ಉಡುಪಿ (ಮಾ.29): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.), ಉಡುಪಿ ಹಾಗೂ ಜಿ . ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಜಂಟಿ ಆಶ್ರಯದಲ್ಲಿ ಕಳೆದ ಕರೋನಾ ಲಾಕ್ಡೌನ್ ಸಂಧರ್ಭದಲ್ಲಿ ನಾಡೋಜ. ಡಾ.ಜಿ.ಶಂಕರ್ ರವರ ಸಲಹೆಯ ಮೇರೆಗೆ ಕರೋನಾದಿಂದ ಮ್ರತಪಟ್ಟವರ ಶವಸಂಸ್ಕಾರ ಕಾರ್ಯದಲ್ಲಿ ತಮ್ಮ ಜೀವದ ಹಂಗು ತೋರೆದು ಅನೇಕ ಶವಗಳಿಗೆ ಮುಕ್ತಿ ನೀಡುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡ ಉಡುಪಿ ಹಾಗೂ ಕುಂದಾಪುರ ಭಾಗದ ಕರೋನಾ ಫ್ರಂಟ್ಲೈನ್ ವಾರಿಯರ್ಸ್ ಗಳ […]
Tag: mogaveera society
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಪುನಃ ಪ್ರತಿಷ್ಠೆ : “ಶ್ರೀ ಮಹಾಲಕ್ಷ್ಮೀ ಪ್ರಚಾರ ರಥ “ಕ್ಕೆ ಚಾಲನೆ
ಉಚ್ಚಿಲ(ಮಾ.5): ಮೊಗವೀರ ಸಮುದಾಯದ ಆರಾಧ್ಯ ದೇವತೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಪುನಃಪ್ರತಿಷ್ಠೆ ,ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಎಪ್ರಿಲ್ 01ರಿಂದ 15ರವರಗೆ ಜರುಗಲಿದ್ದು , ಹೊರೆ ಕಾಣಿಕೆ,ಪುನರ್ ಪ್ರತಿಷ್ಠೆ,ಬ್ರಹ್ಮಕಲಶ, ನಾಗಮಂಡಲೋತ್ಸವ ಮತ್ತು ಅಂತರ್ ರಾಜ್ಯ ಮಟ್ಟದ ಮತ್ತು ಸ್ಥಳೀಯ ಕಲಾವಿದರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಪ್ಪಳ ದಿಂದ ಶೀರೂರು ತನಕ ಪ್ರಚಾರ ಪಡಿಸುವ ಉದ್ದೇಶದಿಂದ ನಿರ್ಮಿಸಲಾದ “ಶ್ರೀ ಮಹಾಲಕ್ಷ್ಮೀ ರಥ”ಕ್ಕೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ […]
ಹಕ್ಲಾಡಿ :ಸ್ವಾತಂತ್ರ್ಯ ಹೋರಾಟಗಾರ ಮಂಕಿ ದಿ. ರಾಮಣ್ಣರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಮುಳ್ಳಿಕಟ್ಟೆ(ಫೆ,27 ): ಕುಂದಾಪುರದ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿನಮಕ್ಕಿ ಗೋಳಿಕಟ್ಟೆಯ ಸ್ವಾತಂತ್ರ್ಯ ಹೋರಾಟಗಾರಮಂಕಿ ದಿ.ರಾಮಣ್ಣನವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಫೆ.27ರಂದು ನಡೆಯಿತು. ಕಾರ್ಯಕ್ರಮದಲ್ಲಿ ನಾಮ ಫಲಕವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ), ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಶ್ರೀ ಉದಯ ಕುಮಾರ್ ಹಟ್ಟಿಯಂಗಡಿ ಯವರು ಅನಾವರಣಗೈದರು. ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಹಾಗೂ ಮಂಕಿ ರಾಮಣ್ಣರ ಸೇವೆಯ […]
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ: ವಾರ್ಷಿಕ ಮಹಾಸಭೆ
