Views: 491
ಕುಂದಾಪುರ (ಜೂ, 25): ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿಯ ದ್ರಷ್ಟಿಯಿಂದ ಆರಂಭಿಸಿದ “ಅಪ್ನಾ-ಸಪ್ನಾ” ಸಂಘಟನೆಯ ಆಶ್ರಯದಲ್ಲಿ ರಾಜ್ಯದ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಸಾವಿಶ್ಕಾರ್ ಎಂಬ ಈ ಸಾಂಸ್ಕೃತಿಕ ಉತ್ಸವದಲ್ಲಿ 21ಕ್ಕೂ ಹೆಚ್ಚೂ ವಿವಿಧ ರೀತಿಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯಮಟ್ಟದ ಸಾಂಸ್ಕೃತಿಕ ಉತ್ಸವ ಸಾವಿಶ್ಕಾರ್ 2.0 ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅಂಬಿಕಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿನಾಯಕ […]