ಕುಂದಾಪುರ (ಜ .15): ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ವೃಷಭ ಶೆಣೈ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಇವರು ಗಂಗೊಳ್ಳಿಯ ಉದ್ಯಮಿ ವಿಠ್ಠಲ್ ಶೆಣೈ ಮತ್ತು ವೈಷ್ಣವಿ ಶೆಣೈ ದಂಪತಿ ಪುತ್ರ
Tag: narendra gangolli
ಕುಮಾರವ್ಯಾಸ ಸ್ಮೃತಿ- ಗಂಗೊಳ್ಳಿಯಲ್ಲಿ ಗಮಕ ಪ್ರಾತ್ಯಕ್ಷಿಕೆ
ಗಂಗೊಳ್ಳಿ (ಜ,11): “ಕನ್ನಡ ನಾಡು ಕಂಡ ಅತ್ಯದ್ಭುತ ಕವಿ ಕುಮಾರವ್ಯಾಸ. ಕನ್ನಡ ನೆಲದ ಮನೆ ಮನಗಳಲ್ಲಿ ಭಾರತ ಕತೆಯನ್ನು ನೆಲೆಯಾಗುವಂತೆ, ಆಪ್ತವಾಗುವಂತೆ ಮಾಡಿದ ಧೀಮಂತ ಕವಿ. ಮಹಾ ಭಾರತ ಕಥಾ ವಸ್ತುವನ್ನು ಭಾಮಿನಿ ಷಟ್ಪದಿಯಲ್ಲಿ ರಚಿಸಿ, ಅದನ್ನು ಕೃಷ್ಣ ಕತೆಯೆಂದು ಸಾರಿದವನು. ಕುವೆಂಪು ಅವರು ಹೇಳುವಂತೆ ಕಲಿಯುಗದಲ್ಲೂ ದ್ವಾಪರವನ್ನು ಕಟ್ಟಿಕೊಟ್ಟವನು. ವ್ಯಾಸ ರಚಿತ ಭಾರತದ ಮುಂದೆ ತಾನು ಕುಮಾರವ್ಯಾಸನೆಂದು ಹೇಳಿಕೊಳ್ಳುವಲ್ಲಿ ನಾರಣಪ್ಪನ ವಿನಯ ಸಂಪನ್ನತೆ ಎದ್ದು ಕಾಣುತ್ತದೆ. ನಾಡಿನ ಮೂಲೆ […]
ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆ : ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ
ಕುಂದಾಪುರ(ಜ.08): ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆ ಬೆಟ್ಟು ಕೊಕ್ಕರ್ಣೆ, ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆಯಲ್ಲಿ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ ಪಡೆದಿರುತ್ತಾನೆ. ಈತ ಚಿತ್ರಕಲಾ ಶಿಕ್ಷಕ, ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಗಣಿತ ಉಪನ್ಯಾಸಕಿ ಸಾವಿತ್ರಿ ಎಸ್ […]
ಸರಕಾರಿ ಪಿ. ಯು ಕಾಲೇಜು ನಾವುಂದ : ಸಾವಿತ್ರಿ ಬಾ ಪುಲೆ ಜನ್ಮ ದಿನಾಚರಣೆ
ನಾವುಂದ(ಜ,9): ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ ವತಿಯಿಂದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾ ಪುಲೆ ಇವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ, ಉಪನ್ಯಾಸಕರಾದ ಶ್ರೀ ಲಕ್ಷ್ಮಿ ಕೆ.ಎಸ್., ಸುಶೀಲಾ, ಸುಮತಿ ಉಡುಪ, ರೇಂಜರ್ ಲೀಡರ್ ಸಾವಿತ್ರಿ ಎಸ್ ಇವರು ಉಪಸ್ಥಿತರಿದ್ದರು.
