ಕುಂದಾಪುರ (ಸೆ. 19): ಕೊಡಗಿನ ನಾಟ್ಯಮಯೂರಿ ನೃತ್ಯ ಟ್ರಸ್ಟ್,ವೀರಾಜಪೇಟೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ರಾಷ್ಟ್ರದ ಪ್ರಥಮ ಮಹಿಳಾ ಶಿಕ್ಷಕಿಯಾಗಿರುವ ಸಾವಿತ್ರಿ ಬಾ ಫುಲೆಯವರ ಹೆಸರಿನಲ್ಲಿ ಕೊಡಮಾಡುವ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿಗೆ ಬಸ್ರೂರಿನ ನಿವೇದಿತಾ ಪ್ರೌಢಶಾಲೆಯ ಶಿಕ್ಷಕ ಕೆ ,ಪ್ರದೀಪ್ ಕುಮಾರ್ ಶೆಟ್ಟಿ ಕಾವ್ರಾಡಿ ಆಯ್ಕೆಯಾಗಿದ್ದಾರೆ. ಇದೇ ಸೆಪ್ಟೆಂಬರ್, 27ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಯ ನಯನಾ ಸಭಾ ಭವನದಲ್ಲಿ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.ಇವರು ನರಸಿಂಹ ಶೆಟ್ಟಿ ಹಾಗೂ ಸಲ್ವಾಡಿ […]
Tag: pradeep basrur
ಪ್ರದೀಪ ಕುಮಾರ್ ಬಸ್ರೂರು ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ ( ನ.01): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಸಮಾಜ ಸೇವಾ ವಿಭಾಗದಲ್ಲಿ ಪ್ರದೀಪ್ ಕುಮಾರ್ ಬಸ್ರೂರು ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಮನೆ ಹುಡುಕಿ, ಅವರ ಫೋಟೋ, ಮಾಹಿತಿ ಸಂಗ್ರಹಿಸಿ ಕಾರ್ಯಕ್ರಮ ಆಯೋಜಿಸಿ ಅವರ ಮನೆಯವರಿಗೆ ರಾಷ್ಟ್ರಧ್ವಜ ನೀಡಿ, ಮನೆಗೆ ” ಸ್ವಾತಂತ್ರ್ಯ ಹೋರಾಟಗಾರ ರ ಮನೆ ಎನ್ನುವ ನಾಮಫಲಕ ಅಳವಡಿಸುವ ಮಹತ್ವದ ಕಾರ್ಯಕ್ರಮವನ್ನು ಇವರು ನಡೆಸಿದ್ದರು.
ವಕ್ವಾಡಿ ವಿಠಲ ಶೆಟ್ಟಿ ಇವರ ಮನೆಗೆ “ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮ ಫಲಕ ಅನಾವರಣ
ಉಡುಪಿ( ಆ,03) : ಸ್ವರಾಜ್ಯ 75 ತಂಡದ 32ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮವನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಕ್ವಾಡಿ ವಿಠಲ ಶೆಟ್ಟಿ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಇ.ಸಿ.ಆರ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ , ಹಸ್ತ ಚಿತ್ರ ಫೌಂಡೇಶನ್ ರಿಂದ ವಕ್ವಾಡಿ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ,ಉಸಿರು ಕೋಟ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಬ್ರಹ್ಮಾವರ […]
ಎಮಾ೯ಳ್ ರಾಮಪ್ಪ ಜಿ ಸಾಲ್ಯಾನ್ ರವರ ಮನೆಗೆ “ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮ ಫಲಕ ಅನಾವರಣ
