Views: 379
ವಂಡ್ಸೆ (ಆ, 29) : ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನೈಕಂಬ್ಳಿಯ ವಿದ್ಯಾರ್ಥಿಗಳಿಗೆ ಆರ್ಡಿಯ ಸಿ. ಎ. ಸುದೀಪ್ ಶೆಟ್ಟಿ ನಾಯಕತ್ವದ ಜ್ಞಾನ ಫೌಂಡೇಶನ್ ಬೆಂಗಳೂರು ಕೊಡಮಾಡಿದ ಉಚಿತ ಸಮವಸ್ತ್ರವನ್ನು ನೈಕಂಬ್ಳಿಯ ಪ್ರೇರಣಾ ಯುವ ವೇದಿಕೆಯವರು ವಿತರಿಸಿದರು. ಗ್ರಾಮೀಣ ಭಾಗದ ನಮ್ಮ ಶಾಲೆಗೆ ಕಟ್ಟಡಗಳ ಕೊರತೆಯಿದೆ. ಅಗತ್ಯ ಸೌಲಭ್ಯಗಳ ಪೂರೈಕೆಗೆ ದಾನಿಗಳ ಸಹಕಾರ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ರೇರಣಾ ಮತ್ತು ಜ್ಞಾನ ಪೌಂಢೇಶನ್ ಈ ರೀತಿಯ ಸಹಕಾರಕ್ಕೆ ಧನ್ಯವಾದ ಎಂದು […]