ಉಡುಪಿ( ಜ,3): ಉಡುಪಿ ತಾಲೂಕು ಶಿರಿಬೀಡು ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ದಾಸ ಸೇರಿಗಾರ್ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಅಭಿಯಾನದ ಅಡಿಯಲ್ಲಿ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಜನವರಿ .01 ರಂದು ಜರುಗಿತು. ” ಸ್ವರಾಜ್ಯ 75″ ಸಂಘಟನೆಯ 22ನೇ ಮನೆ ಯಲ್ಲಿ ರಾಷ್ಟ್ರೀಯ ಚಿಂತನೆಯ ಲೇಖಕರು ಪ್ರಖರ ವಾಗ್ಮಿಯಾಗಿರುವ ಶ್ರೀ ಪ್ರಕಾಶ್ ಮಲ್ಪೆಯವರೊಂದಿಗೆ ದಾಸ್ ಸೇರಿಗಾರ್ ಒಡನಾಟ ಹೊಂದಿರುವ ಸಂಜೀವ ಸೇರಿಗಾರ್ ಇವರು ನಾಮ ಫಲಕ ಅನಾವರಣ ನೆರವೇರಿಸಿ […]
Tag: pradeep basrur
ಭದ್ರಾವತಿ : ಸ್ವಾತಂತ್ರ್ಯ ಹೋರಾಟಗಾರ ಎಮ್. ನಾಗಪ್ಪರವರ ಮನೆಗೆ ನಾಮಫಲಕ ಅನಾವರಣ
ಭದ್ರಾವತಿ(ಡಿ,20): ”ಸ್ವರಾಜ್ಯ 75″ ಇವರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅನಾವರಣ ಅಭಿಯಾನದ 21ನೇ ಮನೆಯ ಕಾಯ೯ಕ್ರಮ ಭದ್ರಾವತಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಎಮ್ ನಾಗಪ್ಪ ರವರ ಮನೆಗೆ ನಾಮ ಫಲಕ ಅಳವಡಿಸುವ ಮೂಲಕ ಹಮ್ಮಿಕೊಳ್ಳಲಾಯಿತು . ವೈದ್ಯಾಧಿಕಾರಿ ಡಾ.ಮಂಜುನಾಥ್ ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು. ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆಗೈದು ಭದ್ರಾವತಿ ಎಮ್ ನಾಗಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಯ೯ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕರಾದ ನಾಗೇಶ್ ಭದ್ರಾವತಿ ಯವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ […]
ಕೊಗಿ೯: ಸ್ವಾತಂತ್ರ್ಯ ಹೋರಾಟಗಾರ ಸಿ.ರಾಜಗೋಪಾಲ ಶೆಟ್ಟಿಯವರ ಮನೆಗೆ ನಾಮಫಲಕ ಅಳವಡಿಕೆ
ಕುಂದಾಪುರ(ನ,29): ಇಲ್ಲಿನ ಕೊಗಿ೯ ಹೊಸಮಠ ಸ್ವಾತಂತ್ರ್ಯ ಹೋರಾಟಗಾರ ಸಿ.ರಾಜಗೋಪಾಲ ಶೆಟ್ಟಿ ಮನೆಗೆ “ಸ್ವರಾಜ್ಯ 75 ” ಸಂಘಟನೆಯ ಆಯೋಜನೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ನ,27 ರಂದು ನಡೆಯಿತು. ಕುಂದಾಪುರ ತಾಲೂಕು ಕೊಗಿ೯ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಠ ಕಂಬಳ ಗದ್ದೆ ಮನೆ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಸಿ.ರಾಜಗೊಪಾಲ ಶೆಟ್ಟಿ ಇವರ ಮನೆಗೆ ಸಾಮಾಜಿಕ ಕಾಯ೯ಕತೆ೯ಯಾಗಿ ಗುರುತಿಸಿಕೊಂಡಿರುವ ಶಾರದಾ ಡೈಮಂಡ್ ಇವರು ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು. […]
ಕಾಕ೯ಳ: ಮುಳ್ಕಾಡಿನ ಸ್ವಾತಂತ್ರ್ಯ ಹೋರಾಟಗಾರ ಮುಳ್ಕಾಡು ಗಾಂಧಿ ಕಾಂತಪ್ಪ ಪೂಜಾರಿ ಮನೆಗೆ ನಾಮಫಲಕ ಅನಾವರಣ
ಕಾಕ೯ಳ(ನ,07): ಕಾಕ೯ಳ ತಾಲೂಕು ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಕಾಡಿನ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಕಾಂತಪ್ಪ ಪೂಜಾರಿ ಇವರ ಮನೆಗೆ ನ.07 ರಂದು ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ” ಸ್ವರಾಜ್ಯ 75 ” ರ 19ನೇ ಮನೆ ಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಗೌರವ ಕಾಯ೯ದಶಿ೯ಯವರಾಗಿರುವ ಶ್ರೀ ನರೇಂದ್ರ ಕುಮಾರ್ ಕೋಟ ಇವರು ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು.ರಾಷ್ಟ್ರ […]
ಸ್ವಾತಂತ್ರ್ಯ ಹೋರಾಟಗಾರ ಹಂದಾಡಿ ಸಂಜೀವ ಶೆಟ್ಟಿ ಬೆಣ್ಣೆಕುದ್ರು ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ಬ್ರಹ್ಮಾವರ (ಅ,7): ಬ್ರಹ್ಮಾವರ ತಾಲೂಕು ಹಂದಾಡಿ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಸಂಜೀವ ಶೆಟ್ಟಿ ಬೆಣ್ಣೆಕುದ್ರು ಇವರ ಮನೆಗೆ ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಸೆ.25 ರಂದು ನಡೆಯಿತು . ” ಸ್ವರಾಜ್ಯ75 “ಸಂಘಟನೆಯ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಸುವ ಅಭಿಯಾನದ 17ನೇ ಮನೆಯ ನಾಮಫಲಕ ಅನಾವರಣ ಕಾಯ೯ಕ್ರಮವನ್ನು ಸ.ಪ್ರ.ದ.ಕಾಲೇಜು ಕಾಲೇಜು ಶಂಕರನಾರಾಯಣ ನಿವೃತ್ತ ಪ್ರಾಂಶುಪಾಲರಾಗಿರುವ ಡಾ.ಉದಯ್ ಕುಮಾರ್ ಶೆಟ್ಟಿರವರು ನೆರವೇರಿಸಿದರು. ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆಯ ಮೂಲಕ ಶ್ರೀ ಚಂದ್ರಶೇಖರ […]
ಸ್ವಾತಂತ್ರ್ಯ ಹೋರಾಟಗಾರ ತಲ್ಲೂರು ಎಸ್ ಎನ್ ಸುಬ್ಬಣ್ಣ ಗುಪ್ತ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ತಲ್ಲೂರು(ಅ.04): ಸ್ವರಾಜ್ಯ 75 ಸಂಘಟನೆಯ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಅಭಿಯಾನದ ಅಂಗವಾಗಿ ಅಕ್ಟೋಬರ್ 2 ರಂದು ಕುಂದಾಪುರ ತಾಲೂಕು ಸ್ವಾತಂತ್ರ್ಯ ಹೋರಾಟಗಾರರಾಗಿರುವ ಎಸ್.ಎನ್. ಸುಬ್ಬಣ್ಣ ಗುಪ್ತ ಇವರ ಮನೆಗೆ ನಾಮ ಫಲಕ ಅಳವಡಿಸಲಾಯಿತು. ” ಸ್ವರಾಜ್ಯ 75 ರ ” 18 ನೇ ಮನೆ ಯಲ್ಲಿ ವಿಶ್ವ ದಾಖಲೆಯ ಯೋಗ ಪಟು ಶ್ರೀ ನಿರಂಜನ್ ಶೆಟ್ಟಿ ತಲ್ಲೂರು ಇವರಿಂದ ನಾಮ ಫಲಕ ಅನಾವರಣ ನೆರವೇರಿಸಿದರು. […]