ಉಡುಪಿ( ಆ.16): ”ಸ್ವರಾಜ್ಯ 75” ತಂಡದ 31ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಮಾ೯ಳ್ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಮಾ೯ಳ್ ರಾಮಪ್ಪ ಜಿ ಸಾಲ್ಯಾನ್ ಮನೆಯಲ್ಲಿ ಆಗಸ್ಟ್ 15 ರಂದು ನಡೆಯಿತು. ಕಾಯ೯ಕ್ರಮದ ಮೊದಲಿಗೆ ರಾಷ್ಟ್ರ ಧ್ವಜಕ್ಕೆ ಪುಷ್ಪಾಚ೯ನೆಯನ್ನು ಮಾಡಲಾಯಿತು. ಶ್ರೀ ಚೇತನ್ ಶೆಟ್ಟಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಯ೯ವೇದ ವೈದ್ಯರಾದ ಡಾ.ವೈ .ಎನ್ .ಶೆಟ್ಟಿ ನಾಮಫಲಕ ಅನಾವರಣ […]
ತೊಂಬತ್ತು ವಷ೯ ಕಳೆದ ಗಾಂಧೀಜಿ ಕುಂದಾಪುರ ಭೇಟಿ
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕರು ತನ್ನ ಪ್ರಾಣವನ್ನು ಲೆಕ್ಕಿಸದೇ ದೇಶಕ್ಕಾಗಿ ಅಪ೯ಣೆಯಾದರು. ಇನ್ನೂ ಕೆಲವರು ತನ್ನ ಸಂಪೂಣ೯ ಸಮಯವನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಕಳೆದರು.ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರ ಕೊಡುಗೆ ಕಡಿಮೆ ಇಲ್ಲಾ. ಹೊಟ್ಟೆಗೆ ಹಿಟ್ಟಿಲ್ಲವಾದರೂ ದೇಶ ಭಕ್ತಿಗೇನು ಕಡಿಮೆ ಇಲ್ಲಾ. ಸ್ವಾತಂತ್ರ್ಯ ಹೋರಾಟದಲ್ಲಿ ತನ್ನದೇ ಆದ ಸೇವೆ ಯನ್ನು ನೀಡಿದ ಅವಳಿ ದಕ್ಷಿಣ ಕನ್ನಡ ಜಿಲ್ಲೆ(ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆ) . ಕ್ರಿ.ಶ 1919 ಕಾಲಮಾನ ಅದು ಗಾಂಧೀಜಿಯವರ […]
ಕೊಡೇರಿ ಚೌಕಿ ಸುಬ್ಬಯ್ಯ ಖಾವಿ೯ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮ ಫಲಕ ಅಳವಡಿಕೆ
ತ್ರಾಸಿ(ಫೆ.26): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೇರಿ ಚೌಕಿ ಸುಬ್ಬಯ್ಯ ಖಾವಿ೯ ಇವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ವರಾಜ್ಯ ೭೫ ತಂಡದ 29ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮ ಜೊತೆಯಾದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸರಕಾರಿ ಪ್ರಥಮ ದಜೆ೯ ಕಾಲೇಜು ಬೈಂದೂರು ,ಹಸ್ತ ಚಿತ್ರ ಫೌಂಡೇಶನ್ ರಿಂದ ವಕ್ವಾಡಿ,ಜನಸೇವಾ ಟ್ರಸ್ಟ್ […]
ಕುಂದಾಪುರ: ಸ್ವಾತಂತ್ರ್ಯ ಹೋರಾಟಗಾರ ಸಟ್ವಾಡಿ ಬಿ.ಎಸ್.ಸೂರಪ್ಪ ಶೆಟ್ಟಿ ರವರ ಮನೆಯಲ್ಲಿ ನಾಮ ಫಲಕ ಅನಾವರಣ
ಕುಂದಾಪುರ(ಜೂ.10): ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಟ್ವಾಡಿ ಬಿ.ಎಸ್.ಸೂರಪ್ಪ ಶೆಟ್ಟಿ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎಂದು ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಸ್ವರಾಜ್ಯ 75 ತಂಡದ 24ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮಕ್ಕೆ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದಜೆ೯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ,ಹಸ್ತ ಚಿತ್ರ ಫೌಂಡೇಶನ್ ಕ್ವಾಡಿ,ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಘಟಕ,ಜನಸೇವಾ ಟ್ರಸ್ಟ್ […]
