ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 78ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ”ಸೈನಿಕರಿಗೊಂದು ಗೌರವಾರ್ಪಣೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ನಿವ್ರತ್ತ ಯೋಧ ಶ್ರೀ ದಿನೇಶ್ ಆಚಾರ್ಯ ಆಲೂರು ಇವರನ್ನು ಸ್ವಗ್ರಹದಲ್ಲಿ ಅಗಸ್ಟ್ 15 ರಂದು ಸನ್ಮಾನಿಸಿ ಗೌರವಿಸಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಕಾರ್ಯಕ್ರಮದ […]
Tag: mogaveera society
ಸತೀಶ್ ಸಾಲ್ಯಾನ್ ಮಣಿಪಾಲ್ ಹುಟ್ಟುಹಬ್ಬಕ್ಕೆ ದಾಖಲೆಯ ರಕ್ತದಾನ
ಉಡುಪಿ (ಆ,14): ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್ ಮಣಿಪಾಲ್ ಅಭಿಮಾನಿ ಬಳಗ ಉಡುಪಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಮತ್ತು ಉತ್ತರ ಕನ್ನಡ, ಡಿ ಡಿ ಗ್ರೂಫ್ ನಿಟ್ಟೂರು, ಶೌರ್ಯ ವಿಪತ್ತು ಘಟಕ , ಬಾರ್ಕೂರು,ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಾಷ್ಟ್ರೀಯ ಮೀನುಗಾರರ ಸಂಘ ರಿ. ಕರ್ನಾಟಕ , ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್ ಮಣಿಪಾಲ್ ಅವರ […]
ಕನ್ನಡ ಕರಾವಳಿ ಭಾಗದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಕೇಳಿ ಬಂದಾಗ ಮೊದಲು ನೆನಪಾಗುವ ಹೆಸರು ಸತೀಶ್ ಸಾಲ್ಯಾನ್ ಮಣಿಪಾಲ್
ದಾನದಲ್ಲೇ ಅತ್ಯಂತ ಶ್ರೇಷ್ಠ ದಾನ ಅದು ರಕ್ತದಾನ ಎಂದು ನಂಬಿದ ವ್ಯಕ್ತಿ ರಕ್ತದ ಆಪತ್ಪಾಂಧವ ಶ್ರೀ ಸತೀಶ್ ಸಾಲ್ಯಾನ್ ಮಣಿಪಾಲ್ . ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆಯಲ್ಲಿ ದೇವರನ್ನು ಕಾಣುವ ವ್ಯಕ್ತಿತ್ವ ಸತೀಶರದ್ದು. ಸತೀಶ್ ಸಾಲ್ಯಾನ್ ಓರ್ವ ರಕ್ತದಾನಿ, ರಕ್ತದ ಜೊತೆಗಾರ ಎನ್ನುವುದು ಎಷ್ಟು ಸತ್ಯವೋ ಅಷ್ಟೇ ಅವರೊಬ್ಬ ಅಪ್ಪಟ ಹೃದಯವಂತ, ಸಂವೇದನಶೀಲ ಮತ್ತು ಮಾನವೀಯತೆ ತುಂಬಿಕೊಂಡಿರುವ ಕರುಣಾಮಯಿ ಮತ್ತು ಮಗುವಿನಂತ ಮನಸ್ಸಿನವರು ಎಂದರೆ ಅತೀಶಯೋಕ್ತಿ ಆಗದು. ಸತೀಶ್ […]
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕೋಟೇಶ್ವರ(ಜು,22): ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಹಾಗೂ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಉಡುಪಿ ,ರೋಟರಿ ಕ್ಲಬ್ ಕೋಟೇಶ್ವರ, ರಕ್ತನಿಧಿ ಕೆ.ಎಂ.ಸಿ ಮಣಿಪಾಲ ,ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ಜುಲೈ 21 ರಂದು ನಡೆಯಿತು . ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷರಾದ ನಾಗರಾಜ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
ಹೆಮ್ಮಾಡಿ (ಜು, 19): ಮೊಗವೀರ ಯುವ ಸಂಘಟನೆ( ರಿ. ),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ ),ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಕೋಟ, ಮೊಗವೀರ ಮಹಾಜನ ಸೇವಾ ಸಂಘ (ರಿ. ),ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ )ಹೆಮ್ಮಾಡಿ, ಮಹಿಷಾಸುರ ಮರ್ದಿನಿ ಸ್ತ್ರೀಶಕ್ತಿ ಬಗ್ವಾಡಿ ಇವರ ಸಹಕಾರದೊಂದಿಗೆ ವನ ಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಬಗ್ವಾಡಿ […]
ರೋಟರಿ ಕ್ಲಬ್ ಕೋಟೇಶ್ವರ: ಪದಪ್ರದಾನ ಸಮಾರಂಭ-ಅಧ್ಯಕ್ಷರಾಗಿ ಸತೀಶ ಎಂ. ನಾಯ್ಕ ಅಧಿಕಾರ ಸ್ವೀಕಾರ
ಕೋಟೇಶ್ವರ, (ಜು.15) :ರೋಟರಿ ಕ್ಲಬ್ ಕೋಟೇಶ್ವರ ಇದರ2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜುಲೈ 13 ರಂದು ತೆಕ್ಕಟ್ಟೆ ಯ ಗ್ರೇಸ್ ಕನ್ವೆನ್ಸನ್ ಹಾಲ್ ನಲ್ಲಿನಡೆಯಿತು. ನೂತನ ಅಧ್ಯಕ್ಷ ಸತೀಶ ಎಂ. ನಾಯ್ಕ ಮತ್ತು ಕಾರ್ಯದರ್ಶಿ ಸುಭಾಸ್ ಚಂದ್ರ ಶೆಟ್ಟಿ ಅವರಿಗೆ ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ಸಲಹೆಗಾರರದ ಎಂಪಿಎಚ್ಎಫ್ ಬಿ ಶೇಖರಶೆಟ್ಟಿ ಪದಪ್ರದಾನ ನೆರವೇರಿಸಿದರು. 2023-24ನೇ ಸಾಲಿನ ಅಧ್ಯಕ್ಷ ಜಗದೀಶ ಮೊಗವೀರ ಸಮಾರಂಭದ ಅಧ್ಯಕ್ಷತೆ […]
ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ: Rtn ಸತೀಶ್ ಎಂ. ನಾಯ್ಕ್ ರವರಿಗೆ ಸನ್ಮಾನ
ಉಡುಪಿ (ಜು,14): ರೋಟರಿ ಕ್ಲಬ್ ಕೋಟೇಶ್ವರ ಇದರ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ Rtn ಸತೀಶ್ ಎಂ. ನಾಯ್ಕ್ ರವರನ್ನು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಇದರ ಸಾಮಾನ್ಯ ಸಭೆಯಲ್ಲಿ ಗುರುತಿಸಿ ಗೌರವಿಸಲಾಯಿತು. ಸತೀಶ್ ಎಂ. ನಾಯ್ಕ್ ರವರು ಮೊಗವೀರ ಯುವ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷರಾಗಿ ಹಾಗೂ ಕೋಟೇಶ್ವರ ಘಟಕದ ಸ್ಥಾಪಕಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಜಿಲ್ಲಾ ಸಂಘಟನೆಯ ಅಧ್ಯಕ್ಷರಾದ ಶ್ರೀ ಜಯಂತ್ ಅಮಿನ್ ಕೋಡಿ ,ನಿಕಟಪೂರ್ವ ಅಧ್ಯಕ್ಷ […]
ಏಷ್ಯಾನ್ ಪೆಷಿಫಿಕ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್:ವಿಜಯ ಕಾಂಚನ್ ಬೈಕಂಪಾಡಿಯವರಿಗೆ ಚಿನ್ನದ ಪದಕ
ಉಡುಪಿ (ಜು,10): ದಕ್ಷಿಣ ಆಫ್ರಿಕಾದಲ್ಲಿ ಇತ್ತೀಚೆಗೆ ಜರಗಿದ ಏಷ್ಯಾನ್ ಪೆಷಿಫಿಕ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ -2024ನಲ್ಲಿ 105ಕೆಜಿ ವಿಭಾಗದ M2 ನಲ್ಲಿ 2 ಚಿನ್ನದ ಪದಕ ಪಡೆದು ಬೆಸ್ಟ್ ಲಿಫ್ಟಿರ್ ಪ್ರಶಸ್ತಿಯನ್ನು ವಿಜಯ ಕಾಂಚನ್ ಬೈಕಂಪಾಡಿ ಪಡೆದು ಸಾಧನೆಗೈದಿದ್ದಾರೆ. ಇವರು ಏಕಲವ್ಯ ಪಶಸ್ತಿ ವಿಜೇತ ಸತೀಶಕುಮಾರ್ ಕುದ್ರೋಳಿಯವರ ಶಿಷ್ಯ, ಸೆನ್ ಕ್ರೈಂ ಮಂಗಳೂರು ಸಿಟಿ ಯಲ್ಲಿ ಉದ್ಯೋಗ ಹಾಗೂ ಮಂಗಳೂರು ಬಾಲಾoಜನೇಯ,ರಾಮಾಂಜನೇಯ,ಪವರ್ ಜೋನ್,ಬ್ಲಾಕ್ ರಾಕ್, ಮೈ ಫಿಟ್ನೆಸ್ ಜಿಮ್ […]
ಮೊಗವೀರ ಯುವ ಸಂಘಟನೆ(ರಿ.), ಕುಂದಾಪುರ ಘಟಕ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಐಡಿ ಕಾರ್ಡ್ ವಿತರಣೆ
ಕುಂದಾಪುರ(ಜು,02): ಇಲ್ಲಿನ ಸಂಗಮ ಬಳಿ ಇರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 45 ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನ್ನು ಮೊಗವೀರ ಯುವ ಸಂಘಟನೆ (ರಿ,), ಉಡುಪಿ ಜಿಲ್ಲೆ ಕುಂದಾಪುರ ಘಟಕದ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಘಟಕ ಅಧ್ಯಕ್ಷರಾದ ಚಂದ್ರಹಾಸ್ ಕೋಣಿ,ಮಾಜಿ ಅಧ್ಯಕ್ಷರಾದ. ರಮೇಶ್ ಟಿ ಟಿ. ,ಘಟಕದ ಹಾಲಿ ಕೋಶಾಧಿಕಾರಿ ಹಾಗೂ ನಿಯೋಜಿತ ಕಾರ್ಯದರ್ಶಿ ಮಾಧವ ಕುಂದಾಪುರ.,ನಿಯೋಜಿತ ಕೋಶಾಧಿಕಾರಿ.ವಿಜಯ ವಿಠ್ಠಲವಾಡಿ.,ಜೊತೆ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಂದ್ರ ಬರೆಕಟ್ಟು […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ :ರಕ್ತದಾನ ಶಿಬಿರ
ಹೆಮ್ಮಾಡಿ ( ಮೇ,22): ಮೊಗವೀರ ಯುವ ಸಂಘಟನೆ( ರಿ), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ),ಅಂಬಲಪಾಡಿ ಉಡುಪಿ ಇವರ ಸಹಯೋಗದೊಂದಿಗೆ ಮಹಿಷಮರ್ದಿನಿ ಯುವಕ ಮಂಡಲ ಬಗ್ವಾಡಿ ಮತ್ತು ಬಗ್ವಾಡಿ ಫ್ರೆಂಡ್ಸ್ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ ಇತ್ತೀಚೆಗೆ ಬಗ್ವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಇದರ ಜಿಲ್ಲಾಧ್ಯರಾದ ಜಯಂತ್ ಅಮೀನ್ ಕೊಡಿ ಕಾರ್ಯಕ್ರಮ ಉದ್ಘಾಟಿಸಿದರು. ಹೆಮ್ಮಾಡಿ […]










