ನಾವುಂದ (ಆ,19): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 15 ರಂದು ರೇಂಜರ್ಸ್ ರೋವರ್ಸ್ ಘಟಕವನ್ನು ಸ್ಕೌಟ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಆನಂದ್ ಅಡಿಗ ಉದ್ಘಾಟಿಸಿದರು. ಸ್ಕೌಟ್ ಗೈಡ್ಸ್ ಬೈಂದೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ದೇವಾಡಿಗ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರವೀಣ್ ಪೂಜಾರಿ ಇವರು ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಎಂ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ […]
Tag: narendra gangolli
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ:ಅಗ್ರಸ್ಥಾನಿಗೆ ನಗದು ಬಹುಮಾನ
ನಾವುಂದ(ಆ,13): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕ್ಷಮಿತಾ ಜಿ ದೇವಾಡಿಗ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ […]
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ
ಗಂಗೊಳ್ಳಿ (ಜು,27): ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಜೊತೆ ಜೊತೆಗೆ ಮಕ್ಕಳನ್ನು ಸಂಸ್ಕಾರದ ಮೌಲ್ಯಗಳೊಂದಿಗೆ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆತ್ತವರು ಮತ್ತು ಶಿಕ್ಷಕರ ಜವಾಬ್ದಾರಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ .ಕೆ. ಉಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ […]
ಗಂಗೊಳ್ಳಿ: ಹೆಬ್ಬಾಗಿಲು ಮನೆ ಕಾವೇರಿ ದೇವಾಡಿಗ ನಿಧನ
ಗಂಗೊಳ್ಳಿ(ಜು,19): ಇಲ್ಲಿನ ಹೆಬ್ಬಾಗಿಲು ಮನೆ, ಕಾಯ ದೇವಾಡಿಗ ಯಾನೆ ಕಾವೇರಿ ದೇವಾಡಿಗ ಅಲ್ಪ ಕಾಲದ ಅಸೌಖ್ಯದ ಬಳಿಕ ಜುಲೈ 18 ರ ರಾತ್ರಿ ಸ್ವ ಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮೂರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಗಂಗೊಳ್ಳಿ: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ
ಗಂಗೊಳ್ಳಿ(ಜು,16): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2023-24ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಸ್ಥಾನದಿಂದ ಸುಮುಖ ಗ್ರೂಪ್ ಆಫ್ […]
ಜುಲೈ 14 ರಂದು ಗಂಗೊಳ್ಳಿಯಲ್ಲಿ ‘ಮೃಡ’ ನಾಟಕ ಪ್ರದರ್ಶನ
ಗಂಗೊಳ್ಳಿ(ಜು,13) : ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಅಂಗವಾಗಿ ಜುಲೈ 14 ಭಾನುವಾರ ಸಂಜೆ 4:00 ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ‘ಮೃಡ’ ನಾಟಕ ಪ್ರದರ್ಶನ ನಡೆಯಲಿದೆ. ಶಿವನ ನೈಜ ದರ್ಶನವನ್ನು ಅಪೇಕ್ಷಿಸಿ ಹೊರಡುವ ಭಕ್ತನೊಬ್ಬನಿಗೆ ಜೀವನದ ಸತ್ಯ ದರ್ಶನವಾಗುವ ಕಥೆಯನ್ನು ನಾಟಕ ಹೊಂದಿದ್ದು , […]
ಜು.14 ರಂದು ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಗಂಗೊಳ್ಳಿ(ಜು,06) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇದರ ಮೂರನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ದಿ.ಜಿ.ಕೆ ರಾಮದಾಸ ಕೊಡೇರಿ ಮನೆ ಇವರ ಸ್ಮರಣಾರ್ಥ ಶ್ರೀಮತಿ ರಾಧಾ ರಾಮದಾಸ ಪೂಜಾರಿ ಮತ್ತು ಮಕ್ಕಳ ಪ್ರಾಯೋಜಕತ್ವದಲ್ಲಿ ನೀಡುತ್ತಿರುವ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜುಲೈ 14 ಭಾನುವಾರದಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಜರಗಲಿರುವುದು. ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ.ಗೋಪಾಲ […]
ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜು, ಗಂಗೊಳ್ಳಿ : ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಗಂಗೊಳ್ಳಿ(ಜು,29): ಈಗಿನ ಯುವ ಜನತೆಗೆ ಮಾದಕ ದ್ರವ್ಯಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗೆಗೆ ಸಮಗ್ರ ಅರಿವು ಇರಬೇಕು. ಸಮಾಜದಲ್ಲಿ ಈ ವಿಚಾರದ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಆರಕ್ಷಕ ಠಾಣೆಯ ಕ್ರೈಂ ಪಿಎಸ್ಐ ಬಸವರಾಜ ಕನಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪ ವಿಭಾಗ ಗಂಗೊಳ್ಳಿ ಆರಕ್ಷಕ ಠಾಣೆ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ವಾರ್ಷಿಕ ಸಂಚಿಕೆ ‘ದೃಷ್ಟಿ’ ಅನಾವರಣ
ಗಂಗೊಳ್ಳಿ (ಜು,26): ಯಾವುದೇ ವಿದ್ಯಾಸಂಸ್ಥೆಯ ವಾರ್ಷಿಕ ಸಂಚಿಕೆಯು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಕಾರಣವಾಗುತ್ತದೆ ಹಾಗೂ ಸುಪ್ತ ಮನಸ್ಸಿನ ಭಾವನೆಗಳಿಗೆ ವೇದಿಕೆಯಾಗುತ್ತದೆ. ಶಿಕ್ಷಣವು ಉದ್ಯಮವಾಗುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಶೂನ್ಯವಾಗುತ್ತಿದೆ ಇಂತಹ ಸಮಯದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪಿಯು ಕಾಲೇಜಿನ ವಾರ್ಷಿಕ ಸಂಚಿಕೆ ವಿದ್ಯಾರ್ಥಿಗಳಲ್ಲಿನ ಕೌಶಲ್ಯವನ್ನು ಹೊರಹೊಮ್ಮಿಸುವಲ್ಲಿ ಗಮನಾರ್ಹ ಕಾರ್ಯವಾಗಿದೆ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ ಹೇಳಿದರು. ಇತ್ತೀಚಿಗೆ ಗಂಗೊಳ್ಳಿಯ […]
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಕಲಿಕಾ ಸಾಮಗ್ರಿಗಳ ಉಚಿತ ವಿತರಣೆ
ಗಂಗೊಳ್ಳಿ(ಜು,20): ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಲ್ಲಿ ಪರಿಶ್ರಮವನ್ನು ಪಡಬೇಕು. ಆಗ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಯಾವುದೇ ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣವು ಬಹಳ ಪ್ರಮುಖ […]










