ಬೈಂದೂರು (ಜ.12): ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ, ಮೊಗವೀರ ಗರಡಿ ತಗ್ಗರ್ಸೆ ಇದರ ಸಪರಿವಾರ ದೇವರ ಕಲಾಭಿವೃದ್ಧಿ ಹೋಮ, ಶ್ರೀ ನಾಗದೇವರಿಗೆ ನವಕಾಧಿವಾಸ ಹಾಗೂ ವಾರ್ಷಿಕ ಮಹೋತ್ಸವ ಇದೇ ಜನವರಿ 19 ಮತ್ತು 20ರಂದು ನಡೆಯಲಿದೆ. ವಾರ್ಷಿಕ ಗಂಡಸೇವೆ ಹಾಲು ಹಬ್ಬ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದ್ದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
Tag: mogaveera society
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ನಾಡ(ಜ.12): ಶ್ರೀ ಕ್ಷೇತ್ರ ಹಾಡಿಗರಡಿ ದೈವಸ್ಥಾನ ನಾಡ ಇದರ ಪರಿವಾರ ದೈವಗಳ ವಾರ್ಷಿಕ ಹಾಲುಹಬ್ಬ, ಗೆಂಡಸೇವೆ, ಮಹಾಪೂಜೆ, ದೈವದರ್ಶನ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಇದೇ ಜನವರಿ 14 ಮತ್ತು 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಹೆಮ್ಮಾಡಿ : ಜಿ.ಶಂಕರ್ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ
ಹೆಮ್ಮಾಡಿ ( ಡಿ,06): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಡಿಸೆಂಬರ್ 05 ರಿಂದ ಡಿಸೆಂಬರ್ 25 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ […]
ಮೊಗವೀರ ಯುವ ಸಂಘಟನೆ -ಸಾಂಸ್ಕೃತಿಕ ಸ್ಪರ್ಧೆ: ಹೆಮ್ಮಾಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ
ಕುಂದಾಪುರ (ನ.27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ ಸಹಯೋಗದಲ್ಲಿ ಕುಂದಾಪುರ ಘಟಕದ ಆತಿಥ್ಯದಲ್ಲಿ ಕುಂದಾಪುರದ ಮೊಗವೀರ ಭವನದಲ್ಲಿ ನವೆಂಬರ್ 26 ರಂದು ನಡೆದ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ-ಸಂಗಮ ದಲ್ಲಿ ಹೆಮ್ಮಾಡಿ ಘಟಕವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನಿಮ್ಮ ಆಯ್ಕೆ ವಿಭಾಗದಲ್ಲಿ ಪ್ರಥಮ ಸ್ಥಾನ, ಸಿನಿಮಾ ನ್ರತ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಹಸನ ವಿಭಾಗದಲ್ಲಿ ದ್ವೀತಿಯ ಸ್ಥಾನವನ್ನು […]
ಮೊಗವಿರ್ಸ್ ಬಹ್ರೈನ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ
ಉಚ್ಚಿಲ(ಆ,30): ಮೊಗವೀರ್ಸ್ ಬಹ್ರೈನ್ ನ ವತಿಯಿಂದ ಮಂಗಳೂರು, ಬಾರ್ಕೂರು ಹಾಗೂ ಬಗ್ವಾಡಿ ಹೋಬಳಿಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ಮೊಗವೀರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿಶೇಷ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಕ್ಟೋಬರ್ 30 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಮಹಾಲಕ್ಷ್ಮೀ ಅನ್ನ ಛತ್ರ ಸಭಾಂಗಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಉಚ್ಚಿಲದ ಗೌರವ ಸಲಹೆಗಾರ […]
ಉಚ್ಚಿಲ ದಸರಾ ಮೆರವಣಿಗೆ: ಸಾರ್ವಜನಿಕರ ಗಮನ ಸೆಳೆದ ಮೊಗವೀರ ಯುವ ಸಂಘಟನೆಯ ಟ್ಯಾಬ್ಲೊ
ಉಚ್ಚಿಲ(ಅ.26): ಕರಾವಳಿ ಭಾಗದ ಪ್ರಸಿದ್ಧ ಉಚ್ಚಿಲ ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಇವರ ರಕ್ತದಾನದ ಮಹತ್ವದ ಕುರಿತಾಗಿ ಜನಜಾಗೃತಿ ಸಾರುವ ಟ್ಯಾಬ್ಲೊ ಸಾರ್ವಜನಿಕರ ಗಮನ ಸೆಳೆದಿದೆ. ಕರಾವಳಿ ಭಾಗದಲ್ಲಿ ರಕ್ತದಾನದ ಕ್ರಾಂತಿಯನ್ನೇ ಮಾಡಿರುವ ನಾಡೋಜ ಡಾ.ಜಿ. ಶಂಕರ್ ರವರ ಮಾರ್ಗದರ್ಶನದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಈಗಾಗಲೇ ನಾಡಿನಾದ್ಯಂತ ಹಮ್ಮಿಕೊಂಡಿರುವ ರಕ್ತ ದಾನದ ಕಿರುನೋಟ ಹಾಗೂ ಜಿ.ಶಂಕರ್ ಮಣಿಪಾಲ […]
ಮೊಗವೀರ ಯುವ ಸಂಘಟನೆ(ರಿ),ಹೆಮ್ಮಾಡಿ ಘಟಕ:ಡಾ. ಜಿ.ಶಂಕರ್ ರವರ 68 ನೇ ಹುಟ್ಟು ಹಬ್ಬದ ಪ್ರಯುಕ್ತ ತಲ್ಲೂರಿನ ನಾರಾಯಣ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಜನ್ಮ ದಿನಾಚರಣೆ
ತಲ್ಲೂರು(ಆ.05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 68 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು. ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ […]
ಉಡುಪಿ ಜಿಲ್ಲಾ ಕರಾಟೆ ಚಾಂಪಿಯನ್ ಶಿಪ್ :ಫೀಯೋನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆ ಉತ್ತಮ ಸಾಧನೆ
ಕುಂದಾಪುರ (ಆ,30): ಉಡುಪಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಇವರು ಆಯೋಜಿಸಿದ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ (AKSKA) ಮತ್ತು ಕರಾಟೆ ಇಂಡಿಯಾ ಆರ್ಗನೈಸೇಷನ್(KIO) ಇವರ ಸಂಯೋಜನೆಯಲ್ಲಿ ಆಗಸ್ಟ್ 27ರಂದು ಪರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀಯೋನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕರಾಟೆ ಪಟುಗಳು 11 ಚಿನ್ನದ ಪದಕ, 9 ಬೆಳ್ಳಿಯ ಪದಕ ಮತ್ತು 4 ಕಂಚಿನ ಪದಕವನ್ನು ಗೆಲ್ಲುವ ಮುಖಾಂತರ ಸಂಸ್ಥೆಗೆ ಬಹುದೊಡ್ಡ ಕೊಡುಗೆಯನ್ನು […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ: ಕಡಲತೀರ ಸ್ವಚ್ಛತೆ & ಉದ್ಯಾನ ನಿರ್ಮಾಣ
ಬೈಂದೂರು(ಆ.19): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ ಇದರ “ಸಂಭ್ರಮ 2023″ಅಂಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಕಡಲ ತೀರದಲ್ಲಿ ಒಂದಾದ ಅಳ್ವೆಗದ್ದೆ ಬೀಚ್ ನಲ್ಲಿ ಕರಾವಳಿ ಕಾವಲು ಪಡೆಯ ಸಹಕಾರದೊಂದಿಗೆ ಕಡಲತೀರ ಸ್ವಚ್ಛತೆ ಮತ್ತು ಉದ್ಯಾನ ನಿರ್ಮಾಣ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಡಲ ತೀರದಲ್ಲಿ ರಾಶಿ ಬಿದ್ದಿರುವ ಪ್ಲಾಸ್ಟಿಕ್ ಮತ್ತು ತ್ಯಾಜ್ಯಗಳನ್ನು ಆಯ್ದು ಪ್ರತ್ಯೇಕಿಸಿ ಗ್ರಾಮ ಪಂಚಾಯತ್ನ ವಾಹನದಲ್ಲಿ ಸಾಗಿಸಲಾಯಿತು.ಪ್ರವಾಸಿಗರಿಗೆ ನೆರಳು ನೀಡುವ […]
ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕ: ಸೈನಿಕರಿಗೆ ಗೌರವಾರ್ಪಣೆ
ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ ,ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ಸೈನಿಕರಿಗೊಂದು ಗೌರವಾರ್ಪಣೆ ಕಾರ್ಯಕ್ರಮಹಿನ್ನೆಲೆಯಲ್ಲಿ ಹೆಮ್ಮಾಡಿಯ ನಿವ್ರತ್ತ ಯೋಧ ನಾರಾಯಣ ಬಿಲ್ಲವರ ಸ್ವ ಗೃಹಕ್ಕೆ ತೆರಳಿ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ(ರಿ.), ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿ ಯಂಗಡಿ […]










