Views: 257
ಕುಂದಾಪುರ(ಮೇ 05):ಕುಂದಾಪುರ ತಾಲೂಕು ಯುವ ಬಂಟರ ಸಂಘ(ರಿ) ಇದರ ದಶಮಾನೋತ್ಸವ ವರ್ಷದ ನೂತನ ಅಧ್ಯಕ್ಷರಾಗಿ ಉಡುಪಿಯ ಮಿಲಾಗ್ರಿಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಲಯನ್ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇವರು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ, ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ, ವಿಶ್ವ […]