ಕುಂದಾಪುರ(ಆ10): ಕುಂದಾಪುರ ತಾಲೂಕು ಯುವ ಬಂಟರ ಸಂಘ(ರಿ) ಕುಂದಾಪುರದ ನೆತ್ತರ ನೆರವು ಕಾರ್ಯಕ್ರಮದ ಸಂಯೋಜಕರಾಗಿ ಲ .ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಆಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕು ಯುವ ಬಂಟರ ಸಂಘ(ರಿ) ಕುಂದಾಪುರ ,ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಡಾ.ಬಿ.ಬಿ ಹೆಗ್ಡೆ ಕಾಲೇಜು, ಭಂಡಾಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು, ಶ್ರೀ ವರದರಾಜ ಶೆಟ್ಟಿ […]
Tag: nithyananada ampar
ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ: 10 ಮಂದಿ ಹಿರಿಯ ಸಾಧಕರಿಗೆ ದಶಮ ಸಂಭ್ರಮ ಪ್ರಶಸ್ತಿ
ಕುಂದಾಪುರ(ಸೆ,20): ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಂಟ ಸಮಾಜದ ಹತ್ತು ಮಂದಿ ಸಾಧಕರಿಗೆ ದಶಮ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಿದೆ. ಹಿರಿಯ ಸಾಧಕರಾದ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಪ್ರೊ. ಇಆರ್. ಮೊಳಹಳ್ಳಿ ಸುಬ್ಬಣ್ಣ ಶೆಟ್ಟಿ ಕೋಟೇಶ್ವರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ವೈ ಎಸ್ ಹೆಗ್ಡೆ ಹಿರಿಯ ನೇತ್ರ ಶಸ್ತ್ರಚಿಕಿಸ್ತಕರು ಕುಂದಾಪುರ, ಲೆಕ್ಕಪರಿಶೋಧನ ಕ್ಷೇತ್ರದಲ್ಲಿ ಶ್ರೀ ಸುಧಾಕರ ಹೆಗ್ಡೆ ಹಿರಿಯ ಲೆಕ್ಕ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ:ಇಂಜಿನಿಯರ್ಸ್ ಡೇ ಆಚರಣೆ
ಕುಂದಾಪುರ(ಸೆ,15): ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಮೆಸ್ಕಾಂ ಇಂಜಿನಿಯರ್ ಶ್ರೀ ಭರತ್ ರಾಜ್ ಶೆಟ್ಟಿ ಜಾಂಬೂರು ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಆಚರಿಸಿದರು. ಸನ್ಮಾನ ಸ್ವೀಕರಿಸಿದ ಭರತ್ ರಾಜ್ ಶೆಟ್ಟಿ ರಾಷ್ಟ್ರೀಯ ಅಭಿಯಂತರರ ದಿನಾಚರಣೆಯ ಪ್ರಸ್ತುತತೆಯ ಬಗ್ಗೆ ಮಾತನಾಡಿ, ಇಂದು […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ನಿವೃತ್ತ ಮುಖ್ಯಶಿಕ್ಷಕ ಎಚ್. ಬಿ . ಬಾಬಯ್ಯ ಶೆಟ್ಟಿಯವರಿಗೆ ಸನ್ಮಾನ
ಕುಂದಾಪುರ(ಸೆ.10) : ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುದೀರ್ಘ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಪಾರು ಗ್ರಾಮದ ನಿವೃತ್ತಮುಖ್ಯ ಶಿಕ್ಷಕರಾದ ಶ್ರೀ ಎಚ್. ಬಿ . ಬಾಬಯ್ಯ ಶೆಟ್ಟಿಯವರನ್ನು ಕುಂದಾಪುರದ ಜೆ .ಕೆ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷದಾದ ಲ. ವಸಂತರಾಜ್ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಡಾ. […]
ಯುವ ಬಂಟರ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ
ಕುಂದಾಪುರ(ಸೆ, 5): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಸಹ ಶಿಕ್ಷಕರಾದ ಶ್ರೀ ಎಚ್. ಲಕ್ಷ್ಮೀನಾರಾಯಣ ಶೆಟ್ಟಿಯವರನ್ನು ಕಾಳಾವರದ ಸ್ವಗ್ರಹದಲ್ಲಿ ಯುವ ಬಂಟರ ಸಂಘದ ದತ್ತಿನಿಧಿ ಪೋಷಕರಾದ ಶ್ರೀ ಹುಂತ್ರಿಕೆ ಸುಧಾಕರ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಡಾ. ಬಿ .ಬಿ ಹೆಗ್ಡೆ ಕಾಲೇಜಿನ ಕನ್ನಡ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್: ಪದ ಪ್ರಧಾನ ಸಮಾರಂಭ
