Views: 341
ಉಡುಪಿ (ಜೂ, 06) : ಕಾಡೂರು ಗ್ರಾಮದ ಮುಂಡಾಡಿ ಬಡಾಬೆಟ್ಟು ನಿವಾಸಿ ಚಂದ್ರಾವತಿ ಶೆಟ್ಟಿ ಯವರ ಮಗಳು 10 ವರ್ಷ ಪ್ರಾಯದ ಬಾಲಕಿ ಯುಕ್ತಿ ಶೆಟ್ಟಿ ಬ್ರೈನ್ ಟ್ಯೂಮರ್ ರೋಗದಿಂದ ಬಳಲುತ್ತಿದ್ದು, ಖಾಯಿಲೆಯ ಅರಿವೂ ಇಲ್ಲದ ಈ ಮಗುವಿನ ನೆರವಿಗಾಗಿ ಕೊಕ್ಕರ್ಣೆ – ಕಾಡೂರು ಸ್ಥಳೀಯ ಪರಿಸರದ ಸಂತೋಷ್ ಶೆಟ್ಟಿ ಮುಂಡಾಡಿ ಅವರ ನೇತೃತ್ವದಲ್ಲಿ ಹಾಗೂ ಅವರ ಆಪ್ತ ಸ್ನೇಹಿತ ವರ್ಗದವರಾದ ಅಶೋಕ್ ಕುಂದರ್ ಮಂದಾರ್ತಿ, ವಸಂತ್ ಕುಮಾರ್ ನುಕ್ಕೂರು, […]