ಬೆಂಗಳೂರು (ಸೆ,28):ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮದ ರೈತ ಸಂಗಣ್ಣ ಶಿವಪ್ಪ ಚಳ್ಳಗಿ ಯವರಿಗೆ ಕರ್ನಾಟಕ ಭೂ ನ್ಯಾಯ ಮಂಡಳಿಯಿಂದ ನೋಟಿಸ ನೀಡಲಾಗಿತ್ತು. ಆತ ಅಮರೇಶ ಕಾಮನಕೇರಿ ಯವರ ಮುಖಾಂತರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಅರುಣ ಕುಮಾರ ಕಲ್ಗದೆ ರವರನು ಭೇಟಿಯಾಗಿ ತಮಗಾದ ಸಮಸ್ಯೆ ತಿಳಿಸಿದ್ದಾರೆ. ಇದಕ್ಕೆ ತಕ್ಷಣ ಸ್ಪಂದಿಸಿದ ಅರುಣ ಕುಮಾರ ಕಲ್ಗದೆರವರು ರೈತನ ಪರ ವಾದ ಮಾಡಲು ವಕೀಲರನ್ನು ನೇಮಿಸಿ ಕೊಟ್ಟು […]
Tag: raghavendra harman
ಹಾವೇರಿ: ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಜನ್ಮ ದಿನಾಚರಣೆ
ಹಾವೇರಿ(ಆ,15): ಇಲ್ಲಿನ ನರಸೀಪುರದ ಸುಕ್ಷೇತ್ರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಪರಮ ಪೂಜ್ಯ ಜಗದ್ಗುರಗಳಾದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಜನ್ಮದಿನಾಚರಣೆಯನ್ನು ಆ,15 ರಂದು ಆಚರಿಸಲಾಯಿತು. ಶ್ರೀಗಳಿಗೆ ಹಿಂದುಳಿದ ಶಾಶ್ವತ ಆಯೋಗದ ಸದಸ್ಯರಾದ ಅರುಣ್ ಕುಮಾರ್ ಕಲ್ಗದ್ದೆ ಅವರು ಶುಭಾಶಯಗಳು ಕೋರಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪಭಾಕರ್ ಕುಂದರ್ ರಾಘವೇಂದ್ರ ಹಾರ್ಮಣ್ ಜೊತೆಯಲ್ಲಿದ್ದರು.
ಬೆಂಗಳೂರಿನ ದೇವರಾಜ ಅರಸು ಭವನದಲ್ಲಿ ಇಂದು ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆ
ಬೆಂಗಳೂರು (ಆ,15): ಇಲ್ಲಿನ ದೇವರಾಜ ಅರಸು ಭವನದಲ್ಲಿ ಇಂದು ನಡೆದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಶ್ರೀ ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ,ಅರುಣ್ ಕುಮಾರ್ ಕಲ್ಗದ್ದೆ,ಕಲ್ಯಣ್ ಕುಮಾರ್, HSBS ರಾಜ್ ಶೇಖರ ಹಾಗೂ ಶಾರದಾ ನಾಯಕ್ ಉಪಸ್ಥಿತರಿದ್ದರು. ವರದಿ : ರಾಘವೇಂದ್ರ ಹಾರ್ಮಣ್
ಹಟ್ಟಿಯಂಗಡಿ: ಜ.25 ,26 ರಂದು ಶ್ರೀ ಅರ್ಭಕ್ಕ ದಾರಕ ನಂದಿಕೇಶ್ವರ ಸಹಪರಿವಾರ ದೈವ ಸ್ಥಾನ ದ ವಾರ್ಷಿಕ ಜಾತ್ರೆ
ತಲ್ಲೂರು(ಜ.24): ಅರ್ಭಕ್ಕ ದಾರಕ ನಂದಿಕೇಶ್ವರ ಸಹಪರಿವಾರ ಧೈವಸ್ಥಾನ ತಾಯ್ಕಲ್ ಬೆಟ್ಟ್, ಹಟ್ಟಿಯಂಗಡಿ ಇದರ ಪ್ರಥಮ ವರ್ಷದ ವಾರ್ಷಿಕ ಗೆಂಡಸೇವೆಯು ಇದೇ ಜನವರಿ 25 ಹಾಗೂ 26 ರಂದು ನಡೆಯಲಿದ್ದು ,ಆ ಪ್ರಯುಕ್ತ ವಿಶೇಷ ಪೂಜೆ, ಹಾಲುಹಬ್ಬ ಮತ್ತು ಅನ್ನ ಸಂತರ್ಪಣೆ ನೆಡಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಎಸ್.ಆರ್ .ಕ್ಯಾಟರರ್ಸ್ ಬೆಂಗಳೂರು: ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಶ್ರೀ ವೈ.ಎಸ್.ವಿ ದತ್ತಾ
ಬೆಂಗಳೂರು (ಜ.9): ಬೆಂಗಳೂರಿನ ಪ್ರಸಿದ್ದ ಕ್ಯಾಟರಿಂಗ್ ಸಂಸ್ಥೆಯಾದ ಕುಂದಾಪುರ ಮೂಲದ ಶ್ರೀ ರಾಘವೇಂದ್ರ ಹಾರ್ಮಣ್ ಮಾಲಕತ್ವದ ಎಸ್.ಆರ್.ಕ್ಯಾಟರರ್ಸ ನ ಹೊಸ ವರ್ಷದ ಕ್ಯಾಲೆಂಡರ್ ನ್ನು ರಾಜ್ಯದ ಹಿರಿಯ ರಾಜಕಾರಣಿ ,ರಾಜಕೀಯ ಮುತ್ಸದ್ದಿ, ಮಾಜಿ ಶಾಸಕ ಶ್ರೀ ವೈ.ಎಸ್.ವಿ.ದತ್ತಾರವರು ಇತ್ತೀಚೆಗೆ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಆರ್.ಕ್ಯಾಟರರ್ಸ ನ ಮಾಲಕ ಶ್ರೀ ರಾಘವೇಂದ್ರ ಹಾರ್ಮಣ್ ಉಪಸ್ಥಿತರಿದ್ದರು.
ಬೆಂಗಳೂರು: ನರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಬೆಂಗಳೂರು (ನ,20): ಟೀಮ್ ಉತ್ಸಹಿ ಬೆಂಗಳೂರು ತಂಡ ಮತ್ತು ಬಡಗುತಿಟ್ಟಿನ ಸುಪ್ರಸಿದ್ಧ ಅತಿಥಿ ಕಲಾವಿದರ ಸಂಗಮದಲ್ಲಿ ” ನರಕಾಸುರ ವಧೆ” ಎನ್ನುವ ಪೌರಾಣಿಕ ಯಕ್ಷಗಾನ ಪ್ರಸಂಗವು ಬೆಂಗಳೂರಿನ ಕತ್ರಿಗುಪ್ಪೆ ಹೋಟೆಲ್ ಅನ್ನಕುಟೀರದ ಸಭಾಂಗಣದಲ್ಲಿ ವೈಭವದಿಂದ ಪ್ರದರ್ಶನಗೊಂಡಿತು. ಬಡಗು ತಿಟ್ಟಿನ ಹಿರಿಯ ಭಾಗವತರಾದ ಹೆರಂಜಾಲು ಗೋಪಾಲ ಗಾಣಿಗ ರವರ ಹಿಮ್ಮೇಳ , ಕಲಾವಿದರಾದ ನಾಗ ಶ್ರಿ ಜಿ.ಎಸ್ , ಅರ್ಪಿತ ಹೆಗ್ಡೆ ಮತ್ತು ಸಹ ಕಲಾವಿದರು ರಂಗವನ್ನು ವೈಭಿಕರಿಸಿದರು. ವರದಿ: ರಾಘವೇಂದ್ರ […]
ಪುರಿ ಜಗನ್ನಾಥ….
ಪ್ರತಿಯೊಬ್ಬರ ಹೃದಯದಲ್ಲಿ ಒಂದೇ ವೇದ, ಮಂತ್ರ,ಭಕ್ತಿ. ಜಗನ್ನಾಥ ನಮ್ಮನ್ನು ರಕ್ಷಿಸು…ಕುಂದವಾಹಿನಿ ಓದುಗರಿಗೆ ನನ್ನ ಯಾತ್ರೆಯ ಮೊದಲ ತೀರ್ಥಸ್ಥಳವಾದ ಒಡಿಶಾ ರಾಜ್ಯದ ಪುರಿ ಜಗನ್ನಾಥ ದರ್ಶನದ ನನ್ನ ಅನುಭವ ನಿಮಗೆ ಕಟ್ಟಿ ಕೊಡುವ ಸಣ್ಣ ಪ್ರಯತ್ನ. ಶ್ರೀ ಕೃಷ್ಣ ಪರಮಾತ್ಮ ಬದರಿನಾಥದಲ್ಲಿ ಸ್ನಾನ, ಜ್ನಾನ ಪುರಿಯಲ್ಲಿ ಭೋಜನ, ದ್ವಾರಕಾದಲ್ಲಿ ಅಲಂಕಾರ,ಶಯನಹೀಗೆ ತನ್ನ ಹಲವಾರು ಆಯಾ ಕ್ಷೇತ್ರದಲ್ಲಿ ನಮಗೆ ದರ್ಶನ ನೀಡುವ ದೇವ..ಪುರಿಯಲ್ಲಿ ಜಗನ್ನಾಥನಿಗೆ ನಿತ್ಯ ಒಂಬತ್ತು ಸಮಯದಲ್ಲಿ ಅನ್ನದ ಖಿಚಿಡಿ ಸೇರಿದಂತೆ […]
ಜಯ’ದೊಂದಿಗೆ ಮತ್ತೆ ಪ್ರಕಾಶಿಸಿ..
ಜಯ ಪ್ರಕಾಶ್ ಹೆಗ್ಡೆ…ಈ ಹೆಸರು ಕರ್ನಾಟಕ ಜನತೆಗೆ ಚಿರಪರಿಚಿತ ಮತ್ತು ಸ್ವಚ್ಚಾರಿತ ರಾಜಕಾರಣಿ,ವಿಶೇಷವಾಗಿ ಅವಿಭಜಿತ ಉಡುಪಿ ಜಿಲ್ಲೆಯ ಉದ್ಭವಕ್ಕೆ ಕಾರಣಿಕರ್ತರುಇಂದು ಉಡುಪಿ ಜಿಲ್ಲೆಯ ಹತ್ತು ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿದ ಕೀರ್ತಿ ಸಲ್ಲಬೇಕಾದ್ದು ಅದು ಜೆ.ಪಿ ಹೆಗ್ಡೆ ಅವರಿಗೆ ಎಂದರೆ ಅದು ಅತೀಶಯೊಕ್ತಿ ಅಲ್ಲ. ಅಧಿಕಾರ ಇರಲಿ ,ಇಲ್ಲದಿರಲಿ ತನ್ನತ್ವ ಮತ್ತು ತನ್ನ ಸಿದ್ಧಾಂತ ಎಂದಿಗೂ ಬಿಟ್ಟುಕೊಟ್ಟ ಮನುಷ್ಯ ಅಲ್ಲಎಂಬತ್ತರ ದಶಕಗಳಲ್ಲಿ ಎರಡು ಬಾರಿ ವಿದೇಶಿ ಸಂಸತ್ತಿನಲ್ಲಿ ಸೆನೆಟ್ ಅಧ್ಯಕ್ಷರಾಗಿ […]
ನೀನ್ಯಾರು?
ನೀನು ನನ್ನ ದೀಪವಾ …?ಇಲ್ಲ ಬಾಳಿನ ಬೆಳಕೆ…?ದೀಪ ಕಡಿಮೆ ಮಾತನಾಡುತ್ತದೆ.ಬೆಳಕು ಜಗಜಗಿಸುತ್ತದೆ…ದೀಪದ ಕೆಳಗಿನ ಕತ್ತಲು ನಾನಗಲಾರೆ.ಬೆಳಕಿನ ಆರತಿ ನಿನಾಗಿರುವೆ..ಕುಣಿಯೆಲಾರೆನು ನಾ.ನೆಲ ಅಂಕು ಡೊಂಕು..ಹೇಳಲಾರೆನು ನಾ ಈ ಜಗವೇ ಅಂಕು ಕೊಂಕು..ಗಾಳಿ, ದೀಪ, ಎರಡೂ ನೀನೆ.ಆರದಿರಲಿ ನನ್ನ ನಿನ್ನ ದೀಪ… ರಾಘವೇಂದ್ರ ಹಾರ್ಮಣ್, ಇಡೂರು ಕುಂಜ್ಞಾಡಿ
ಹೆಣ್ಣು – ಮಣ್ಣು
ಇಡೀ ಭೂಮಂಡಲದಲ್ಲಿ ಸೃಷ್ಟಿಸುವ ಶಕ್ತಿ ಇರುವುದು ಹೆಣ್ಣಿಗೆ ….. ನಾನು ಅನ್ನುವ ಈ ಚರ್ಮದ ಹೊದಿಕೆಯ ದೇಹವು ಒಂದಲ್ಲ ಒಂದು ದಿನ ಸೇರಬೇಕು ಮಣ್ಣಿಗೆ….. ಜಗತ್ತು ಮಾಯಾಲೋಕದಂತೆ ಕಂಡಿರಬಹುವುದು ನಿನ್ನ ಕಣ್ಣಿಗೆ …… ಕೊನೆತನಕ ಚಿರಋಣಿಯಾಗಿರು ನಿನ್ನ ಸ್ರಷ್ಠಿಸಿದ ಹೆಣ್ಣಿಗೆ….. ತಾಯ್ನೆಲದ ಮಣ್ಣಿಗೆ ರಾಘವೇಂದ್ರ ಹಾರ್ಮಣ್ಇಡೂರು ಕುಂಜ್ಞಾಡಿ