ಅoಪಾರು(ಜು,19): ಸೇವಾ ಚೇತನ ಟ್ರಸ್ಟ್ (ರಿ) ಮೂಡುಬಗೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಬಾಳ್ಕಟ್ಟು ಮೂಡುಬಗೆ ಇವರ ಮುತುವರ್ಜಿಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶಿಲನ್ಯಾಸ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಸಾವಿರಾರು ವರ್ಷಗಳ ಇತಿಹಾಸವುಳ್ಳ ದೇವಾಲಯ ಶಿಥಿಲಾವಸ್ಥೆಯಿಂದ ಜೀರ್ಣೋದ್ದಾರಕ್ಕೆ ಸಿದ್ದವಾಗಿದೆ. ಲಯಕಾರಕನಾದ ಮಹಾದೇವನ ಮಂದಿರ ಮರಳಿ ಲಯಕ್ಕೆ ಬರುತ್ತಿದೆ. ದೇವಾಲಯಕ್ಕೊಂದು ಕಲೆ ಕೊಡುವುದೆಂದರೆ ಇಡೀ ಊರಿಗೆ ಚೈತನ್ಯ ಕೊಟ್ಟ ಹಾಗೆ .ಸಮಗ್ರ ಗ್ರಾಮದ ಅಬ್ಯುದಯದ ಆಕಾಂಕ್ಷೆಯಿಂದ ಕುಂದಾಪುರ […]
Tag: naveen ampar
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಪಾರು ಮೂರುಕೈ: ಕಲಿಕಾ ಹಬ್ಬ
Views: 59
ಕುಂದಾಪುರ(ಫೆ.21): ಅಂಪಾರು ಮೂರುಕೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಫ್ ಎಲ್ ಎನ್ ಕಲಿಕಾ ಹಬ್ಬ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿ ವಹಿಸಿದ್ದರು. ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಕಿಣಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ನವೀನ್ ಶೆಟ್ಟಿ ಹೊಸಿಮನೆ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಸದಾನಂದ ಕಿಣಿ, ಶ್ರೀತಿಮ್ಮಪ್ಪ ಶೆಟ್ಟಿ, ಅಂಪಾರು […]