Views: 467
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಇದರ 2020 -21ನೇ ಸಾಲಿನ ವಾರ್ಷಿಕ ಮಹಾಸಭೆ ಯುವ ಸಂಘಟನೆಯ ಮಹಾಪೋಷಕರು ಹಾಗೂ ಮಾರ್ಗದರ್ಶಕರಾದ ನಾಡೋಜಾ ಡಾ. ಜಿ. ಶಂಕರ್ ರವರ ಉಪಸ್ಥಿತಿಯಲ್ಲಿ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ಫೆಬ್ರವರಿ 7 ರಂದು ನಡೆಯಿತು.
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಇದರ 2020 -21ನೇ ಸಾಲಿನ ವಾರ್ಷಿಕ ಮಹಾಸಭೆ ಯುವ ಸಂಘಟನೆಯ ಮಹಾಪೋಷಕರು ಹಾಗೂ ಮಾರ್ಗದರ್ಶಕರಾದ ನಾಡೋಜಾ ಡಾ. ಜಿ. ಶಂಕರ್ ರವರ ಉಪಸ್ಥಿತಿಯಲ್ಲಿ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ಫೆಬ್ರವರಿ 7 ರಂದು ನಡೆಯಿತು.