ಗಂಗೊಳ್ಳಿ (ಆ, 02): ಇಲ್ಲಿನ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಅಕ್ಟೋಬರ್ 2 ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ಡಾ .ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಯವರು ಮಾತನಾಡಿ ಗಾಂಧೀಜಿ ಮತ್ತು ಶಾಸ್ತ್ರಿಜಿ ಒಂದೇ ನಾಣ್ಯದ ಎರಡು […]
Tag: narendra gangolli
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಶಮಿತ್ ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ ( ಆ ,01): ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು, ಶಿರ್ವ ಇವರ ಜಂಟಿ ಆಶ್ರಯದಲ್ಲಿ ಶಿರ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಥ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಮಿತ್ ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಂಜುನಾಥ ಖಾರ್ವಿ ಮತ್ತು ರೇಖಾ […]
ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ನಲ್ಲಿ ಸರಸ್ವತಿ ವಿದ್ಯಾಲಯ ಪ್ರಥಮ
ಗಂಗೊಳ್ಳಿ( ಸೆ,27): ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ಸಹನಾ ಖಾರ್ವಿ,ಮಾನ್ಯ ಖಾರ್ವಿ, ಭೂಮಿಕಾ ಖಾರ್ವಿ, ಮತ್ತು ಅಮೂಲ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನಾ ಖಾರ್ವಿ ಬೆಸ್ಟ್ […]
ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಶ್ರೀ ಆನಂದ್ ಸಿ.ಕುಂದರ್ ಆಯ್ಕೆ
ಕೋಟ(ಸೆ.27): ಗೀತಾನಂದ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಕಾಳಜಿಗೆ ನಿರಂತರವಾಗಿ ಸ್ಪಂದಿಸುತ್ತಿರುವ ಕೊಡುಗೈದಾನಿ ಶ್ರೀ ಆನಂದ್ ಸಿ.ಕುಂದರ ರವರು ಸರಕಾರಿ ಶಾಲಾ ಎಸ್ .ಡಿ .ಎಂ .ಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ನೀಡುವ 2024 -25 ಸಾಲಿನ ಉಡುಪಿ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ .29ರಂದು ಬೆಳಗ್ಗೆ 10ಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ಸಭಾಭವನ […]
ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ವೈಷ್ಣವಿ ಖಾರ್ವಿಗೆ ಎರಡು ಬೆಳ್ಳಿ ಪದಕ
ಗಂಗೊಳ್ಳಿ (ಸೆ.19): ರಾ .ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ ಭವನದಲ್ಲಿ ನಡೆದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ ಕ್ಲಾಸಿಕ್ ಮತ್ತು ಇಕ್ಯುಪ್ಡ್ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಇವರು ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸುವುದರ ಮೂಲಕ ಬೆಳ್ಳಿಯ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ (ರಿ )ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ […]
ಸರಸ್ವತಿ ವಿದ್ಯಾಲಯದ ಮಧುರ ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ ( ಸೆ.19): ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಎಸ್.ಎನ್.ವಿ. ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಕಾರ್ಕಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ 52 ಕೆಜಿ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.\ ಈಕೆ ಸುರೇಶ್ ಎಂ ತಾಂಡೇಲ […]
ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಸಂಜಿತ್ ಎಂ ದೇವಾಡಿಗ ಪ್ರಥಮ
ಬೈಂದೂರು(ಸೆ,17): ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸ್ಯಾಕ್ಸೋಫೋನ್ ಕಲಾವಿದ ಮಾದವ ದೇವಾಡಿಗ ಮತ್ತು ಉಪನ್ಯಾಸಕಿ […]
ತ್ರೋ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರಥಮ
ಗಂಗೊಳ್ಳಿ(ಸೆ,15):ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಕೆಪಿಎಸ್ ಬಿದ್ಕಲ್ ಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಬಿದ್ಕಲ್ ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವೀರೇಶ್ ಖಾರ್ವಿ ಶಮಿತ್ ಖಾರ್ವಿ, ಶರಣ್ ಎಸ್ ಪೂಜಾರಿ, ಯುವರಾಜ್ ಖಾರ್ವಿ, ಪ್ರೀತೇಶ್ ಖಾರ್ವಿ, ಕಾರ್ತಿಕ್ […]
ಭಾಷೆ ಭಾಂದವ್ಯ ಬೆಸೆಯುತ್ತದೆ- ಜಿ . ಎಮ್. ಗೊಂಡ
ಗಂಗೊಳ್ಳಿ ( ಸೆ.15): ಭಾಷೆ ನಮ್ಮ ನಡುವೆ ಭಾಂದವ್ಯ ಬೆಸೆಯುತ್ತದೆ. ದೇಶದ ಜನರ ಮನಸ್ಸುಗಳನ್ನು ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಕುಂದಾಪುರದ ಭಂಡಾರಕರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದ ಗೊಂಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಯ್ಯಫ್, ಸಂಜನಾ, ಲೇಖಾ, ಪ್ರಥ್ವಿ, ಝುವೈನ ಮತ್ತು ಮೆಹಕ್ […]
ತಾಲೂಕು ಮಟ್ಟದ ಕಬಡ್ಡಿಯಲ್ಲಿ ಸರಸ್ವತಿ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ
ಹೆಮ್ಮಾಡಿ(ಸೆ.07): ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಸಂಜನಾ ಖಾರ್ವಿ , ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಭೂಮಿಕಾ ಖಾರ್ವಿ , ಪೂಜಾ ಪೂಜಾರಿ, ನವ್ಯಶ್ರೀ ಕೋಟೆಗಾರ್, ಸನ್ನಿಧಿ […]










