Views: 423
ಕಲ್ಯಾಣಪುರ(ಸೆ,07): ಗುರು ಮಾಡಿದ ಪಾಠವು ವರವಾಗಿ ನನ್ನ ಸಾಧನೆಗೆ ಮೆಟ್ಟಿಲಾಗಿ ನಿಂತ ಕ್ಷಣವನ್ನು ನೆನಪಿಸಿ ಶಿಕ್ಷಕರ ದಿನಾಚರಣೆಯೆಂದು ತವರು ಮನೆ ಟ್ರಸ್ಟ್ ನ ಸಂಸ್ಥಾಪಕಿ ಶೈನಾ ಕಲ್ಯಾಣಪುರ ತನ್ನ ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು. 6 ನೇ ತರಗತಿಯಲ್ಲಿ ತಾನು ಕಲಿತ ಪಾಠದ ವಿಷಯಗಳಾದ ಸತಿ ಪದ್ಧತಿ, ಹೆಣ್ಣು ಮಕ್ಕಳ ಶೋಷಣೆ, ಭ್ರೂಣ ಹತ್ಯೆ, ಲೈಂಗಿಕ ಶೋಷಣೆ ಇದರ ಬಗ್ಗೆ ಸಮಾಜ ವಿಜ್ಞಾನದ ಶಿಕ್ಷಕರಾದ ಶೇಖರ್ ಶೆಟ್ಟಿ […]