್ಯ ಶೆಟ್ಟಿ ಹೇರ್ಜಾಡಿ, […]
ಗರ್ಭಪೀಠದಿಂದ ಮರಣಪೀಠದೆಡೆಗೆ…
ಗರ್ಭಪೀಠದಿಂದ ಮರಣಪೀಠದೆಡೆಗೆ ಸಾಗುವ ಮಾನವನ ಬದುಕನ್ನು ಕೆದುಕಿದಾಗ ನಡುಕ ಹುಟ್ಟಿಸುವ ನಿಗೂಢತೆ ಅಡಕವಾಗಿರುವುದು ಗೋಚರಿಸದಿರದು. ಸೃಷ್ಠಿಯ ಪ್ರೇಮಾಂಕುರದ ಪರಾಕಾಷ್ಠೆಯಲ್ಲಿ ಹೊರಬರುತ್ತಲೇ ಗರ್ಭಕೋಶದಲ್ಲಿ ತನ್ನ ಆಸ್ತಿತ್ವಕ್ಕಾಗಿ ಜೀವಾಣುರೂಪದಲ್ಲೇ ಕಾದಾಡುವ ಪರಿ ಕೌತುಕವಾದುದು. ಸಾವಿರ ಸಂಖ್ಯೆಯ ಸಹವರ್ತಿಗಳೊಡನೆ ಅಂಜದೆ ಅಳುಕದೆ ಕಾದಾಡಿ ಜಯಸಿದ ಶುಕ್ಲವೊಂದು ಶೋಣಿತದೊಂದಿಗೆ ಒಂದಾಗಿ ಗರ್ಭ ಪೀಠದಲ್ಲಿ ಸ್ಥಿತವಾಗಿ ಬೆಳೆದು ಹೊರ ಬರುವ ಮಾನವನ ಜನನವೇ ಚಿತ್ರ-ವಿಚಿತ್ರವಾದುದು. ಗರ್ಭಲೋಕದಲ್ಲಿ ಅಂತರ್ಮುಖಿಯಾಗಿ ಸೃಷ್ಟಿಯ ಪರಿಪೂರ್ಣತೆಯನ್ನು ಸಿದ್ದಿಸಿಕೊಂಡು ಹೊರಜಗತ್ತಿಗೆ ದೃಷ್ಟಿ ಹಾಯಿಸುವ ಮನವ […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥವನ್ನು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ(ರಿ.),ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ,ನಿಕಟಪೂರ್ವ ಅಧ್ಯಕ್ಷರಾದ ಎಮ್ ಎಮ್ ಸುವರ್ಣ ಅರಾಟೆ , ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ […]
ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣೆ ಅವಧಿಯ ವಿಸ್ತರಣೆ
ಉಡುಪಿ (ಫೆ.01): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೋಂದಾವಣೆ ಅಭಿಯಾನದ ಅವಧಿಯನ್ನು ಫೆಬ್ರವರಿ .10 ರ ತನಕ ವಿಸ್ತರಿಸಲಾಗಿದೆ. ಫೆಬ್ರವರಿ 01ರಿಂದಲೇ ಯೋಜನೆಯ ಪ್ರಯೋಜನ ಪ್ರಾರಂಭವಾಗಿದ್ದು ,ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು, ಜೊತೆಗೆ […]
ನಾಡ: ಜ,28 ಹಾಗೂ 29 ರಂದು ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ
ಹೆಮ್ಮಾಡಿ (ಜ,27): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಹಾಗೂ ಹಾಡಿಗರಡಿ ದೈವಸ್ಥಾನ ಆಡಳಿತ ಮಂಡಳಿ ನಾಡ ಇವರ ಸಹಯೋಗದೊಂದಿಗೆ, ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ ಅಭಿಯಾನ ಜನವರಿ 28 ರ ಶನಿವಾರ ಸಮಯ ಬೆಳಿಗ್ಗೆ 9.30ರಿಂದ ಸಂಜೆ 4.00 ಘಂಟೆ ತನಕ ಹಾಗೂ […]
ನಾಡ: ಜನವರಿ 27 ರಂದು ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣೆ
ಪಡುಕೋಣೆ (ಜ,26): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಹಾಗೂ ಜನಶಕ್ತಿ ಸೇವಾ ಟ್ರಸ್ಟ್ ರಿ. ನಾಡ ಇವರ ಸಹಯೋಗದೊಂದಿಗೆ, ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ ಅಭಿಯಾನ ಜನವರಿ 27 ರ ಶುಕ್ರವಾರ , ಸಮಯ ಬೆಳಿಗ್ಗೆ 9.30ರಿಂದ ಸಂಜೆ 4.00 ಘಂಟೆ ತನಕ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ನವೆಂಬರ್ 18 ರಂದು ಉಚಿತ ಕನ್ನಡಕ ವಿತರಣೆ
ಹೆಮ್ಮಾಡಿ (ನ17): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರಂದು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ: ಉಚಿತ ನೇತ್ರ ತಪಾಸಣಾ ಶಿಬಿರ ಸಂಪನ್ನ
ಹೆಮ್ಮಾಡಿ(ನ,06): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನ.06 ರಂದು ನೆಡದ ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣಾ […]










