ಕುಂದಾಪುರ (ಜೂ,15): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗ್ರಹ ಚೇತನ ಯೋಜನೆಯಡಿಯಲ್ಲಿ ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಸಂಜೀವ ಎನ್ನುವವರ ಮನೆಗೆ ದುಷ್ಕರ್ಮಿ ರಾತ್ರಿ ಬೆಂಕಿ ಹಚ್ಚಿದ ಕಾರಣದಿಂದ ಸುಟ್ಟು ಕರಕಲಾದ ಕುಟುಂಬಕ್ಕೆ ತುರ್ತು ಪರಿಹಾರವಾಗಿ ಸಂಘದ ಮಹಾಪೋಷಕರಾದ ಶ್ರೀ ಅರುಣ್ ಕುಮಾರ್ ಹೆಗ್ಡೆ ಅವರ ಶಿಫಾರಸ್ಸಿನ ಮೇರೆಗೆ ಅವರ ಉಪಸ್ಥಿತಿಯಲ್ಲಿ ಆರ್ಥಿಕ ನೆರವಿನ ಚೆಕ್ ನ್ನು ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಫಲಾನುಭವಿಗೆ ಹಸ್ತಾಂತರಿಸಿದರು. […]
Tag: nithyananada ampar
ಕುಂದಾಪುರ ತಾಲೂಕು ಯುವ ಬಂಟರ ಸಂಘ: ಗ್ರಹ ಚೇತನ ಯೋಜನೆಯಡಿ ಆರ್ಥಿಕ ನೆರವು
ಕುಂದಾಪುರ(ಮೇ 28): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗ್ರಹ ಚೇತನ ಯೋಜನೆಯಡಿ ಆಯ್ಕೆಯಾದ ಕುಂದಾಪುರ ತಾಲೂಕು ಕಮಲಶಿಲೆ ಗ್ರಾಮದ ಶ್ರೀಮತಿ ಸ್ವಾತಿ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಮಹಾಪೋಷಕರಾದ ಶ್ರೀ ಎಚ್. ಚಂದ್ರ ಶೆಟ್ಟಿ ಹೋಟೆಲ್ ಉದ್ಯಮಿ ಹೈದ್ರಾಬಾದ್ ಇವರ ಶಿಫಾರಸಿನ ಮೇರೆಗೆ 50,000 ರೂಪಾಯಿ ಹಣವನ್ನು ಹಾಗೂ ಕುಂದಾಪುರ ತಾಲೂಕು ಕೊರ್ಗಿ ಗ್ರಾಮದ ದಬ್ಬೆಕಟ್ಟೆ ನಿವಾಸಿ ಶ್ರೀಮತಿ ಕುಸುಮ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ […]
ಕುಂಭಾಶಿ: ಆರ್ಥಿಕ ನೆರವು ವಿತರಣೆ
ಕುಂದಾಪುರ (ಮೇ 22): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಡಳಿತ ಕಚೇರಿಗೆ ಬಂದ ಅನಾರೋಗ್ಯ ಪೀಡಿತ ಹಾಗೂ ವಿದ್ಯಾರ್ಥಿ ಪ್ರೋತ್ಸಾಹ ಧನ ಅರ್ಜಿಗಳಿಗೆ ಶ್ರೀ ಕೊರ್ಗಿ ವಿಠಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಶ್ರೀ ಕೊರ್ಗಿ ವಿಠಲ್ ಶೆಟ್ಟಿ ಅವರು ಸ್ಪಂದಿಸಿ ವೈಯಕ್ತಿಕವಾಗಿ ಸುಮಾರು 50 ಸಾವಿರ ಸಹಾಯಧನವನ್ನು ವಿವಿಧ ಫಲಾನುಭವಿಗಳಿಗೆ ಮೇ 22 ರ ಬುಧವಾರ ಕುಂಭಾಶಿಯಲ್ಲಿ ಆನೆಗುಡ್ಡೆ ದೇವಸ್ಥಾನದ ಆಡಳಿತ ಮುಕ್ತೇಶರಾದ ಶ್ರೀ ಸೂರ್ಯನಾರಾಯಣ […]
ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು
ಕುಂದಾಪುರ (ಮೇ 18): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಜನ್ನಾಲ್ ನ ಶಂಕರ ಪೂಜಾರಿ ಅವರ ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10000 ರೂಪಾಯಿಯನ್ನು ಆವರ ಮಗಳಾದ ಕುಮಾರಿ ಶ್ರೀರಕ್ಷಾ ಇವರಿಗೆ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ. ಬಿ.ಬಿ ಹೆಗ್ಡೆ.ಕಾಲೇಜಿನ […]
ಲಯನ್ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಯವರಿಗೆ ಸನ್ಮಾನ
ಉಡುಪಿ (ಏ,13): ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ಏಪ್ರಿಲ್ 13 ರಂದು ನಡೆದ ಅಂತರಾಷ್ಟ್ರೀಯ ಲಯನ್ ಸಂಸ್ಥೆ 317 ಸಿ ಜಿಲ್ಲೆಯ 21 ನೆಯ ಜಿಲ್ಲಾ ಸಮ್ಮೇಳನದ ಕಾರ್ಯಕ್ರಮದಲ್ಲಿ ಯುವ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಇವರನ್ನು ಜಿಲ್ಲೆಯ ವತಿಯಿಂದ ಜಿಲ್ಲಾ ಗವರ್ನರ್ ಡಾ ನೇರಿ ಕರ್ನೆಲಿಯೂ ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಗವರ್ನರ್ ನೇರಿ ಕರ್ನೆಲಿಯೋ ಮಾತನಾಡಿ ಕಳೆದ ಹತ್ತು ವರ್ಷಗಳಿಂದ ನಾನು ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದಾಗಿನಿಂದಲೂ […]
