ಬಸ್ರೂರು (ಜ.10): ಇಲ್ಲಿನ ನಿವೇದಿತಾ ಪ್ರೌಢಶಾಲೆಯಲ್ಲಿ 5 ರಿಂದ 18 ರವರೆಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾಕರಣ ಅಭಿಯಾನ ಪ್ರಾಥವಿುಕ ಆರೋಗ್ಯ ಕೇಂದ್ರ ಬಸ್ರೂರು ಇವರ ಸಹಕಾರದಿಂದ ಜ.10 ರಂದು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಶ್ರೀ.ಬಿ ಅಪ್ಪಣ್ಣ ಹೆಗ್ಡೆಯವರು ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಪೂಜಾರಿಯವರು ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ವಿದ್ಯಾರವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಾಲಾ […]
Tag: niveditha
ನಿವೇದಿತ ಪ್ರೌಢಶಾಲೆ ಬಸ್ರೂರಿನಲ್ಲಿ ಅಪರಾಧ ತಡೆ ಮಾಸಾಚರಣೆ 2021 ಕಾರ್ಯಕ್ರಮ
Views: 386
ಬಸ್ರೂರು(ಡಿ.18): ಇಲ್ಲಿನ ನಿವೇದಿತ ಪ್ರೌಢಶಾಲೆಯಲ್ಲಿ ಡಿ.13ರಂದು ಕಾನೂನು ಅರಿವು ಶಿಬಿರ ಹಮ್ಮಿಕೊಳ್ಳಲಾಯಿತು. ಕಂಡ್ಲೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಗಳಾದ ಶ್ರೀ ನಿರಂಜನ ಗೌಡ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳು ಮೊಬೈಲ್ ಹೆಚ್ಚಾಗಿ ಬಳಸುವುದರಿಂದ ಆಗುವ ತೊಂದರೆ, ಪೋಕ್ಸೋ ಕಾಯ್ದೆ ಬಗ್ಗೆ ಅರಿವು, ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವುದರಿಂದ ಆಗುವ ಸಮಸ್ಯೆಗಳ ಬಗ್ಗೆ, ನಮ್ಮ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಅತೀವ ಕಾಳಜಿ ಬೇಕು, ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು […]