ಕುಂದಾಪುರ (ಡಿ.06): ಶ್ರೀ ಸಿದ್ಧಿ ವಿನಾಯಕ ಶಾಲೆಯಲ್ಲಿ ಹಟ್ಟಿಅಂಗಡಿಯಲ್ಲಿ ನಡೆದ AICS CBSE ಜಿಲ್ಲಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್- 2023 ರಲ್ಲಿ ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ಗಳು 5 ಪದಕಗಳನ್ನು ಪಡೆದು ಸಾಧನೆಗೈದಿದ್ದಾರೆ. 17 ವರ್ಷದೊಳಗಿನ ಬಾಲಕಿಯರ ಗುಂಡು ಎಸೆತದಲ್ಲಿ ಹಾಗೂ ನೆಹಾಲ್ ಆರ್ ಹೆಗ್ಡೆ (ಗುರುಕುಲ ಪಬ್ಲಿಕ್ ಸ್ಕೂಲ್) ಚಿನ್ನದ ಪದಕ ಹಾಗೂ ಡಿಸ್ಕಸ್ ಥ್ರೋ ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. 14 ವರ್ಷದೊಳಗಿನ ಬಾಲಕರ 100 ಮೀ ಓಟದಲ್ಲಿ ರಾನ್ಸ್ಲಿ […]
Tag: prashanth shetty
ಮುರುಡೇಶ್ವರ ಬೀಚ್ ಮ್ಯಾರಥಾನ್: ಕುಂದಾಪುರದ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಗೆ 4 ಪದಕಗಳು
ಕುಂದಾಪುರ (ನ.20): ಇತ್ತೀಚೆಗೆ ಮುರುಡೇಶ್ವರದಲ್ಲಿ ನಡೆದ ಬೀಚ್ ಮ್ಯಾರಥಾನ್ ನಲ್ಲಿ ಕುಂದಾಪುರದ ಪ್ರಸಿದ್ದ ಅಥ್ಲೆಟಿಕ್ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ನಾಲ್ಕು ಪದಕಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ. 16 ವರ್ಷದ ಕೆಳ ವಯಸ್ಸಿನಹುಡುಗಿಯರ ವಿಭಾಗದ 5 ಕಿ.ಲೋ ಮೀಟರ್ ಓಟದಲ್ಲಿ ನವ್ಯ ಆಚಾರ್ (ಓಕ್ ವುಡ್ ಇಂಡಿಯನ್ ಸ್ಕೂಲ್) ಚಿನ್ನದ ಪದಕ ಪಡೆದರೆ, ಅಕ್ಷತಾ ಜಿ.ಪೈ( ಓಕ್ ವುಡ್ ಇಂಡಿಯನ್ ಸ್ಕೂಲ್) ಬೆಳ್ಳಿ ಪದಕ ಪಡೆದಿದ್ದಾರೆ.ಮನಸ್ವಿ( ಸೈಂಟ್ […]
ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ ಅಥ್ಲೆಟಿಕ್ಸ್ ಕುಂದಾಪುರದ ಪ್ರಶಾಂತ್ ಶೆಟ್ಟಿ ಅತ್ಯುತ್ತಮ ಸಾಧನೆ
ಕುಂದಾಪುರ (ನ,06): ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಆಶ್ರಯದಲ್ಲಿ ಧಾರವಾಡದ ಆರ್ ಎನ್ ಎಸ್ ಕ್ರೀಡಾಂಗಣದಲ್ಲಿ ನವೆಂಬರ್ 4 ಮತ್ತು 5 ರಂದು ನಡೆದ ಕರ್ನಾಟಕ ಓಪನ್ ನ್ಯಾಷನಲ್ ಅಟ್ಲಾಟೆಕ್ಸ್ ನಲ್ಲಿ ಶಿಕ್ಷಕ ಹಾಗೂ ಕುಂದಾಪುರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ತರಬೇತುದಾರರಾದ ಪ್ರಶಾಂತ್ ಶೆಟ್ಟಿಯವರು ಅತ್ಯುತ್ತಮ ಸಾಧನೆಗೈದಿದ್ದಾರೆ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ, 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ, ಟ್ರಿಪಲ್ […]
ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ: ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ ಗೆ ಪ್ರಶಸ್ತಿ
ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಪಡೆದಿದ್ದಾರೆ. ಇವರಿಗೆ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಯ ತರಬೇತುದಾರ ಶ್ರೀ ಪ್ರಶಾಂತ್ ಶೆಟ್ಟಿ ತರಬೇತಿ ನೀಡಿರುತ್ತಾರೆ.
ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ: ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಸಂಸ್ಥೆಗೆ ಪ್ರಶಸ್ತಿ
ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಗೆ ಪ್ರಶಸ್ತಿ ಲಭಿಸಿದೆ. 14 ರ ವಯೋಮಾನ ವರ್ಗದ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಹಾಗೂ 17 ರ ವಯೋಮಾನ ವರ್ಗದ ಓಟದ […]
ಟ್ರಿಪಲ್ ಜಂಪ್ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕುಂದಾಪುರದ ಪ್ರಶಾಂತ್ ಶೆಟ್ಟಿ ಮೊರ್ಟು
ಕುಂದಾಪುರ( ಮಾ.04): 42 ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನ ಟ್ರಿಪಲ್ ಜಂಪ್ ಸ್ಪರ್ಧೆಗೆ ಕುಂದಾಪುರದ ಪ್ರಶಾಂತ್ ಶೆಟ್ಟಿ ಮೊರ್ಟುರವರು ಆಯ್ಕೆಯಾಗಿದ್ದಾರೆ.ಇದೇ ಮಾರ್ಚ್ 27 ರಿಂದ 30 ತನಕ ಬೆಂಗಳೂರಿನ ಕಂಠೀರವ ಸ್ಟೆಂಡಿಯಂನಲ್ಲಿ ನಡೆಯಲಿರುವ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನ ಟ್ರಿಪಲ್ ಜಂಪ್ ಸ್ಪರ್ಧೆಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಕುಂದಾಪುರದ ಓಕ್ ವುಡ್ ಇಂಡಿಯನ್ ಸ್ಕೂಲ್ ಇದರ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಇವರು ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ […]
ತಾಲ್ಲೂಕು ಮಟ್ಟದ ಕ್ರೀಡಾ ಕೂಟ -2022 : ಕುಂದಾಪುರ ಟ್ರ್ಯಾಕ್ & ಫಿಲ್ಡ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಪ್ರಥಮ್ .ಪಿ ಸಾಧನೆ
ಕುಂದಾಪುರ (ಸೆ,18): ಇಲ್ಲಿನ ಗಾಂಧಿ ಮೈದಾನದಲ್ಲಿ ಇತ್ತೀಚೆಗೆ ನಡೆದ ತಾಲ್ಲೂಕು ಮಟ್ಟದಕ್ರೀಡಾ ಕೂಟ-2022 ರಲ್ಲಿ ಕುಂದಾಪುರದ ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಪ್ರಥಮ್.ಪಿ ಯವರು ಗುಂಡು ಎಸೆತ ಹಾಗೂ ಚಕ್ರ ಎಸೆತದಲ್ಲಿ ಬೆಳ್ಳಿ ಪದಕಗಳನ್ನು ಪಡೆದಿರುತ್ತಾರೆ. ಇವರು ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶ್ರೀ ಪ್ರಶಾಂತ್ ಶೆಟ್ಟಿಯವರಿಂದ ತರಬೇತಿಯನ್ನು ಪಡೆದಿರುತ್ತಾರೆ.
ಅಂತರ್ ಶಾಲಾ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2022 : ಪ್ರಥಮೇಶ್ ಡಿ. ಪೂಜಾರಿಗೆ ಬೆಳ್ಳಿ ಪದಕ
ಕುಂದಾಪುರ (ಸೆ,18): ಸಿದ್ದಾಪುರದ ಸರಸ್ವತಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಅಂತರ್ ಶಾಲಾ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2022 ರಲ್ಲಿ ಶ್ರೀರಾಮ ವಿದ್ಯಾ ಕೇಂದ್ರ ಕೋಡಿ ಇಲ್ಲಿನ ವಿದ್ಯಾರ್ಥಿ ಪ್ರಥಮೇಶ್ ಡಿ.ಪೂಜಾರಿ 400 ಮೀ ಓಟದಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ. ಇವರು ಕುಂದಾಪುರದ ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆ ಯ ಶ್ರೀ ಪ್ರಶಾಂತ್ ಶೆಟ್ಟಿಯವರಿಂದ ತರಬೇತಿಯನ್ನು ಪಡೆದಿರುತ್ತಾರೆ.
ರಾಷ್ಟ್ರೀಯ ಕ್ರೀಡಾ ಕೂಟ: ಕುಂದಾಪುರದ ಪ್ರಶಾಂತ್ ಶೆಟ್ಟಿಗೆ ಎರಡು ಪದಕ
ಕುಂದಾಪುರ (ಮೇ,22): ತಮಿಳುನಾಡಿನ ಕಡಲೂರಿನ ಅಣ್ಣಾ ಸ್ಟೇಡಿಯಂನಲ್ಲಿ ಮೇ 21 ಹಾಗೂ 22 ರಂದು ನೆಡೆದ 41 ನೇ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿರುವ ಕುಂದಾಪುರದ ಪ್ರಶಾಂತ್ ಶೆಟ್ಟಿ ಯವರು 800 ಮೀ ಓಟದ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಟ್ರಿಪಲ್ ಜಂಪ್ ವಿಭಾಗದಲ್ಲಿ ಕಂಚಿನ ಪದಕ ಪಡೆದು ಕರ್ನಾಟಕದ ಹಿರಿಮೆಯನ್ನು ಮುಗಿಲೆತ್ತರಕ್ಕೆ ಏರಿಸಿದ್ದಾರೆ. ಕುಂದಾಪುರದ ಓಕ್ ವುಡ್ ಇಂಡಿಯನ್ ಸ್ಕೂಲ್ ನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ […]
ಕುಂದಾಪುರ: ಕ್ರೀಡಾ ಸಾಧಕ ಪ್ರಶಾಂತ್ ಶೆಟ್ಟಿ ನಾಲ್ಕು ಪದಕಗಳೊಂದಿಗೆ ರಾಷ್ಟ್ರಮಟ್ಟ್ಟಕ್ಕೆ ಆಯ್ಕೆ
ಕುಂದಾಪುರ (ಮಾ.24): ಕ್ರೀಡಾ ಸಾಧಕ ಹಾಗೂ ಶಿಕ್ಷಕರಾದ ಪ್ರಶಾಂತ್ ಶೆಟ್ಟಿಯವರು ಉಡುಪಿಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ನಾಲ್ಕು ಪದಕಗಳನ್ನು ಪಡೆಯುದರ ಜೊತೆಗೆ ಮುಂದಿನ ಮೇ 18ರಿಂದ 21ರವರೆಗೆ ಕೇರಳದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಟ್ರಿಪಲ್ ಜಂಪ್ ಹಾಗೂ ಲಾಂಗ್ ಜಂಪ್ ವಿಭಾಗದಲ್ಲಿ ಕಂಚಿನ ಪದಕಗಳು, 400 ಮೀಟರ್ ಪುರುಷರ ರಿಲೇಯಲ್ಲಿ ಕಂಚಿನ ಪದಕ […]