ಬಂಟರ ಯಕ್ಷ ಸಂಭ್ರಮ -ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ
ಕುಂದಾಪುರ. (ಡಿ,30) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಇಲ್ಲಿನ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಶನಿವಾರ ಬಂಟರ ಯಕ್ಷ ಸಂಭ್ರಮ ಹಾಗೂ ಬಂಟ ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಸಮಾರಂಭವನ್ನು ಆಸ್ಟ್ರೇಲಿಯಾದ ಉದ್ಯಮಿ ಶ್ರೀ ದಯಾನಂದ ಶೆಟ್ಟಿ ಉದ್ಘಾಟಿಸಿದರು. ಇಂಗ್ಲೆಂಡ್ ನ ವೈದ್ಯ ಡಾ.ಅಸೋಡು ಅನಂತರಾಮ್ ಶೆಟ್ಟಿ ಅವರು 10 ಮಂದಿ ಸಾಧಕರಿಗೆ ಬಂಟ ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ ಮಾಡಿದರು. ಯಕ್ಷದ್ರುವ […]
ಬಂಟರ ಯಕ್ಷ ಸಂಭ್ರಮ :ಸಂಚಾಲಕರಾಗಿ ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆ
ಕುಂದಾಪುರ.(ಡಿ, 7): ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ ಪ್ರಯುಕ್ತ ಡಿಸೆಂಬರ್ 30ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ಬಂಟರ ಯಕ್ಷ ಸಂಭ್ರಮ ಕಾರ್ಯಕ್ರಮದ ಸಂಚಾಲಕರಾಗಿ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆಯಾಗಿರುತ್ತಾರೆ. ತಮ್ಮ ವಿದ್ಯಾರ್ಥಿ ಜೀವನದ ಬದುಕಿನಲ್ಲಿ ಅಪಾರವಾದ ಯಕ್ಷಗಾನ ಆಸಕ್ತಿ ಹೊಂದಿದ ಇವರು ಶಾಲಾ ಕಾಲೇಜುಗಳಲ್ಲಿ, ಅನೇಕ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ(ರಿ): ನ,30 ರಂದು 10 ಮಂದಿ ಮಹಿಳಾ ಸಾಧಕೀಯರಿಗೆ ಹೊಂಗಿರಣ ಪ್ರಶಸ್ತಿ ಪ್ರಧಾನ
ಕುಂದಾಪುರ(ನ, 29.): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನವೆಂಬರ್ 30 ರಂದು ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, 10 ಮಂದಿ ಮಹಿಳಾ ಸಾಧಕೀಯರಿಗೆ ಹೊಂಗಿರಣ ಪ್ರಶಸ್ತಿ ಪ್ರಧಾನ ಹಾಗೂ ವಿಕಲಚೇತನ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ವಿನಯ ಆಸ್ಪತ್ರೆಯ ಆಡಳಿತ ನಿರ್ದೇಶಕ ಖ್ಯಾತ ಪ್ರಸೂತಿ ತಜ್ಞ ಡಾ. ರಂಜಿತ್ ಕುಮಾರ್ ಶೆಟ್ಟಿ ಉದ್ಘಾಟನೆ […]
ಕುಂದಾಪುರ ತಾಲೂಕು ಯುವ ಬಂಟರ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ( ನ.03): ಕುಂದಾಪುರ ತಾಲೂಕು ಯುವ ಬಂಟರ ಸಂಘವು ಪ್ರಸ್ತುತ ವರ್ಷದಲ್ಲಿ ದಶಮ ಸಂಭ್ರಮವನ್ನು ಆಚರಿಸುತ್ತಿದ್ದು 2023ನೇ ವರ್ಷದ ಉಡುಪಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದಿದೆ. ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ನವಂಬರ್ 1 ರಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಶ್ರೀಮತಿ ಲಕ್ಷ್ಮೀ […]
ಯುವ ಬಂಟರ ಸಂಘ: ರಕ್ತದಾನ ಶಿಬಿರ
ಕುಂದಾಪುರ(ಅ21): ಕುಂದಾಪುರ ತಾಲೂಕು ಯುವ ಬಂಟರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತ ನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ಡಾ. ಬಿ ಬಿ ಹೆಗ್ಡೆ ಕಾಲೇಜು, ಭಂಡಾಕರ್ಸ್ ಕಾಲೇಜು ಹಾಗೂ ಕೋಟೇಶ್ವರದ ಶ್ರೀ ಕಾಳವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇಲ್ಲಿನ ಆರ್ ಎನ್ ಶೆಟ್ಟಿ […]