ಉಡುಪಿ(ಜ.26): ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ 16ನೇ ವಾರ್ಷಿಕ ಮಹಾಸಭೆ ಜ. 26 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಜರುಗಿತು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್’ನ ಪ್ರವರ್ತಕರಾದ ನಾಡೋಜ ಡಾ. ಜಿ ಶಂಕರ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮೊಗವೀರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೆ.ಎಂ. ಅವರು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಹಿರಿಯಡ್ಕ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ […]
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ : ನೂತನ ಅಧ್ಯಕ್ಷರಾಗಿ ರಾಜೇಂದ್ರ ಸುವರ್ಣ ಹಿರಿಯಡ್ಕ ಆಯ್ಕೆ
ಉಡುಪಿ (ಜ.26): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ನೂತನ ಅಧ್ಯಕ್ಷರಾಗಿ ರಾಜೇಂದ್ರ ಸುವರ್ಣ ಹಿರಿಯಡ್ಕ ಆಯ್ಕೆಯಾಗಿದ್ದಾರೆ. ಜನವರಿ26 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಂಘಟನೆಯ16 ನೇ ವಾರ್ಷಿಕ ಸಭೆಯಲ್ಲಿ 2022-24 ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಾಡೋಜ ಡಾ. ಜಿ ಶಂಕರ್ ಯವರ ಉಪಸ್ಥಿತಿಯಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಶ್ರೀಮತಿ ಗುಲಾಬಿ ,ಪ್ರಧಾನ ಕಾರ್ಯದರ್ಶಿಯಾಗಿ ರವೀಶ ತೆಕ್ಕೆಟ್ಟೆ, ಕೋಶಾಧಿಕಾರಿಯಾಗಿ ರವಿರಾಜ ಕಳವಾಡಿ ಆಯ್ಕೆಯಾಗಿದ್ದಾರೆ.ಈ […]
ವಿಶಿಷ್ಟ ಚೇತನರೊಂದಿಗೆ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರವಿರಾಜ ಕಳವಾಡಿ
ಅಂಪಾರು (ಡಿ,22) :ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ,ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಹಾಗೂ ಬೈಂದೂರು – ಶಿರೂರು ಘಟಕದ ಸಹಕಾರದೊಂದಿಗೆ ,ಘಟಕದ ಅಧ್ಯಕ್ಷರಾದ ರವಿರಾಜ್ ಚಂದನ್ ಕಳವಾಡಿ ಯವರು ತಮ್ಮ ಹುಟ್ಟುಹಬ್ಬವನ್ನು ಡಿ,20 ರಂದು ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿನ ವಿಶಿಷ್ಟ ಚೇತನ ಮಕ್ಕಳೊಂದಿಗೆ ಬೆರೆತು ಅವರ ಜೊತೆ ಸಹಭೋಜನ ಹಾಗೂ ಸಿಹಿತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಮೊಗವೀರ ಯುವಸಂಘಟನೆ ಉಡುಪಿ […]
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ದ 2021 – 23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲೋಹಿತಾಶ್ವ ಆರ್. ಬಾಳಿಕೆರೆ ಆಯ್ಕೆ
