Views: 282
ಬೈಂದೂರು (ಮಾ.8):ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಇದರ ಬೈಂದೂರು – ಶಿರೂರು ಘಟಕದ ಆಶ್ರಯದಲ್ಲಿ ಘಟಕದ ಯಡ್ತರೆಯ ಆಡಳಿತ ಕಛೇರಿಯಲ್ಲಿ ಮಾ.08ರಂದು “ವಿಶ್ವ ಮಹಿಳಾ ದಿನ”ವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ COVID – 19 ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷೆಗಾಗಿ ಅವಿರತವಾಗಿ ಶ್ರಮಿಸಿದ ಸಂಘಟನೆಯ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು – ಶಿರೂರು ಘಟಕದ ಅಧ್ಯಕ್ಷರಾದ ಶ್ರೀ ರವಿರಾಜ ಚಂದನ […]