Views: 342
ಕರಾವಳಿ ಹಾಗೂ ಮೂಡಣ( ಪಶ್ಚಿಮಘಟ್ಟ) ಭಾಗದಲ್ಲಿ ಮುಂಗಾರು ಮಳೆ ಆರಂಭಗೊಂಡು ಹಿತವಾಗಿ ಸುರಿದಿದೆ. ಹವಾಮಾನ ವರದಿಯ ದಿನದಂತೆ ಬಂದು ತನ್ನ ಆಗಮನವನ್ನು ತೋರಿಸಿ ಜನರಲ್ಲಿ ಖುಷಿಯನ್ನು ಮೂಡಿಸಿತು. ಭಾರತದಲ್ಲಿ ಮುಂಗಾರು ಮಳೆಗೆ ಹೆಚ್ಚಿನ ಮಹತ್ವ ಇದೆ. ಈ ಮಳೆ ಈ ವರುಷ ನಮ್ಮ ಜಿಲ್ಲೆಗೆ ಸಮಯಕ್ಕೆ ಸರಿಯಾಗಿ ಬಂದಿರುವುದು ವಿಶೇಷ. ಜೂನ್ 3 ರೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಮಳೆಯ ಜೊತೆ ಅನ್ನದಾತ […]