ಶಂಕರನಾರಾಯಣ( ಮೇ,16): ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ ಪ್ರೌಢ ಶಾಲಾ ವಿಭಾಗದ 1990ನೇ ಸಾಲಿನ ಎಸ್ .ಎಸ್ .ಎಲ್. ಸಿ .ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಗುರುವಂದನೆ ಕಾರ್ಯಕ್ರಮವು ಕಾಲೇಜಿನ ಶ್ರೀ ಸುಬ್ರಹ್ಮಣ್ಯ ಜೋಯಿಷ ಸುವರ್ಣ ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು. ಸುಮಾರು 45ಕ್ಕೂ ಅಧಿಕ ಹಳೆ ವಿದ್ಯಾರ್ಥಿಗಳು ತಮ್ಮ ಕುಟುಂಬ ಸಮೇತ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದಲ್ಲಿ ಅಂದಿನ ಪ್ರೌಢಶಾಲಾ ಶಿಕ್ಷಕರಾದ ಶ್ರೀ ಗೋಪಾಲ್ ಶೆಟ್ಟಿಗಾರ್ , […]
Tag: raghavendra harman
ಬೆಂಗಳೂರು : ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ
ಬೆಂಗಳೂರು( ಡಿ,24): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಿಂದ ಸಿರಿಕಲಾ ಮೇಳದ ಕಲಾವಿದರಿಂದ ಬೆಂಗಳೂರಿನ ಚಾಮರಾಜ ಪೇಟೆಯ ಉದಯಭಾನು ಕಲಾಸಂಘದಲ್ಲಿ “ಮೋಕ್ಷ ಸಂಗ್ರಾಮ” ಎಂಬ ಯಕ್ಷಗಾನ ಇತ್ತೀಚೆಗೆ ಪ್ರದರ್ಶನಗೊಂಡಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್ ಚಂದ್ರಶೇಖರ್,ಉದ್ಯಮಿಗಳಾದ ಚಂದ್ರಶೇಖರ್ ಹೆಬ್ಬಾರ್ , ರಾಘವೇಂದ್ರ ಹತ್ವಾರ್ ಮತ್ತು ಕರುಣಾಳು ಟ್ರಸ್ಟ್ ನ ಆನಗಳ್ಳಿ ಕರುಣಾಕರ ಹೆಗಡೆ ಭಾಗವಹಿಸಿ ಯಕ್ಷಗಾನಕ್ಕೆ ಶುಭ ಹಾರೈಸಿದರು. […]
ಟೀಮ್ ಕುಂದಾಪುರಿಯನ್ ವತಿಯಿಂದ ಬೆಂಗಳೂರಿನಲ್ಲಿ ಅರ್ಥಪೂರ್ಣ ದೀಪಾವಳಿ ಆಚರಣೆ
ಬೆಂಗಳೂರು ( ಅ,31): ಇಲ್ಲಿನ ಕೂಡ್ಲು ಸಮೀಪ ಇರುವ ವಲಸೆ ಕಾರ್ಮಿಕರ ಕೇರಿಯ ಜನರೊಂದಿಗೆ ಟಿಮ್ ಕುಂದಾಪುರಿಯನ್ ತಂಡದವರು ಸಂಭ್ರಮದಿಂದ ದೀಪಾವಳಿ ಹಬ್ಬ ಮತ್ತು ಪುನೀತ್ ರಾಜ್ಕುಮಾರ್ ಪುಣ್ಯ ಸ್ಮರಣೆ ಆಚರಿಸಿದರು. ಈ ಸಂದರ್ಭದಲ್ಲಿ ಟಿಮ್ ಕುಂದಾಪುರಿಯನ್ ತಂಡದ ಸದಸ್ಯ ಮತ್ತು ಮಾಧ್ಯಮ ನಿರೂಪಕ ರಂಜಿತ್ ಶಿರಿಯಾರ ಮಾತನಾಡಿ ಮಹಾನಗರದ ಒತ್ತಡದ ಜೀವನದ ಮಧ್ಯೆ ಬಿಡುವು ಮಾಡಿಕೊಂಡು ನಿಮ್ಮೊಂದಿಗೆ ನಾವು ನಮ್ಮ ಪೋಷಕರನ್ನು ಕಾಣುತ್ತವೆ. ನಿಮ್ಮ ಮಕ್ಕಳ ಮುಂದಿನ ಶೈಕ್ಷಣಿಕ ಜೀವನ […]
ಯಾದಗಿರಿ ಜಿಲ್ಲೆಯ ರೈತನ ಮನವಿಗೆ ಸ್ಪಂದಿಸಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯ ಅರುಣ ಕುಮಾರ್ ಕಲ್ಗದೆ
ಬೆಂಗಳೂರು (ಸೆ,28):ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮದ ರೈತ ಸಂಗಣ್ಣ ಶಿವಪ್ಪ ಚಳ್ಳಗಿ ಯವರಿಗೆ ಕರ್ನಾಟಕ ಭೂ ನ್ಯಾಯ ಮಂಡಳಿಯಿಂದ ನೋಟಿಸ ನೀಡಲಾಗಿತ್ತು. ಆತ ಅಮರೇಶ ಕಾಮನಕೇರಿ ಯವರ ಮುಖಾಂತರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಅರುಣ ಕುಮಾರ ಕಲ್ಗದೆ ರವರನು ಭೇಟಿಯಾಗಿ ತಮಗಾದ ಸಮಸ್ಯೆ ತಿಳಿಸಿದ್ದಾರೆ. ಇದಕ್ಕೆ ತಕ್ಷಣ ಸ್ಪಂದಿಸಿದ ಅರುಣ ಕುಮಾರ ಕಲ್ಗದೆರವರು ರೈತನ ಪರ ವಾದ ಮಾಡಲು ವಕೀಲರನ್ನು ನೇಮಿಸಿ ಕೊಟ್ಟು […]
