ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕ ದಂಪತಿಗಳಾದ ಪಡುಕೋಣೆ ಶ್ರೀ ಪಿ.ನರಸಿಂಹಮೂರ್ತಿ ಹಾಗೂ ಶ್ರೀಮತಿ ಜಯಂತಿ ಇವರನ್ನು ಘಟಕದ ವತಿಯಿಂದ ಅವರ ಸ್ವಗ್ರಹಕ್ಕೆ ತೆರಳಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಸಾಹಿತಿ,ನಾಟಕಕಾರ, ಸಮಾಜ ಸೇವಕ ಪ್ರಗತಿಪರ ಕೃಷಿಕ ,ನಿವೃತ್ತ ಶಿಕ್ಷಕ ಶ್ರೀ ಪಿ ನರಸಿಂಹಮೂರ್ತಿ ಮಾತನಾಡಿ […]
Tag: mogaveera society
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
ಹೆಮ್ಮಾಡಿ (ಸ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ,ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀ ಶಕ್ತಿ, ಇತರೆ ಸಹಕಾರಿ ಸಂಘಗಳ ನೌಕರರ ಒಕ್ಕೂಟ(ರಿ.)ಕುಂದಾಪುರ. ಲಯನ್ಸ್ ಕ್ಲಬ್ ನಾವುಂದ ಮಹಾವಿಷ್ಣು ಯುವಕ ಮಂಡಲ(ರಿ.) ಹರೆಗೋಡು, ಮಾನಸ ಯುವತಿ […]
ಸೆಪ್ಟೆಂಬರ್, 01 ರಂದು ಹೆಮ್ಮಾಡಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ. 30): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ,ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀ ಶಕ್ತಿ, ಇತರೆ ಸಹಕಾರಿ ಸಂಘಗಳ ನೌಕರರ ಒಕ್ಕೂಟ(ರಿ.)ಕುಂದಾಪುರ, ಲಯನ್ಸ್ ಕ್ಲಬ್ ನಾವುಂದ, ಮಹಾವಿಷ್ಣು ಯುವಕ ಮಂಡಲ(ರಿ.) ಹರೆಗೋಡು, ಮಾನಸ […]
ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ: ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಕುಂದಾಪುರ(ಆ,25): ಮೊಗವೀರ ಯುವ ಸಂಘಟನೆ (ರಿ ),ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ 2024 -26 ನೇ ಸಾಲಿನ ನೂತನ ಪದಾಧಿಕಾರಿಗಳ ಪದ ಪ್ರಧಾನ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಏಪ್ರಿಲ್ 25ರ ಆದಿತ್ಯವಾರದಂದು ಕುಂದಾಪುರದ ಚಿಕ್ಕಮ್ಮನಸಾಲು ರಸ್ತೆಯ ಮೊಗವೀರ ಭವನದಲ್ಲಿ ಜರಗಿತು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಮೊಗವೀರ ಸಮುದಾಯವನ್ನು ಸಂಘಟಿಸುವುದರ ಜೊತೆಗೆ ಯುವಶಕ್ತಿಯನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಮೊಗವೀರ ಯುವ […]
ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ.ಹೆಮ್ಮಾಡಿ: ಮೀನುಗಾರರ ಕಲ್ಯಾಣ ಯೋಜನೆ ಉಳಿತಾಯ ಮತ್ತು ಪರಿಹಾರ ಯೋಜನೆಗೆ ನೋಂದಾವಣೆ
ಹೆಮ್ಮಾಡಿ( ಆ,21): ಇಲ್ಲಿನ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ.ಹೆಮ್ಮಾಡಿಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರ ಕಲ್ಯಾಣ ಯೋಜನೆ ಉಳಿತಾಯ ಮತ್ತು ಪರಿಹಾರ ಯೋಜನೆಯ 2024-25 ನೇ ಸಾಲಿನ ನೋಂದಾವಣೆ ಪ್ರಾರಂಭಗೊಂಡಿದೆ. ಅರ್ಜಿ ಸಲ್ಲಿಸ ಬಯಸುವವರು ಕೆಳಗೆ ತಿಳುಹಿಸಿದ ಅರ್ಹತೆಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ. ಅರ್ಹತೆಗಳು1 ಫಲಾನುಭವಿಯು ಮೀನುಗಾರರ ಸಹಕಾರ ಸಂಘದ ಮೀನುಗಾರಿಕಾ ಸದಸ್ಯರಾಗಿರಬೇಕು2 ಬಿ.ಪಿ.ಎಲ್ ಕಾರ್ಡ್ ದಾರರಾಗಿರಬೇಕು3 18 ರಿಂದ 60 ವರ್ಷದೊಳಗಿನವರಾಗಿರಬೇಕುಬೇಕಾಗುವ ದಾಖಲೆಗಳು1 ಪೋಟೋ2 […]
ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್ಶಿಪ್ : ಮಾಸ್ಟರ್ ಶ್ರೀಶ ಗುಡ್ರಿ ಇವರಿಗೆ ಚಿನ್ನದ ಪದಕ