ಹೆಮ್ಮಾಡಿ (ಅ, 03) : ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ದ 2021 – 23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅಕ್ಟೋಬರ್,03 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ “ಮತ್ಯಜ್ಯೋತಿ” ಸಭಾಂಗಣದಲ್ಲಿ ಆಯೋಜಿಸಿದ ಹೆಮ್ಮಾಡಿ ಘಟಕದ ವಾರ್ಷಿಕ ಮಹಾಸಭೆ ಮತ್ತು ಸದಸ್ಯತ ಅಭಿಯಾನ ಚಾಲನೆ 2020-21 ಕಾರ್ಯಕ್ರಮದಲ್ಲಿ ನಡೆಯಿತು. ಅಧ್ಯಕ್ಷರಾಗಿ ಲೋಹಿತಾಶ್ವ ಆರ್. ಕುಂದರ್ ಬಾಳಿಕೆರೆ, ಉಪಾಧ್ಯಕ್ಷರಾಗಿ ಚಂದ್ರಶೇಖರ […]
ಮೊಗವೀರ ಯುವ ಸಂಘಟನೆ, ಬೈಂದೂರು- ಶಿರೂರು ಘಟಕ: ಸದಸ್ಯತ್ವ ನವೀಕರಣ ಹಾಗೂ ಸದಸ್ಯತ್ವ ನೋಂದಾವಣಿ ಅಭಿಯಾನ
ಬೈಂದೂರು (ಸೆ,30): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಬೈಂದೂರು- ಶಿರೂರು ಘಟಕದ ಸದಸ್ಯತ್ವ ನವೀಕರಣ ಹಾಗೂ ನೂತನ ಸದಸ್ಯತ್ವ ನೋಂದಾವಣಾ ಅಭಿಯಾನಕ್ಕೆ ಸಪ್ಟೆಂಬರ್,26. ರಂದು ಸಂಘಟನೆಯ ಆಡಳಿತ ಕಛೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಿವರಾಮ್ ಕೆ. ಎಂ. ಅವರು ಅಧ್ಯಕ್ಷತೆ ವಹಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ಸ್ವರ್ಣಕಲಶ ಸಮರ್ಪಣೆಯ ಬೈಂದೂರು ವಲಯ ಸಮಿತಿಯನ್ನು ರಚಿಸಲಾಯಿತು. ಸ್ವರ್ಣಕಲಶ ಸಮಿತಿಯ ಕುಂದಾಪುರ […]
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ :ಪದಪ್ರದಾನ ಸಮಾರಂಭ
ಕೋಟೇಶ್ವರ(ಸೆ,21): ರಾಜ್ಯ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಮತ್ತು ಮಹಿಳಾ ಸಂಘಟನೆ ಇದರ ಹದಿನಾರನೇ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದ ಇತ್ತೀಚೆಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷರಾದ ರವೀಶ್ ಎಸ್. ಕೊರವಡಿಯವರು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೊಗವೀರ ಸಂಘಟನೆ (ರಿ) ಉಡುಪಿ ಇದರ ಜಿಲ್ಲಾಧ್ಯಕ್ಷರಾದ ಶಿವರಾಮ ಕೆ.ಎಂ ರವರು ಮುಂದಿನ ಎರಡು ವರ್ಷಗಳ ಸಾಲಿಗೆ ಆಯ್ಕೆಯಾದ […]
ಶ್ರೀ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ :ಸ್ವರ್ಣ ಕಳಶ ಸಮಿತಿ ಕುಂದಾಪುರ ವಲಯದ ಸಭೆ
ಕುಂದಾಪುರ (ಸೆ,18): ಉಚ್ಚಿಲ ಮಹಾಲಕ್ಷ್ಮೀ, ಬೆಣ್ಣೆಕುದ್ರು ಕುಲಮಾಸ್ತಿ, ಮತ್ತು ಬಗ್ವಾಡಿ ಮಹಿಷಮರ್ದಿನಿ ಈ ಮೂರು ಹೋಬಳಿಗಳ ಆದಿ ಶಕ್ತಿ ಮೂರು ದೇವತೆಗಳಲ್ಲಿ ಒಂದಾದ ಉಚ್ಚಿಲ ಮಹಾ ಲಕ್ಷ್ಮೀ ದೇವಿಗೆ ಸ್ವರ್ಣ ಕಳಶ ಅರ್ಪಿಸಲು ನಿಧಿ ಸಂಗ್ರಹಿಸುವ ಸಲುವಾಗಿ ಕುಂದಾಪುರ ವಲಯದ ವತಿಯಿಂದ ಸಪ್ಟೆಂಬರ್,18ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಗೃಹದಲ್ಲಿಸಭೆಯನ್ನು ಆಯೋಜಿಸಲಾಗಿತ್ತು. ಬೈಂದೂರು, ಹೆಮ್ಮಾಡಿ, ಕುಂದಾಪುರ, ಹಾಲಾಡಿ ಕೋಟೇಶ್ವರ, ಕೋಟ, ಸಾಲಿಗ್ರಾಮ, ಮಂದಾರ್ತಿ ಒಳಗೊಂಡ ಸ್ವರ್ಣ ಕಲಶ ಸಮಿತಿ ಕುಂದಾಪುರ ಇದರ ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, […]