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಗಂಗೊಳ್ಳಿ(ಡಿ.31): ಮಾನವೀಯತೆಗಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಬೆಳೆದು ಉಳಿದವರನ್ನು ಕೂಡ ಬೆಳೆಸುತ್ತಾ ಸಾಗುವಲ್ಲಿ ಜೀವನದ ನಿಜವಾದ ಸಾರ್ಥಕತೆ ಅಡಗಿದೆ ಎಂದು ಉದ್ಯಮಿ ಮೌಲಾನ ಇಬ್ರಾಹಿಂ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ನಡೆದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಬದುಕಿನಲ್ಲಿ ಏರಿಳಿತಗಳು ಸಾಮಾನ್ಯ.. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಧೃತಿ ಗೆಡದೆ ನಮ್ಮ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಪಿ. ಎಲ್ ಕ್ರಿಕೆಟ್ ಪಂದ್ಯಾಟ
ಗಂಗೊಳ್ಳಿ (ಡಿ .19) : ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಿಠಲ ಶೆಣೈ ಅವರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್ ವಿ ಪಿ ಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ […]
ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಪಿ. ಎಲ್ ಕ್ರಿಕೆಟ್ ಪಂದ್ಯಾಟ
ಗಂಗೊಳ್ಳಿ(ಡಿ ,17) : ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಖ್ಯಾತ ಉದ್ಯಮಿ ವಿಠಲ ಶೆಣೈ ಅವರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್ ವಿ ಪಿ ಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಜಿ.ಎಸ್.ವಿ.ಎಸ್ […]
ಗಂಗೊಳ್ಳಿ : ನಿಭೃತ ಕಾದಂಬರಿ ಬಿಡುಗಡೆ
ಗಂಗೊಳ್ಳಿ( ಡಿ.10): ಪತ್ತೆದಾರಿಯಂತಹ ಕಾದಂಬರಿಗಳನ್ನು ಬರೆಯುವುದು ಯಾವುದೇ ಲೇಖಕನಿಗೆ ಬಹಳ ದೊಡ್ಡ ಸವಾಲು. ಈ ಸವಾಲನ್ನು ನರೇಂದ್ರ ಅವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದು ನಿವೃತ್ತ ಇತಿಹಾಸ ಉಪನ್ಯಾಸಕ ಎಚ್ ಭಾಸ್ಕರ್ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿಯಲ್ಲಿ ನಡೆದ ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ನಿಭೃತ ಪತ್ತೆದಾರಿ ಕಾದಂಬರಿಯನ್ನು ಜಂಟಿಯಾಗಿ ಬಿಡುಗಡೆಗೊಳಿಸಿ ಮಾತನಾಡಿದರು. ಕುಂದಾಪುರದ ಚಿನ್ಮಯ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಅವರು ಮಾತನಾಡಿ ಪುಸ್ತಕಗಳು […]
ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಅಭಿಮಾನದ ಸನ್ಮಾನ
ಗಂಗೊಳ್ಳಿ( ಡಿ .3) : ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ ದೊಡ್ಡ ಆಸ್ತಿ. ಉತ್ತಮ ಸ್ನೇಹಿತರನ್ನು ಪಡೆದುಕೊಳ್ಳುವಂತಹ ವ್ಯಕ್ತಿತ್ವವನ್ನು ನಾವು ನಮ್ಮದಾಗಿಸಿಕೊಳ್ಳಬೇಕು ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯಲ್ಲಿ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ಸರಸ್ವತಿ ವಿದ್ಯಾಲಯದ ನಿವೃತ್ತ ಇತಿಹಾಸ ಉಪನ್ಯಾಸಕ ಹೆಚ್ ಭಾಸ್ಕರ್ ಶೆಟ್ಟಿ ಅವರ ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]
ಗಂಗೊಳ್ಳಿ: ನ. 28 ರಂದು ಹೆಚ್ ಭಾಸ್ಕರ ಶೆಟ್ಟಿ ಅವರಿಗೆ ಅಭಿಮಾನದ ಸನ್ಮಾನ
ಗಂಗೊಳ್ಳಿ( ನ ,26): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಮತ್ತು ಉತ್ತಮ ಕೃಷಿಕರು ಆಗಿರುವ ಹೊಸಾಡು ಭಾಸ್ಕರ ಶೆಟ್ಟಿ ಇವರಿಗೆ ಗಂಗೊಳ್ಳಿಯ ಸ್ನೇಹಿತರ ಬಳಗದಿಂದ ಅಭಿಮಾನದ ಸನ್ಮಾನ ಕಾರ್ಯಕ್ರಮವು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಮೆಂಬರ್ 28ರ ಗುರುವಾರ ಸಂಜೆ ನಡೆಯಲಿದೆ. ಜಿ ಎಸ್ ವಿ ಎಸ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕಾಶಿನಾಥ್ ಪಿ ಪೈ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದು […]