Views: 429
ಕುಂದಾಪುರ(ಡಿ.22): ಶೈಕ್ಷಣಿಕವಾಗಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಸರ್ವೇಸಾಮಾನ್ಯವಾಗಿದೆ. ಆದರೆ ಅಪರೂಪವೆಂಬಂತೆ ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿ ಪುರಸ್ಕೃತರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಅವರ ಗೋವಾದ ಸ್ನೇಹಿತರಾದ ರವಿರಾಜ್ ಕಫೆ ಹಾಗೂ ಲಕ್ಷ್ಮಿ ಎಂಪೈರ್ ತ್ರಿ ಸ್ಟಾರ್ ಹೋಟೆಲ್ ಮಾಲೀಕರಾದ ಕಾವಡಿ ಸದಾಶಿವ ಶೆಟ್ಟಿ ಹಾಗೂ ಪ್ರವೀಣ್ ಶೆಟ್ಟಿ ಹರ್ಷ ಶೆಟ್ಟಿ ತಂಡ ಚಿನ್ನದ ನಾಣ್ಯವನ್ನು ಉಡುಗೊರೆಯಾಗಿ ನೀಡಿ ಸನ್ಮಾನಿಸಿ ಗೌರವಿಸಿದ ಅಪರೂಪದ ಸನ್ನಿವೇಶ ಲಯನ್ಸ್ […]










