Views: 428
ಉಡುಪಿ (ಆ, 6) : ಆರ್ಥಿಕ ನಷ್ಟದಿಂದ ಮನನೊಂದು ಗುರುವಾರ ತಡರಾತ್ರಿ ಕುರ್ಕಾಲುನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕೃಷ್ಣ ಭಟ್ ರವರನ್ನು ಆಪದ್ಬಾಂಧವ ಈಶ್ವರ್ ಮಲ್ಪೆ ಹಾಗೂ ಸತ್ಯದ ತುಳುವೆರ್ ಬಳಗದವರು ರಕ್ಷಿಸಿದ್ದಾರೆ. ಉಡುಪಿ ರಥಬೀದಿಯ ಹೋಟೆಲೊಂದರ ಮಾಲೀಕರಾಗಿದ್ದ ಕುಕ್ಕಿಕಟ್ಟೆಯ ಬಾಲಕೃಷ್ಣ ಭಟ್ ಕೋವಿಡ್ ಹಿನ್ನೆಲೆಯಲ್ಲಿ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿದ್ದರು. ಆರ್ಥಿಕ ನಷ್ಟದ ಕಾರಣದಿಂದ ಮನನೊಂದು ಕುರ್ಕಾಲು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಸುದ್ದಿ “ಆಪದ್ಬಾಂಧವ” ಈಶ್ವರ್ ಮಲ್ಪೆ ತಂಡಕ್ಕೆ ತಿಳಿದ […]