ಹೆಮ್ಮಾಡಿ(ಆ,21): ದಿವಂಗತ ಶೀನ ಮೊಗವೀರ ಬಾಳಿಕೆರೆ ಅರ್ಸುಮಕ್ಕಿ ಇವರ ಕುಟುಂಬಕ್ಕೆ ಇಂದು ದಾನಿಗಳ ನೆರವಿನಿಂದ ಸಂಗ್ರಹವಾದ ಹಣವನ್ನು ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಬಿ ಕಾಂಚನ ರವರ ನೇತ್ರತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಾಳಿಕೆರೆ ಮೊಗವೀರ ಗ್ರಾಮ ಸಭಾ ಕುಡಿಗೆಯ ಅಧ್ಯಕ್ಷರಾದ ಸುಧಾಕರ್ ಕಾಂಚನ್ , ಕೂಡಿಗೆಯ ಗೌರವ ಸಲಹೆಗಾರರಾದ ಗಣೇಶ ಟಿ. ಕಾಂಚನ್ , ಹೆಮ್ಮಾಡಿ ಘಟಕ ಮಾಜಿ ಅಧ್ಯಕ್ಷರಾದ ಲೋಹಿತಾಶ್ವ ಆರ್ […]
Tag: mogaveera society
ಬಗ್ವಾಡಿ: ಸುಧಾ ಮೊಗವೀರರಿಗೆ ಸನ್ಮಾನ
ಬಗ್ವಾಡಿ( ಆ,21): ಶ್ರೀ ಕ್ಷೇತ್ರ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಸುಧಾ ಮೊಗವೀರರವರು ಶ್ರೀ ಕ್ಷೇತ್ರ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಜನ ಸೇವಾ ಸಂ(ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ ಮಾತನಾಡಿ ಈ ಹಿಂದಿನ ಕೊಲ್ಲೂರು ದೇವಳದ ಆಡಳಿತ ಮಂಡಳಿಯ ವ್ಯೆವಸ್ಥಾಪನ […]
ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಪಂದ್ಯಾವಳಿ: ಮಾಸ್ಟರ್ ಶ್ರೀಶ ಗುಡ್ರಿ ಹಾಗೂ ಸಂಭ್ರಮ್ ಎಸ್ ಗುಡ್ರಿ ಉತ್ತಮ ಸಾಧನೆ
ಕುಂದಾಪುರ (ಅ,13): ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (R) ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 11 ರಿಂದ 12 ತನಕ ಬೆಂಗಳೂರಿನ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ, ಡಾ.ಪುನೀತ್ ರಾಜ್ಕುಮಾರ್ ಮೈದಾನ, ವೆಂಕಟೇಶ್ವರಪ್ಪ ಲೇಔಟ್ ಇಲ್ಲಿ ನಡೆದ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗುರುತಿಸಲ್ಪಟ್ಟ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿಯಿಂದ ಆಯೋಜಿಸಲಾದ 7 ನೇ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ […]
ಬಗ್ವಾಡಿ: ನವರಾತ್ರಿಯ ಪ್ರಯುಕ್ತ ‘ಮನೆಮನದಲ್ಲಿ ಮಹಿಷಾಸುರಮರ್ದಿನಿ’ ಕಾರ್ಯಕ್ರಮ
ಹೆಮ್ಮಾಡಿ ( ಆ, 05): ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವತಿಯಿಂದ ಶರನ್ನವರಾತ್ರಿಯ ಪ್ರಯುಕ್ತ ‘ಮನೆಮನದಲ್ಲಿ ಮಹಿಷಾಸುರಮರ್ದಿನಿ’ ಎನ್ನುವ ವಿನೂತನ ಧಾರ್ಮಿಕ ಕಾರ್ಯಕ್ರಮಕ್ಕೆ ಅಕ್ಟೋಬರ್, 03 ರಂದು ಚಾಲನೆ ನೀಡಲಾಯಿತು.ಶ್ರೀ ಮಹಿಷಾಸುರಮರ್ದಿನಿ ದೇವಿ ಬಗ್ವಾಡಿ ಗ್ರಾಮದ ಪ್ರತಿ ಮನೆಮನೆಗೆ ತೆರಳುವ ನೂತನ ಧಾರ್ಮಿಕ ಕಾರ್ಯಕ್ರಮವು ಮೊದಲ ನವರಾತ್ರಿಯಂದು ಆರಂಭಗೊಂಡಿದೆ. ನವರಾತ್ರಿಯ ಮಧ್ಯಾಹ್ನದ ಮಹಾಪೂಜೆಯ ಬಳಿಕ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ದೇವಿಯನ್ನು ಅಲಂಕೃತ ಮಂಟಪದಲ್ಲಿರಿಸಿ ತಲೆಯ ಮೇಲೆ ಹೊತ್ತು ಕಾಲ್ನಡಿಗೆಯಲ್ಲಿ ಗ್ರಾಮದ ಮನೆಮನೆಗೆ […]
ಮೊಗವೀರ ಯುವ ಸಂಘಟನೆ(ರಿ), ಹೆಮ್ಮಾಡಿ ಘಟಕ : ಡಾ. ಜಿ.ಶಂಕರ್ ರವರ 69 ನೇ ಹುಟ್ಟು ಹಬ್ಬದ ಪ್ರಯುಕ್ತ ಹೊಲಿಕ್ರಾಸ್ ವೃದ್ದಾಶ್ರಮದಲ್ಲಿ ಜನ್ಮ ದಿನಾಚರಣೆ
ತ್ರಾಸಿ (ಆ.05): ಸಮಾಜ ಸೇವಕರು , ಶಿಕ್ಷಣ ಪ್ರೇಮಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 69 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆ(ರಿ.), ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತ್ರಾಸಿ ಸಮೀಪದ ಹೊಲಿಕ್ರಾಸ್ ವೃದ್ದಾಶ್ರಮದಲ್ಲಿ ಅಕ್ಟೋಬರ್, 05 ರಂದು ಆಚರಿಸಲಾಯಿತು. ಕೇಕ್ ಕತ್ತರಿಸಿ ವ ಸಿಹಿ ಹಂಚುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಯನ್ನು ಮಾಡಲಾಯಿತು. […]
ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಶ್ರೀ ಆನಂದ್ ಸಿ.ಕುಂದರ್ ಆಯ್ಕೆ