ಹಾವೇರಿ: ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಜನ್ಮ ದಿನಾಚರಣೆ
ಹಾವೇರಿ(ಆ,15): ಇಲ್ಲಿನ ನರಸೀಪುರದ ಸುಕ್ಷೇತ್ರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಪರಮ ಪೂಜ್ಯ ಜಗದ್ಗುರಗಳಾದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಜನ್ಮದಿನಾಚರಣೆಯನ್ನು ಆ,15 ರಂದು ಆಚರಿಸಲಾಯಿತು. ಶ್ರೀಗಳಿಗೆ ಹಿಂದುಳಿದ ಶಾಶ್ವತ ಆಯೋಗದ ಸದಸ್ಯರಾದ ಅರುಣ್ ಕುಮಾರ್ ಕಲ್ಗದ್ದೆ ಅವರು ಶುಭಾಶಯಗಳು ಕೋರಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪಭಾಕರ್ ಕುಂದರ್ ರಾಘವೇಂದ್ರ ಹಾರ್ಮಣ್ ಜೊತೆಯಲ್ಲಿದ್ದರು.
ಬೆಂಗಳೂರಿನ ದೇವರಾಜ ಅರಸು ಭವನದಲ್ಲಿ ಇಂದು ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆ
ಬೆಂಗಳೂರು (ಆ,15): ಇಲ್ಲಿನ ದೇವರಾಜ ಅರಸು ಭವನದಲ್ಲಿ ಇಂದು ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಶ್ರೀ ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ,ಅರುಣ್ ಕುಮಾರ್ ಕಲ್ಗದ್ದೆ,ಕಲ್ಯಣ್ ಕುಮಾರ್, HSBS ರಾಜ್ ಶೇಖರ ಹಾಗೂ ಶಾರದಾ ನಾಯಕ್ ಉಪಸ್ಥಿತರಿದ್ದರು. ವರದಿ : ರಾಘವೇಂದ್ರ ಹಾರ್ಮಣ್
ಹಟ್ಟಿಯಂಗಡಿ: ಜ.25 ,26 ರಂದು ಶ್ರೀ ಅರ್ಭಕ್ಕ ದಾರಕ ನಂದಿಕೇಶ್ವರ ಸಹಪರಿವಾರ ದೈವ ಸ್ಥಾನ ದ ವಾರ್ಷಿಕ ಜಾತ್ರೆ
ತಲ್ಲೂರು(ಜ.24): ಅರ್ಭಕ್ಕ ದಾರಕ ನಂದಿಕೇಶ್ವರ ಸಹಪರಿವಾರ ಧೈವಸ್ಥಾನ ತಾಯ್ಕಲ್ ಬೆಟ್ಟ್, ಹಟ್ಟಿಯಂಗಡಿ ಇದರ ಪ್ರಥಮ ವರ್ಷದ ವಾರ್ಷಿಕ ಗೆಂಡಸೇವೆಯು ಇದೇ ಜನವರಿ 25 ಹಾಗೂ 26 ರಂದು ನಡೆಯಲಿದ್ದು ,ಆ ಪ್ರಯುಕ್ತ ವಿಶೇಷ ಪೂಜೆ, ಹಾಲುಹಬ್ಬ ಮತ್ತು ಅನ್ನ ಸಂತರ್ಪಣೆ ನೆಡಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಎಸ್.ಆರ್ .ಕ್ಯಾಟರರ್ಸ್ ಬೆಂಗಳೂರು: ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಶ್ರೀ ವೈ.ಎಸ್.ವಿ ದತ್ತಾ
ಬೆಂಗಳೂರು (ಜ.9): ಬೆಂಗಳೂರಿನ ಪ್ರಸಿದ್ದ ಕ್ಯಾಟರಿಂಗ್ ಸಂಸ್ಥೆಯಾದ ಕುಂದಾಪುರ ಮೂಲದ ಶ್ರೀ ರಾಘವೇಂದ್ರ ಹಾರ್ಮಣ್ ಮಾಲಕತ್ವದ ಎಸ್.ಆರ್.ಕ್ಯಾಟರರ್ಸ ನ ಹೊಸ ವರ್ಷದ ಕ್ಯಾಲೆಂಡರ್ ನ್ನು ರಾಜ್ಯದ ಹಿರಿಯ ರಾಜಕಾರಣಿ ,ರಾಜಕೀಯ ಮುತ್ಸದ್ದಿ, ಮಾಜಿ ಶಾಸಕ ಶ್ರೀ ವೈ.ಎಸ್.ವಿ.ದತ್ತಾರವರು ಇತ್ತೀಚೆಗೆ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಆರ್.ಕ್ಯಾಟರರ್ಸ ನ ಮಾಲಕ ಶ್ರೀ ರಾಘವೇಂದ್ರ ಹಾರ್ಮಣ್ ಉಪಸ್ಥಿತರಿದ್ದರು.
ಬೆಂಗಳೂರು: ನರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಬೆಂಗಳೂರು (ನ,20): ಟೀಮ್ ಉತ್ಸಹಿ ಬೆಂಗಳೂರು ತಂಡ ಮತ್ತು ಬಡಗುತಿಟ್ಟಿನ ಸುಪ್ರಸಿದ್ಧ ಅತಿಥಿ ಕಲಾವಿದರ ಸಂಗಮದಲ್ಲಿ ” ನರಕಾಸುರ ವಧೆ” ಎನ್ನುವ ಪೌರಾಣಿಕ ಯಕ್ಷಗಾನ ಪ್ರಸಂಗವು ಬೆಂಗಳೂರಿನ ಕತ್ರಿಗುಪ್ಪೆ ಹೋಟೆಲ್ ಅನ್ನಕುಟೀರದ ಸಭಾಂಗಣದಲ್ಲಿ ವೈಭವದಿಂದ ಪ್ರದರ್ಶನಗೊಂಡಿತು. ಬಡಗು ತಿಟ್ಟಿನ ಹಿರಿಯ ಭಾಗವತರಾದ ಹೆರಂಜಾಲು ಗೋಪಾಲ ಗಾಣಿಗ ರವರ ಹಿಮ್ಮೇಳ , ಕಲಾವಿದರಾದ ನಾಗ ಶ್ರಿ ಜಿ.ಎಸ್ , ಅರ್ಪಿತ ಹೆಗ್ಡೆ ಮತ್ತು ಸಹ ಕಲಾವಿದರು ರಂಗವನ್ನು ವೈಭಿಕರಿಸಿದರು. ವರದಿ: ರಾಘವೇಂದ್ರ […]
ಪುರಿ ಜಗನ್ನಾಥ….
ಪ್ರತಿಯೊಬ್ಬರ ಹೃದಯದಲ್ಲಿ ಒಂದೇ ವೇದ, ಮಂತ್ರ,ಭಕ್ತಿ. ಜಗನ್ನಾಥ ನಮ್ಮನ್ನು ರಕ್ಷಿಸು…ಕುಂದವಾಹಿನಿ ಓದುಗರಿಗೆ ನನ್ನ ಯಾತ್ರೆಯ ಮೊದಲ ತೀರ್ಥಸ್ಥಳವಾದ ಒಡಿಶಾ ರಾಜ್ಯದ ಪುರಿ ಜಗನ್ನಾಥ ದರ್ಶನದ ನನ್ನ ಅನುಭವ ನಿಮಗೆ ಕಟ್ಟಿ ಕೊಡುವ ಸಣ್ಣ ಪ್ರಯತ್ನ. ಶ್ರೀ ಕೃಷ್ಣ ಪರಮಾತ್ಮ ಬದರಿನಾಥದಲ್ಲಿ ಸ್ನಾನ, ಜ್ನಾನ ಪುರಿಯಲ್ಲಿ ಭೋಜನ, ದ್ವಾರಕಾದಲ್ಲಿ ಅಲಂಕಾರ,ಶಯನಹೀಗೆ ತನ್ನ ಹಲವಾರು ಆಯಾ ಕ್ಷೇತ್ರದಲ್ಲಿ ನಮಗೆ ದರ್ಶನ ನೀಡುವ ದೇವ..ಪುರಿಯಲ್ಲಿ ಜಗನ್ನಾಥನಿಗೆ ನಿತ್ಯ ಒಂಬತ್ತು ಸಮಯದಲ್ಲಿ ಅನ್ನದ ಖಿಚಿಡಿ ಸೇರಿದಂತೆ […]










