ಉಡುಪಿ (ಫೆ.01): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೋಂದಾವಣೆ ಅಭಿಯಾನದ ಅವಧಿಯನ್ನು ಫೆಬ್ರವರಿ .10 ರ ತನಕ ವಿಸ್ತರಿಸಲಾಗಿದೆ. ಫೆಬ್ರವರಿ 01ರಿಂದಲೇ ಯೋಜನೆಯ ಪ್ರಯೋಜನ ಪ್ರಾರಂಭವಾಗಿದ್ದು ,ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು, ಜೊತೆಗೆ […]
Tag: mogaveera society
ನಾಡ: ಜ,28 ಹಾಗೂ 29 ರಂದು ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ
ಹೆಮ್ಮಾಡಿ (ಜ,27): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಹಾಗೂ ಹಾಡಿಗರಡಿ ದೈವಸ್ಥಾನ ಆಡಳಿತ ಮಂಡಳಿ ನಾಡ ಇವರ ಸಹಯೋಗದೊಂದಿಗೆ, ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ ಅಭಿಯಾನ ಜನವರಿ 28 ರ ಶನಿವಾರ ಸಮಯ ಬೆಳಿಗ್ಗೆ 9.30ರಿಂದ ಸಂಜೆ 4.00 ಘಂಟೆ ತನಕ ಹಾಗೂ […]
ನಾಡ: ಜನವರಿ 27 ರಂದು ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣೆ
ಪಡುಕೋಣೆ (ಜ,26): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಹಾಗೂ ಜನಶಕ್ತಿ ಸೇವಾ ಟ್ರಸ್ಟ್ ರಿ. ನಾಡ ಇವರ ಸಹಯೋಗದೊಂದಿಗೆ, ಡಾ. ಜಿ ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ಹೊಸ ಕಾರ್ಡ್ ನೋಂದಾವಣೆ ಅಭಿಯಾನ ಜನವರಿ 27 ರ ಶುಕ್ರವಾರ , ಸಮಯ ಬೆಳಿಗ್ಗೆ 9.30ರಿಂದ ಸಂಜೆ 4.00 ಘಂಟೆ ತನಕ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ನವೆಂಬರ್ 18 ರಂದು ಉಚಿತ ಕನ್ನಡಕ ವಿತರಣೆ
ಹೆಮ್ಮಾಡಿ (ನ17): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರಂದು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ: ಉಚಿತ ನೇತ್ರ ತಪಾಸಣಾ ಶಿಬಿರ ಸಂಪನ್ನ
ಹೆಮ್ಮಾಡಿ(ನ,06): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನ.06 ರಂದು ನೆಡದ ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣಾ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ನವೆಂಬರ್ 06 ರಂದು ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರ
ಹೆಮ್ಮಾಡಿ(ಅ,27): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರ ಆದಿತ್ಯವಾರ ಬೆಳಿಗ್ಗೆ ಗಂಟೆ 8 […]
ಮೊಗವೀರ ಯುವ ಸಂಘಟನೆ (ರಿ.), ) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ: ರಕ್ತದಾನ ಶಿಬಿರ ಸಂಪನ್ನ
ಬೈಂದೂರು (ಅ,28): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ,ಅಂಬಲಪಾಡಿ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ರಕ್ತನಿಧಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಬೈಂದೂರು ರಕ್ತನಿಧಿ ಕೇಂದ್ರ ಇವರ ಸಹಯೋಗದಲ್ಲಿ “ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ”ವು 58 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಅ.22 ರಂದು ಸಂಪನ್ನಗೊಂಡಿತು. ಮೊಗವೀರ […]
ಬೈಂದೂರು:ಅ.16 ರಂದು ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರ
ಬೈಂದೂರು(ಅ,15): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ನಾಡೋಜ ಡಾ. ಜಿ . ಶಂಕರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಟೋಬರ್ .16 ರ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ: ಆರೋಗ್ಯ ಶಿಬಿರ ಸಂಪನ್ನ
ಬೈಂದೂರು(ಅ,10): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕದ ನೇತೃತ್ವದಲ್ಲಿ ನಾಡೋಜ ಡಾ. ಜಿ. ಶಂಕರ್ ಜನ್ಮದಿನದ ಪ್ರಯುಕ್ತ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಮತ್ತು ಕೆ ಎಮ್ ಸಿ ಮಣಿಪಾಲ ಇವರ ಸಹಯೋಗದಲ್ಲಿ ಚರ್ಮ, ಕಿವಿ, ಮೂಗು ಹಾಗೂ ಗಂಟಲಿನ ಉಚಿತ ತಪಾಸಣಾ ಶಿಬಿರ ಅ .09 ರಂದು ಸಂಪನ್ನಗೊಂಡಿತು. ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುನ್ನೂರಕ್ಕೂ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಕಡಲ ಕಿನಾರೆಯಲ್ಲಿ ಉದ್ಯಾನವನ
ಬೈಂದೂರು(ಅ,4): ಉಡುಪಿ ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಕಡಲ ತೀರದಲ್ಲಿ ಒಂದಾದ ಅಳ್ವೆಗದ್ದೆ ಬೀಚ್ ನಲ್ಲಿ ಇಂದು ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ, ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಹಾಗೂ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಬೀಚ್ ಅಭಿವೃದ್ಧಿಯ ದೃಷ್ಟಿಯಿಂದ ‘ಕಡಲ ಕಿನಾರೆಯಲ್ಲಿ ಉದ್ಯಾನವನ’ ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಪ್ರವಾಸಿಗರಿಗೆ ನೆರಳು ನೀಡುವ ಹಾಗೂ ಮರಳನ್ನು ಸಂರಕ್ಷಿಸುವ […]










