Views: 539
ಬೈಂದೂರು (ಫೆ – 18) : ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ, ಬೈಂದೂರು – ಶಿರೂರು ಘಟಕದ ಯಡ್ತರೆಯ ಆಡಳಿತ ಕಛೇರಿಗೆ ಫೆಬ್ರವರಿ 17 ರಂದು ಶ್ರೀ ನಿಜಶರಣ ಚೌಡಯ್ಯನವರ ಗುರುಪೀಠ ಶ್ರೀಕ್ಷೇತ್ರ ನರಸೀಪುರದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮಿಗಳು ಭೇಟಿನೀಡಿ, ಸಂಘಟನೆಯ ಸದಸ್ಯರುಗಳಿಗೆ ಆಶೀರ್ವದಿಸಿ,ಮಂತ್ರ ದಕ್ಷತೆ ನೀಡಿದರು. ಈ ಸಂದರ್ಭದಲ್ಲಿ ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕ ಅಧ್ಯಕ್ಷ ರವಿರಾಜ ಚಂದನ್ ಕಳವಾಡಿ, […]










