ಕುಂದಾಪುರ( ಸೆ.24): ಕುಂದಾಪುರ ಮೂಲದ ಕುಮಾರಿ ನಿಶಾಲಿ ಉಮೇಶ್ ಕುಂದರ್ ರವರು ದೆಹಲಿಯಲ್ಲಿ ಇತ್ತೀಚೆಗೆ ನಡೆದ ದೆಹಲಿಯ ಪ್ರತಿಷ್ಠಿತ ಡಿ ಕೆ ಪೆಜೆನ್ಟ್ ಸಂಸ್ಥೆಯವರು ಆಯೋಜಿಸುವ “ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025” ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಒಟ್ಟು 43 ಸ್ಪರ್ಧಾಳುಗಳನ್ನು ಹಿಂದಿಕ್ಕಿ ,ಸ್ಪರ್ಧೆಯ ಭಾಗವಾಗಿ ಯಕ್ಷಗಾನ ಪಾತ್ರದ ಅಭಿನಯ ಮಾಡಿ ಜೂರಿ ಗಳ ಮನಸೆಳೆದದ್ದು ಸಂತೋಷದ ಸಂಗತಿ. ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಿಶಾಲಿ, […]
Tag: mogaveera society
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
ಹೆಮ್ಮಾಡಿ (ಸೆ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ, ಇವರ ಸಹಕಾರದೊಂದಿಗೆ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅಕ್ಟೋಬರ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ)ದ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ […]
ಶಿಕ್ಷಕರ ದಿನಾಚರಣೆ ಪ್ರಯುಕ್ತ ಶ್ರೀ ಗಣೇಶ್ ಮೊಗವೀರರಿಗೆ ಸನ್ಮಾನ
ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶ್ರೀ ಗಣೇಶ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
. ಹೆಮ್ಮಾಡಿ (ಆ ,24): ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 23 ರಂದು ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಶ್ರೀ […]
ಹೆಮ್ಮಾಡಿಯಲ್ಲಿ ಅಗಸ್ಟ್ 31 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ.26): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ ಇವರ ಸಹಕಾರದೊಂದಿಗೆ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇದೇ ಅಗಸ್ಟ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ). ದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೈನಿಕರಿಗೆ ಗೌರವಾರ್ಪಣೆ
ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಹಮ್ಮಿಕೊಂಡ “ಸೈನಿಕರಿಗೊಂದು ಗೌರವಾರ್ಪಣೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ನಿವ್ರತ್ತ ಯೋಧ ಶ್ರೀ ಮೋಹನದಾಸ ಶೆಟ್ಟಿ ದಂಪತಿಗಳನ್ನು ಅವರ ಸ್ವಗ್ರಹದಲ್ಲಿ ಅಗಸ್ಟ್ 15 ರಂದು ಸನ್ಮಾನಿಸಿ ಗೌರವಿಸಲಾಯಿತು. ಮೊಗವೀರ ಯುವ ಸಂಘಟನೆ (ರಿ.),ಉಡುಪಿ ಜಿಲ್ಲೆ, ಹೆಮ್ಮಾಡಿ […]
ಬಗ್ವಾಡಿ: ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜೆ
ಕುಂದಾಪುರ(ಆ,09): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಶಕ್ತಿಕ್ಷೇತ್ರಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ವಿಜೃoಭಣೆಯಿ೦ದ ನಡೆಯಿತು. ಭಕ್ತಾದಿಗಳಿಗೆ ಸಾಮೂಹಿಕವಾಗಿ ಶ್ರೀ ವರಮಹಾಲಕ್ಷ್ಮೀಯ ಪೂಜೆಯ ಅವಕಾಶ ಕಲ್ಪಿಸಲಾಗಿತ್ತು. ಕ್ಷೇತ್ರದ ಪ್ರಧಾನ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ಭಕ್ತಾದಿಗಳು ಪಾಲ್ಗೊಂಡರು. ಮಧ್ಯಾಹ್ನ ನಡೆದ ಮಹಾ ಅನ್ನಸಂತರ್ಪಣೆಯಲ್ಲಿ 2500ಕ್ಕೂ ಹೆಚ್ಚು ಭಕ್ತರು ಅನ್ನಪ್ರಸಾದ ಸೇವಿಸಿದರು. ಶ್ರೀಮಹಿಷಾಸುರಮರ್ದಿನಿ ದೇವಸ್ಥಾನ ಬಗ್ವಾಡಿ, ಮೊಗವೀರ ಮಹಾಜನ ಸೇವಾ […]
ಮಾನವತಾ ಧರ್ಮವೇ ಶ್ರೇಷ್ಠವಾದದ್ದು : ಉದಯಕುಮಾರ್ ಹಟ್ಟಿಯಂಗಡಿ
ಉಳ್ಳಾಲ (ಆ,09): ಧರ್ಮವನ್ನು ಇಂದು ವಿವಿಧ ಅರ್ಥದಲ್ಲಿ ವ್ಯಾಖ್ಯಾನಿಸಲಾಗುತ್ತದೆ. ಆದರೆ ಧರ್ಮದ ಮೂಲವನ್ನು ಹುಡುಕುತ್ತಾ ಹೋದರೆ ನಮಗೆ ಸತ್ಯದ ಅರಿವಾಗುತ್ತದೆ. ದಯೆಯೇ ಧರ್ಮದ ಮೂಲ ವೆಂದು ಬಸವಣ್ಣನವರು ಶತಶತಮಾನದ ಹಿಂದೆ ಹೇಳಿದ್ದಾರೆ. ಆ ನಿಟ್ಟಿನಲ್ಲಿ ದಯೆಯಿಂದ ಕೂಡಿದ ಮಾನವತಾ ಧರ್ಮವೇ ಶ್ರೇಷ್ಠ ಎಂದು ಮೊಗವೀರ ಮಹಾಜನ ಸೇವಾ ಸಂಘ( ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರು ಸಹಕಾರಿ ರತ್ನ ಹಾಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ […]
ಕಂಡ್ಲೂರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ-104 ಯೂನಿಟ್ ರಕ್ತ ಸಂಗ್ರಹ
ಕಂಡ್ಲೂರು(ಜೂ, 27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ವಿವಿಧ ಸಂಘ -ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಜೂನ್, 29 ರಂದು ಕಂಡ್ಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಕೋಡಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. […]
ರಥೋತ್ಸವದ ಸಾಂಸ್ಕೃತಿಕ ಮೆರುಗನ್ನು ಹೆಚ್ಚಿಸುವ ಕಾರ್ಯ ಶ್ಲಾಘನೀಯ – ಆನಂದ್ ಸಿ. ಕುಂದರ್
ಬಗ್ವಾಡಿ(ಎ. 14): ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇಗುಲದ ಬ್ರಹ್ಮರಥೋತ್ಸವದ ಪ್ರಯುಕ್ತ ಬಗ್ವಾಡಿ ಉತ್ಸವ”ದ ಶೀರ್ಷಿಕೆಯಡಿಯಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ಸಾಂಸ್ಕೃತಿಕ ವೈಭವ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದು ರಥೋತ್ಸವದ ಸಾಂಸ್ಕೃತಿಕ ಮೆರುಗನ್ನು ಹೆಚ್ಚಿಸುತ್ತದೆ. ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯ ಉತ್ತಮ ಕಾರ್ಯಗಳು ನಿಮ್ಮಿಂದಾಗಲಿ ಎಂದು ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ಹೇಳಿದರು. ಅವರು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಇವರ […]










