Views: 234
ನಾವುಂದ( ಜೂ,27): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಸುರಕ್ಷ ಶೆಟ್ಟಿ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಭಾಷ್ ಟೆಕ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಹೆಬ್ಬಾರ್ […]