ಕುಂದಾಪುರ(ಆ,19): ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ವತಿಯಿಂದ ಆಗಸ್ಟ್ 18 ರ ರವಿವಾರದಂದು ಥಂಡರ್ಸ್ ಗ್ರ್ಯಾಂಡ್ ಬೇ, ಸುಭಾಸ್ನಗರ, ಕುರ್ಕಾಲು ಇಲ್ಲಿ ನಡೆದ ದ್ವಿತೀಯ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನಮ್ಮೂರ ಪ್ರತಿಭೆಯಾದ ಮಾಸ್ಟರ್ ಶ್ರೀಶ ಗುಡ್ರಿ ಇವರು ಭಾಗವಹಿಸಿ ಕಟಾ ಮತ್ತು ಕುಮಿಟಿ ಈ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದು ಹುಟ್ಟೂರಿಗೆ […]
ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನ: ವರಮಹಾಲಕ್ಷ್ಮೀ ಪೂಜೆ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ
ಬಗ್ವಾಡಿ (ಆ,16): ಇಲ್ಲಿನ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ಸಂಭ್ರಮದಿಂದ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಶ್ರೀ ವರಮಹಾಲಕ್ಷ್ಮೀ, ಶೀ ಮಹಿಷಾಸುರಮರ್ದಿನಿಗೆ ಪೂಜೆ ಸಲ್ಲಿಸಿದರು. ಬೆಳಿಗ್ಗೆಯಿಂದ ಹೋಮ, ಹವನಾಧಿಗಳು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಮಹಿಳೆಯರು ಸಾಮೂಹಿಕ ವರಮಹಾಲಕ್ಷ್ಮೀ ವ್ರತದಲ್ಲಿ ಪಾಲ್ಗೊಂಡರು. 108 ಬಾರಿ ವರಮಹಾಲಕ್ಷ್ಮೀಯ ನಾಮಾವಳಿ ಪಠಿಸಿ ಕುಂಕುಮಾರ್ಚನೆ ಮಾಡಲಾಯಿತು. ಬಳಿಕ ಮಹಾ ಮಂಗಳಾರತಿ ನಡೆಯಿತು. ನಂತರ ವರವಮಹಾಲಕ್ಷ್ಮೀವೃತ ಮಹಾತ್ಮೆಯನ್ನು ತಂತ್ರಿಗಳು […]
ರೋಟರಿ ಕ್ಲಬ್ ಹಾಗೂ ಆ್ಯನ್ಸ್ ಕ್ಲಬ್ ಕೋಟೇಶ್ವರ : 78ನೇ ಸ್ವಾತಂತ್ರ್ಯ ಸಂಭ್ರಮ
ಕೋಟೇಶ್ವರ (ಆ, 15): ದೇಶ ಕಾಯುವಾಗ ಎದುರಾದ ಸವಾಲುಗಳು, ಗಾಯಗಳು,ದೇಶಪ್ರೇಮವನ್ನು ಇಮ್ಮಡಿ ಗೊಳಿಸಿದೆ ಬಿಟ್ಟರೆ ನೋವೆನಿಸಲಿಲ್ಲ ಎಂದು ಮಾಜಿ ಸೈನಿಕ ಹುಣ್ಸೆಮಕ್ಕಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿ ಶ್ರೀ ಸುಮೇಶ ಗೋಪಿಜಿ ಅವರು ಹೇಳಿದರು. ಅವರು ರೋಟರಿ ಕ್ಲಬ್ ಹಾಗೂ ಆ್ಯನ್ಸ್ ಕ್ಲಬ್ ಕೋಟೇಶ್ವರ ಜಂಟಿಯಾಗಿ ಕೋಟೇಶ್ವರ ರೋಟರಿ ಭವನದಲ್ಲಿ ಆಯೋಜಿಸಿದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ರೋಟರಿ ಕ್ಲಬ್ ಕೋಟೇಶ್ವರದ ಅಧ್ಯಕ್ಷ ಸತೀಶ್ ಎಂ […]
ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಯೋಧರಿಗೊಂದು ಸನ್ಮಾನ ಕಾರ್ಯಕ್ರಮ
ಅಂಪಾರು(ಆ,15): ಮೊಗವೀರ ಯುವ ಸಂಘಟನೆ (ರಿ ) ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ಇವರ ಯೋಧರಿಗೊಂದು ಸನ್ಮಾನ ಕಾರ್ಯಕ್ರಮವನ್ನು ವಾಗ್ಜ್ಯೋತಿ ಶ್ರವಣ ದೋಷವುಳ್ಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿ ಆಚರಿಸಲಾಯಿತು. ಭಾರತೀಯ ನೌಕಾ ಪಡೆಯ ನೌಕಾಧಿಕಾರಿಯಾದ ಗುರುಪ್ರಸಾದ್ ಮರತೂರು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಯುವ ಸಂಘಟನೆ (ರಿ ) ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕದ ಅಧ್ಯಕ್ಷರಾದ ರಾಘವೇಂದ್ರ ಮೊಗವೀರ, ಗೌರವ ಅಧ್ಯಕ್ಷರು ಆಗಿರುವ […]
ಸತೀಶ್ ಸಾಲ್ಯಾನ್ ಮಣಿಪಾಲ್ ಹುಟ್ಟುಹಬ್ಬದಂದು ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಗೌರವ ಪ್ರಧಾನ
ಉಡುಪಿ(ಆ,15): ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್ ಮಣಿಪಾಲ್ ಅಭಿಮಾನಿ ಬಳಗ ಉಡುಪಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಮತ್ತು ಉತ್ತರ ಕನ್ನಡ, ಡಿ ಡಿ ಗ್ರೂಫ್ ನಿಟ್ಟೂರು, ಶೌರ್ಯ ವಿಪತ್ತು ಘಟಕ , ಬಾರ್ಕೂರು,ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಾಷ್ಟ್ರೀಯ ಮೀನುಗಾರರ ಸಂಘ ರಿ. ಕರ್ನಾಟಕ , ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಆಗಸ್ಟ್ 11 ರ ಆದಿತ್ಯವಾರ ರಕ್ತದ ಆಪತ್ಬಾಂದವ ಸತೀಶ್ […]










