ಕುಂದಾಪುರ ( ಮಾ.18): ಕುಂದಾಪುರ ಮೂಲದ ಉದ್ಯಮಿ ಅಂಪಾರು ದಿನೇಶ್ ವೈದ್ಯ ಅವರಿಗೆ ಪ್ರತಿಷ್ಠಿತ ಜಗತ್ ಪ್ರಸಿದ್ಧ ಮಂತ್ರಾಲಯ ಪರಿಮಳ ಪ್ರಶಸ್ತಿಯನ್ನು ಮಂತ್ರಾಲಯ ಮಠದ ರಂಗಮಂದಿರದಲ್ಲಿ ಶ್ರೀ ಸುಭುಧೇಂದ್ರ ತೀರ್ಥರು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು ಚಿತ್ರರಂಗದಲ್ಲಿ ಸಾಧನೆ ಮಾಡಿದ ರಮೇಶ್ ಅರವಿಂದ್, ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಂಜುಳಾ ಗುರುರಾಜ್, ಸೇರಿದಂತೆ ಅನೇಕ ಕ್ಷೇತ್ರದ ಸಾಧಕರಿಗೂ ನೀಡಲಾಗಿದೆ. ಈ ಸಂದರ್ಭದಲ್ಲಿ ಮಂತ್ರಾಲಯ ಶ್ರೀಗಳಾದ ಶ್ರೀ ಸುಭುಧೇಂದ್ರ ತೀರ್ಥರು, ಚಿತ್ರನಟ […]
Tag: raghavendra harman
ಅಂಪಾರು ದಿನೇಶ್ ವೈದ್ಯರಿಗೆ ಮಂತ್ರಾಲಯದ ಜಗತ್ಪ್ರಸಿದ್ಧ ಪರಿಮಳ ಪ್ರಶಸ್ತಿ
ಕುಂದಾಪುರ ( ಫೆ.22): ರಾಯಚೂರು ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಿಂದ ಪ್ರತಿ ವರ್ಷ ಕೊಡಮಾಡುವ ಪ್ರತಿಷ್ಠಿತ ಜಗತ್ಪ್ರಸಿದ್ಧ ಪರಿಮಳ ಪ್ರಶಸ್ತಿಯನ್ನು ನಮ್ಮ ಕುಂದಾಪುರದವರಾದ ಉದ್ಯಮಿ, ಸಮಾಜ ಸೇವಕ,ದಿನೇಶ್ ವೈದ್ಯ ಅಂಪಾರು ಆಯ್ಕೆ ಆಗಿದ್ದಾರೆ ಎಂದು ಮಂತ್ರಾಲಯ ಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರಿಗೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಸುಭುಧೇಂದ್ರ ತೀರ್ಥರು ಮಾರ್ಚ್ 17 ರ ಸಂಜೆ ಮಠದ ರಂಗಮಂದಿರದಲ್ಲಿ ಗಣ್ಯರ ಸಮ್ಮುಖದಲ್ಲಿ ಬಿರುದು […]
ಇಡೂರು ಕುಂಜ್ಞಾಡಿ: ಪರಿಸರ ಸಂರಕ್ಷಣೆಗಾಗಿ ಕ್ರಿಕೆಟ್ ಪಂದ್ಯಾಟ
ಹೆಮ್ಮಾಡಿ ( ಫೆ.08): ಗಿಡ ಬೆಳೆಸಿ ಹಸಿರು ಉಳಿಸಿ ಎನ್ನುವ ಆಶಯದೊಂದಿಗೆ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಇಡೂರು ಕುಂಜ್ಞಾಡಿಯ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿಗೆ ವನದುರ್ಗಾ ಫ್ರೆಂಡ್ಸ್ ವತಿಯಿಂದ ಇದೇ ಫೆಬ್ರವರಿ 11 ರ ಆದಿತ್ಯವಾರ ದoದು ಕುಂಜ್ಞಾಡಿಯ ಯಕ್ಷಿಮನೆ ಮೈದಾನದಲ್ಲಿ 30 ಗಜಗಳ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 7899528099 ,9611055813, 7259156275ವರದಿ : 🖋 ರಾಘವೇಂದ್ರ ಹಾರ್ಮಣ್
ಎಸ್.ಆರ್.ಕೆಟರರ್ಸ್ ಬೆಂಗಳೂರು: ಹೊಸ ವರ್ಷದ ಕ್ಯಾಲೆಂಡರ್ ಅನಾವರಣಗೊಳಿಸಿ ಶುಭ ಹಾರೈಸಿದ ಶ್ರೀ ಸುಬುಧೇಂದ್ರ ತೀರ್ಥರು
ಬೆಂಗಳೂರು (ಜ.9): ಬೆಂಗಳೂರಿನ ಪ್ರಸಿದ್ದ ಕೆಟರಿಂಗ್ ಸಂಸ್ಥೆಯಾದ ಕುಂದಾಪುರ ಮೂಲದ ಶ್ರೀ ರಾಘವೇಂದ್ರ ಹಾರ್ಮಣ್ ಮಾಲಕತ್ವದ ಎಸ್.ಆರ್.ಕ್ಯಾಟರರ್ಸ ನ ಹೊಸ ವರ್ಷದ ಕ್ಯಾಲೆಂಡರ್ ನ್ನು ಬೆಂಗಳೂರಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂತ್ರಾಲಯದ ಪರಮಪೂಜ್ಯ ಸ್ವಾಮಿಜಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಇತ್ತೀಚೆಗೆ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಆರ್.ಕ್ಯಾಟರರ್ಸ ನ ಮಾಲಕ ಶ್ರೀ ರಾಘವೇಂದ್ರ ಹಾರ್ಮಣ್ ಹಾಗೂ ಗುರುದತ್ತ್ ಕುಲಕರ್ಣಿ ಉಪಸ್ಥಿತರಿದ್ದರು.
ಸಾಲಿಗ್ರಾಮ: ಟೀಮ್ ಯಕ್ಷ ಬ್ರಹ್ಮ ಶ್ರೀ ವತಿಯಿಂದ ವೈಧ್ಯಕೀಯ ನೆರವು- ಧನ ಸಹಾಯ ಹಸ್ತಾಂತರ
ಸಾಲಿಗ್ರಾಮ (ಜ.20): ಇಲ್ಲಿನ ಟೀಮ್ ಯಕ್ಷ ಬ್ರಹ್ಮ ಶ್ರೀ ಸ್ವಯಂ ಸೇವಾ ಸಂಘಟನೆಯ ವತಿಯಿಂದ ಅನಾರೋಗ್ಯ ಪೀಡಿತ ಶ್ರೀ ಸುರೇಶ್ ಮೊಗವೀರ ರವರ ಚಿಕಿತ್ಸಾ ವೆಚ್ಚ ಬರಿಸಲು ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ಜನವರಿ 18 ರಂದು ಸಾಲಿಗ್ರಾಮ ಮೇಳದ ಯಕ್ಷಗಾನವನ್ನು ಆಯೋಜಿಸಿ ಸಂಗ್ರಹಿಸಿದ ಹಣವನ್ನು ಧನ ಸಹಾಯದ ರೂಪದಲ್ಲಿ ಶ್ರೀ ಸುರೇಶ್ ಮೊಗವೀರರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ,ಮೇಳದ ಯಜಮಾನರಾದ ಶ್ರೀ ಕಿಶನ್ […]
ಟೀಮ್ ಯಕ್ಷ ಬ್ರಹ್ಮ ಶ್ರೀ ವತಿಯಿಂದ ಜ.18 ರಂದು ಮಾನವೀಯ ನೆಲೆಯ ಸಹಾಯಕ್ಕಾಗಿ ಯಕ್ಷಗಾನ
ಸಾಲಿಗ್ರಾಮ (ಜ.08): ಇಲ್ಲಿನ ಟೀಮ್ ಯಕ್ಷ ಬ್ರಹ್ಮ ಶ್ರೀ ಸ್ವಯಂ ಸೇವಾ ಸಂಘಟನೆಯ ವತಿಯಿಂದ ಅನಾರೋಗ್ಯ ಪೀಡಿತ ಶ್ರೀ ಸುರೇಶ್ ಮೊಗವೀರ ರವರ ಚಿಕಿತ್ಸಾ ವೆಚ್ಚ ಬರಿಸಲು ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ಜನವರಿ 18 ನೇ ತಾರೀಖಿನಂದು ಸಾಲಿಗ್ರಾಮ ಮೇಳದ ಯಕ್ಷಗಾನವನ್ನು ಹಮ್ಮಿಕೊಂಡಿದೆ. ಕಲಾಭಿಮಾನಿಗಳಾದ ತಾವುಗಳು ಮಾನವೀಯ ನೆಲೆಯ ಈ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತನು ಮನ ಧನ ಸಹಾಯದೊಂದಿಗೆ ನೊಂದ ಜೀವಕ್ಕೆ ನೆರವಾಗಬೇಕೆಂದು ಸಂಘಟಕರು ತಿಳಿಸಿದ್ದಾರೆ. ವರದಿ:ರಾಘವೇಂದ್ರ ಹಾರ್ಮಣ್.
ಡಿ. 13 ರಂದು ಇಡೂರು ಕುಂಜ್ಞಾಡಿಯ ಕಂಬಳ
ಕುಂದಾಪುರ( ಡಿ,07): ತಾಲೂಕಿನ ಪ್ರಸಿದ್ಧ ಸಾಂಪ್ರದಾಯಿಕ ಕಂಬಳವಾದ ಇಡೂರು ಕುಂಜ್ಞಾಡಿಯ ಕಂಬಳವು ಡಿಸೆಂಬರ್ 13 ರ ಬುಧವಾರದಂದು ಮಧ್ಯಾಹ್ನ 12 ಗಂಟೆಗೆ ಮಾರಣಕಟ್ಟೆ ಸಮೀಪದ ಶ್ರೀ ಕ್ಷೇತ್ರ ಕುಂಜ್ಞಾಡಿ ಹಾಯ್ಗುಳಿ ದೇವಸ್ಥಾನದ ಕಂಬಳ ಗದ್ದೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಹಾಗೂ ಕಂಬಳ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಂಬಳ ಗದ್ದೆ ಕುಟುಂಬದವರು, ಸಂಘಟಕರು,ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ವರದಿ : ರಾಘವೇಂದ್ರ ಹರ್ಮಣ್
ಬೆಂಗಳೂರು: ಸಿರಿಕಲಾ ಮೇಳದ 13ನೇ ವಾರ್ಷಿಕೋತ್ಸವ – ಸನ್ಮಾನ
ಬೆಂಗಳೂರು (ಅ,02): ಬೆಂಗಳೂರಿನ ನಯನ ಸಭಾಂಗಣದಲ್ಲಿ ಸಿರಿಕಲಾಮೇಳದ 13ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಕ್ಟೋಬರ್ 01 ರಂದು ಜರುಗಿತು. ಸಿರಿಕಲಾಮೇಳದ 13ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬಿ.ವಿ.ದತ್ತಾತ್ರೇಯ ಯವರಿಗೆ ಸಿರಿಕಲಾಪುರಸ್ಕಾರ,ಕೃಷ್ಣಮೂರ್ತಿ ಮಂಜರಿಗೆ ಮತ್ತು ನಾಗರಾಜ ನಾಯಕ ತೊರ್ಕೆಯವರಿಗೆ ಸಿರಿಕಲಾಪೋಷಕ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಧಾಕರ ಪೈ, ಆರ್.ವಿ.ಜಾಗೀರದಾರ್, ದಿನೇಶ ಜೋಶಿ, ಆರ್.ಶ್ರೀನಿವಾಸಾಚಾರ್, ಕರುಣಾಕರ ಹೆಗ್ಡೆ, ಸುಜಾತ, ಮಹಾಬಲೇಶ್ವರ, ಕೃಷ್ಣಮೂರ್ತಿ ನಾಯಕ್, ವಿ.ಎನ್.ಹೆಗಡೆ, ವಾಸುದೇವ ರಾವ್, ಸುರೇಶ ಹೆಗಡೆ, ಗೋ.ನಾ.ಸ್ವಾಮಿ, ಶ್ರೀದೇವಿ […]
ಬೆಂಗಳೂರು: 1000 ನೇ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಕಲಾಕ್ಷೇತ್ರ
ಬೆಂಗಳೂರು (ಆ,15): ಇದೇ ಅಗಸ್ಟ್ 16 ರ ರಾತ್ರಿ 9:30 ಕ್ಕೆ ಸರಿಯಾಗಿ ಸಾಲಿಗ್ರಾಮ ಹಾಗೂ ಸೌಕೂರು ಮೇಳದ ದಿಗ್ಗಜ ಅತಿಥಿ ಕಲಾವಿದರ ಸಮ್ಮಿಲನದಲ್ಲಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಬೇಲ್ತೂರು ಕ್ಷೇತ್ರ ಮಹಾತ್ಮೆ ಎಂಬ ಪ್ರಸಂಗ 1000 ನೇಯ ಪ್ರದರ್ಶನಗೊಳ್ಳಲಿದೆ.. ಮುಖ್ಯ ಅತಿಥಿಯಾಗಿ ಕೆ.ಜಯಪ್ರಕಾಶ್ ಹೆಗ್ಡೆ, ಮತ್ತು ಅನೇಕ ಗಣ್ಯರು ಆಗಮಿಸಿಲಿದ್ದಾರೆ, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಇಂತಹ ಅಭೂತಪೂರ್ವ ಸನ್ನಿವೇಶಕ್ಕೆ ಸಾಕ್ಷಿಯಾಗಿ ಎಂದು ಯಕ್ಷ ಬ್ರಹ್ಮಶ್ರೀ ತಂಡದ […]
ಅಗಸ್ಟ್ 16 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಗಾನ
ಕುಂದಾಪುರ (ಜು,25): ಯಕ್ಷ ಬ್ರಹ್ಮಶ್ರೀ ತಂಡದವರ ಆಶ್ರಯದಲ್ಲಿ ಅಗಸ್ಟ್ 16 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾಲಿಗ್ರಾಮ ಮತ್ತು ಸೌಕೂರು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಎರಡನೇ ವರ್ಷದ ಅದ್ದೂರಿ ಯಕ್ಷಗಾನದ ಪ್ರದರ್ಶನದ ನಡೆಯಲಿದೆ . ಆ ಪ್ರಯುಕ್ತ ಯಕ್ಷಗಾನದ ಕರಪತ್ರ ಮತ್ತು ಬೇಲ್ತೂರು ಕ್ಷೇತ್ರ ಮಹಾತ್ಮೆ ಎಂಬ ಪ್ರಸಂಗವನ್ನು ಮಾಜಿ ಸಂಸದರು,ಮಾಜಿ ಸಚಿವರು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷರಾದ, ಕೆ.ಜಯಪ್ರಕಾಶ್ ಹೆಗ್ಡೆ ಅವರು ಬಿಡುಗಡೆ ಮಾಡಿದರು. […]