ಕೋಟ(ಸೆ.27): ಗೀತಾನಂದ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಕಾಳಜಿಗೆ ನಿರಂತರವಾಗಿ ಸ್ಪಂದಿಸುತ್ತಿರುವ ಕೊಡುಗೈದಾನಿ ಶ್ರೀ ಆನಂದ್ ಸಿ.ಕುಂದರ ರವರು ಸರಕಾರಿ ಶಾಲಾ ಎಸ್ .ಡಿ .ಎಂ .ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ನೀಡುವ 2024 -25 ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ .29ರಂದು ಬೆಳಗ್ಗೆ 10ಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ಸಭಾಭವನ […]
ಬಗ್ವಾಡಿ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ವನ ಮಹೋತ್ಸವ
ಹೆಮ್ಮಾಡಿ (ಸೆ. 25) ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ಮಾಣೂರು, ಪಡುಕೆರೆ ವತಿಯಿಂದ ಶ್ರೀ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಲ್ಲಿ ಆನಂದದ ಸೃಷ್ಟಿ ಪರಿಕಲ್ಪನೆಯ ಅತ್ಯಮೂಲ್ಯವಾದ ಗಿಡಗಳನ್ನು ದೇಗುಲದ ಪ್ರಾಂಗಣದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಕುಂದಾಪುರ ಇದರ ಶಾಖಾಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಕೋಶಾಧಿಕಾರಿ ಸತೀಶ್ ನಾಯ್ಕ್ […]
ಬಗ್ವಾಡಿ ಕ್ಷೇತ್ರದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ
ಹೆಮ್ಮಾಡಿ ( ಸೆ,23): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ. ಬಿ ಸಿ ಟ್ರಸ್ಟ್ ಕುಂದಾಪುರ ತಾಲೂಕು, ತಾಲೂಕು ಜನ ಜಾಗ್ರತಿ ವೇದಿಕೆ ಕುಂದಾಪುರ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಇದರ ಸಹಾಭಾಗಿತ್ವದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ಸೆಪ್ಟೆಂಬರ್ 22 ರಂದು ಬಗ್ವಾಡಿ ಶ್ರೀ ಮಹಿಷಾಸುರಮರ್ದನಿ ದೇವಸ್ಥಾನದಲ್ಲಿ ನೆಡಯಿತು. ಪ್ರಥಮದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಗ್ರಾಮ ಸುಭಿಕ್ಷೆ ಬಗ್ಗೆ ಪ್ರಾರ್ಥನೆ ಮಾಡಲಾಯಿತು. ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಭಜನಾ […]
ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ : ರಕ್ತದಾನ ಶಿಬಿರ
ಕುಂದಾಪುರ ( ಸೆ.22): ಮೊಗವೀರ ಯುವ ಸಂಘಟನೆ ( ರಿ. ), ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ. ) ಅಂಬಲಪಾಡಿ ಉಡುಪಿ, ಇವರ ನೇತೃತ್ವದಲ್ಲಿ ವಿಠ್ಠಲವಾಡಿ ಫ್ರೆಂಡ್ಸ್ (ರಿ.), ಕುಂದಾಪುರ, ಕಿಂಗಫಿಷರ್ ಸ್ಪೋರ್ಟ್ಸ್ ಕ್ಲಬ್ ಖಾರ್ವಿಕೇರಿ ಕುಂದಾಪುರ, ಕೆ. ಎಂ. ಸಿ. ರಕ್ತನಿಧಿ ವಿಭಾಗ ಮಣಿಪಾಲ, ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 22 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆದ ರಕ್ತದಾನ […]
ರೋಟರಿ ಕ್ಲಬ್ ಕೋಟೇಶ್ವರ ವತಿಯಿಂದ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ
ಕೋಟೇಶ್ವರ( ಸೆ.13): ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊರವಡಿ ಇಲ್ಲಿನ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕೋಟೇಶ್ವರ ಇದರ ನೇತ್ರತ್ವದಲ್ಲಿ “ದೀಆರ್ವಿ” ಚಿಟ್ಸ್ ಪ್ರೈ, ಲಿ. ಮಂಗಳೂರು ಇವರ ಸಹಕಾರದಿಂದ ಉಚಿತ ಕ್ರೀಡಾ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮವು ಸೆಪ್ಟೆಂಬರ್,12 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ ಇಲ್ಲಿ ನೆರವೇರಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೀಪಿಕಾ ಆರ್ ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ […]