ಕುಂದಾಪುರ(ಜುಲೈ 15): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಇದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 15 ರಂದು ಬಂಟರೆ ಯಾನೆ ನಾಡವರ ಸಂಕೀರ್ಣದ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಯೂತ್ ಎಂಪವರ್ಮೆಂಟ್ ಜಿಲ್ಲಾ ಕೋ ಆರ್ಡಿನೆಟರ್ಲ .ರಾಜೀವ್ ಕೋಟ್ಯಾನ್ ಎಂ.ಜೆ.ಎಫ್ ಪದಗ್ರಹಣ ನೆರವೇರಿಸಿದರು. ಲ. ವಸಂತರಾಜ್ ಶೆಟ್ಟಿ ನೂತನ ಅಧ್ಯಕ್ಷರಾಗಿ, ಲ. ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಕಾರ್ಯದರ್ಶಿಯಾಗಿ, ಲ.ಸುಕುಮಾರ ಶೆಟ್ಟಿ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ: ಯುವ ಸಾಧಕರಿಗೆ ಸನ್ಮಾನ- ಮಾಹಿತಿ ಆಹ್ವಾನ
ಕುಂದಾಪುರ(ಜು,12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕರನ್ನು ಗುರುತಿಸಿ, ಅಭಿನಂದಿಸುವ ಯೋಜನೆಯನ್ನು ರೂಪಿಸಲಾಗಿದೆ. ಕೆಸಿಇಟಿ, ನೀಟ್, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಅತ್ಯುತ್ತಮ ರಾಂಕ್ ಪಡೆದ ವಿದ್ಯಾರ್ಥಿಗಳು, ಐಎಎಸ್/ಕೆಎಎಸ್ ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆಗೈದ ಅಭ್ಯರ್ಥಿಗಳು, ಸಾಹಿತ್ಯ, ಲಲಿತಕಲೆ, ಕ್ರೀಡೆ, ಪರಿಸರ ಮೊದಲಾದ ರಂಗಗಳಲ್ಲಿ ರಾಜ್ಯ, ರಾಷ್ಟ ಹಾಗೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಅಥವಾ ಬಹುಮಾನ ಪಡೆದ ಯುವ ಸಾಧಕರು-ಮೊದಲಾದವರ ನ್ನು […]
ವಿದ್ಯಾರ್ಥಿ ವೇತನ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ
ಕುಂದಾಪುರ (ಜುಲೈ 12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅಗಸ್ಟ್ 20ರ ಭಾನುವಾರ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ 2023-24 ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣೆಯ ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ ಆಗಿದ್ದಾರೆಂದು ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇವರು ಕುಂದಾಪುರದ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ: ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಕುಂದಾಪುರ (ಜು,10): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2023-24ನೇ ಶೈಕ್ಷಣಿಕ ವರ್ಷದವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಯು 2023ರಲ್ಲಿ ನಡೆದ ಎಸ್ಎಸ್ಎಲ್ಸಿ ಅಥವಾ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಾಸರಿ 80% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ ಪ್ರಸ್ತುತ ಪ್ರಥಮ ವರ್ಷದ ಪದವಿಪೂರ್ವ, ಪದವಿ ತರಗತಿಯಲ್ಲಿ ಅಥವಾ ಯಾವುದೇ ವೃತ್ತಿಪರ ಶಿಕ್ಷಣ/ತರಬೇತಿಯ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ […]
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಪ್ರಸೂತಿ ತಜ್ಞ ಡಾ. ರಂಜಿತ್ ಕುಮಾರ್ ಶೆಟ್ಟಿಗೆ ಸನ್ಮಾನ
ಕುಂದಾಪುರ( ಜು, 04): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದಲ್ಲಿ ಪ್ರಸಿದ್ಧ ಪ್ರಸೂತಿ ತಜ್ಞರಾಗಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ, ಸಮಾಜದಲ್ಲಿ ವಿಶೇಷ ಜನಮನ್ನಣೆ ಪಡೆದ ಹಿರಿಯ ಪ್ರಸೂತಿ ತಜ್ಞರಾದ, ಕುಂದಾಪುರದ ಪ್ರತಿಷ್ಠಿತ ವಿನಯ ನರ್ಸಿಂಗ್ ಹೋಮ್ ನ ಆಡಳಿತ ನಿರ್ದೇಶಕರೂ ಆದ ಡಾ. ರಂಜಿತ್ ಕುಮಾರ್ ಶೆಟ್ಟಿ ಯವರನ್ನು ಜು 01 ರ ಶನಿವಾರದಂದು ಅವರ ಕುಂದಾಪುರದ ಸ್ವಗ್ರಹದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ […]