ಗುಳ್ಳಾಡಿಯ ಶ್ರೀ ಚಿತ್ತೇರಿ ಬ್ರಹ್ಮಲಿಂಗೇಶ್ವರ ದೈವಸ್ಥಾನ- ಒಂದು ಅಧ್ಯಯನ
ತುಳುನಾಡ ಸಿರಿ ಯ ಬದುಕಿನ ಪೂರ್ವಾರ್ಧ ಭಾಗವೆಲ್ಲಾ ನಡೆದಿರುವುದು ಕರಾವಳಿಯ ಕುಂದಾಪುರದ ಪರಿಸರದಲ್ಲೇ. ಕುಲದೈವ ಬ್ರಹ್ಮರ ವರಪ್ರಸಾದದಿಂದ ಸಿರಿಯ ಜನನವಾಯಿತೆಂಬ ಮಾಹಿತಿ ನಮಗೆ ತಿಳಿದುಬರುತ್ತದೆ. ಹೊದೆದ ಬಟ್ಟೆಯಲ್ಲಿ ಬಿರ್ಮಾಳ್ವರಿಗೆ ನೀಡಿದ ಪ್ರಸಾದವು ಹಿಂಗಾರದ ಹಾಳೆ ( ಪಿಂಗಾರದ ಹೂವಿನ ಗೊಂಚಲು ) ಮತ್ತು ಗಂಧದ ಗುಳಿಗೆ, ಈ ಪ್ರಸಾದದಲ್ಲಿ ಬಿರ್ಮಾಳ್ವರಿಗೆ ಹೆಣ್ಣು ಮಗುವೊಂದು ಜನಿಸುತ್ತದೆ. ಈ ಹೆಣ್ಣು ಮಗುವಿಗೆ ಸಿರಿ, ಅಕ್ಕೆರಸು ಸಿರಿ, ಸತ್ಯನಾಪುರದ ಸಿರಿ, ಸತ್ಯಮಾಲೋಕದ ಸಿರಿ, ಸತ್ಯದ […]
ಬಸ್ರೂರು: 400 ವರ್ಷಗಳ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ
ಕುಂದಾಪುರ (ಮಾ.13): ತಾಲೂಕಿನ ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕ್ ಜೀರ್ಣೋದ್ಧಾರ ಕಾರ್ಯವು ಸ್ಧಳೀಯರ ಸಹಕಾರದಲ್ಲಿ ನಡೆಯುತ್ತಿದ್ದು,ಈ ಪಾರ್ಕ ಅಭಿವೃದ್ಧಿ ಕಾರ್ಯದ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಮೆಂಡನ್ ನೇತೃತ್ವದಲ್ಲಿ ಜಾಗ ಸಮತಟ್ಟು ಮಾಡುವ ಸಂಧರ್ಭ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ. ಈ ಕಲ್ಲಿನ ಬಗ್ಗೆ ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕರು ಪ್ರದೀಪ ಕುಮಾರ್ ಬಸ್ರೂರು ಇವರ ಗಮನಕ್ಕೆ ತಂದಿರುತ್ತಾರೆ. ಕಲ್ಲಿನಲ್ಲಿ […]
ಕೋಟ:ಶಿವರಾಮ ಕಾರಂತ ಥೀಮ್ ಪಾಕ೯ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನಾಮಫಲಕ ಅನಾವರಣ
ಕೋಟ( ಜ,27): ಇಲ್ಲಿನ ಶಿವರಾಮ ಕಾರಂತ ಥೀಮ್ ಪಾಕ೯ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನಾಮಫಲಕ ಅನಾವರಣ ಕಾಯ೯ಕ್ರಮ ಜ ,27 ರಂದು ನಡೆಯಿತು. ಸ್ವರಾಜ್ಯ 75 ತಂಡದ ಹೊಂಬೆಳಕು ಇದು ಸ್ವಾತಂತ್ರ್ಯದ ಹಣತೆ ಎಂಬ ಅಡಿ ಬರಹದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಥಳ ಗುರುತಿಸುವ ಕಾಯ೯ವಾಗಿ 23 ಸ್ಥಳವಾಗಿ ಕಡಲತಡಿಯ ಭಾರ್ಗವ ಎಂದೇ ಜನ ಮನ್ನಣೆ ಪಡೆದಿರುವ ಡಾ.ಕೋಟ ಶಿವರಾಮ ಕಾರಂತ ಥಿಮ್ ಪಾಕ೯ನಲ್ಲಿ ನಾಮಫಲಕ ವನ್ನು ಹಿರಿಯ ಪರಿಸರವಾದಿ ಗುರುತಿಸಿಕೊಂಡಿರುವ ಕೋಟ […]










