Views: 364
ಮುಳ್ಳಿಕಟ್ಟೆ(ಡಿ,26): ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಬೆನಕ ಹಾರ್ಡ್ ವೇರ್ ಶಾಪ್ ಗೆ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ತಗುಲಿದ ಪರಿಣಾಮ ಇಡೀ ಅಂಗಡಿಯೇ ಸುಟ್ಟು ಹೋಗಿದೆ. ಡಿ,25 ರ ಸಂಜೆ ಈ ಘಟನೆ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರೂ ಸಿಬ್ಬಂದಿ ಬರುವಷ್ಟರಲ್ಲಿ ದಹನ ಶೀಲ ಸರಕುಗಳಿಂದಾಗಿ ಅರ್ಧ- ಮುಕ್ಕಾಲು ಗಂಟೆಯಲ್ಲೇ ಅಂಗಡಿಯೊಳಗಿನ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ .ಗಂಗೊಳ್ಳಿ ಪೊಲೀಸ್ […]